6
  • Latest

ಸಾಧಕರಿಗೆ ಸನ್ಮಾನ.. ಬಂಧು ಮಿತ್ರರ ಜೊತೆ ವನ ಭೋಜನ: ಸರ್ಕಾರಿ ಶಾಲೆಯಲ್ಲಿ ಬಗೆ ಬಗೆಯ ಕಾರ್ಯಕ್ರಮ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾಧಕರಿಗೆ ಸನ್ಮಾನ.. ಬಂಧು ಮಿತ್ರರ ಜೊತೆ ವನ ಭೋಜನ: ಸರ್ಕಾರಿ ಶಾಲೆಯಲ್ಲಿ ಬಗೆ ಬಗೆಯ ಕಾರ್ಯಕ್ರಮ!

AchyutKumar by AchyutKumar
in ಸ್ಥಳೀಯ

ನಿವೃತ್ತ ಯೋಧರು, ಸಾಧಕ ಕೃಷಿಕರು, ಸ್ವಚ್ಛತೆಗೆ ಒತ್ತು ನೀಡುವ ಪೌರ ಕಾರ್ಮಿಕರನ್ನು ಒಳಗೊಂಡು ಹಲವು ರಂಗದಲ್ಲಿ ಸೇವೆ ಸಲ್ಲಿಸಿದವರನ್ನು ಗುರುತಿಸಿ ಗಣಪತಿ ಗಲ್ಲಿ ಶಾಲೆಯಲ್ಲಿ ಗೌರವಿಸಲಾಗಿದೆ.

ADVERTISEMENT

ಯಲ್ಲಾಪುರದ ಗಣಪತಿ ಗಲ್ಲಿ ಶಾಲೆಯಲ್ಲಿ ವಿದ್ಯಾಗಮಾ ಕಲಾ ಮಂದಿರ ಉದ್ಘಾಟನೆ ನಡೆದಿದ್ದು, ಇದೇ ವೇಳೆ ಪ್ರಜಾಪ್ರಭುತ್ವದ ಅಮೃತ ಮಹೋತ್ಸವ, ಪರಾಕ್ರಮ ದಿನ, ಮತದಾರರ ಜಾಗೃತಿ ದಿನದ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕಾರವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಉದ್ಘಾಟನೆಗೆ ಆಗಮಿಸಿದ ಶಾಸಕ ಶಿವರಾಮ ಹೆಬ್ಬಾರ್ ಅವರನ್ನು ಮೊದಲು ಸಂಘಟಕರು ಸನ್ಮಾನಿಸಿದರು. ಅದಾದ ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದವರನ್ನು ಗೌರವಿಸಿ, ವಿದ್ಯಾರ್ಥಿಗಳನ್ನು ಸಹ ಪ್ರೋತ್ಸಾಹಿಸಲಾಯಿತು.

ದೇಶ ರಕ್ಷಣೆಗಾಗಿ ಶ್ರಮಿಸಿದ ನಿವೃತ್ತ ಯೋಧರಾದ ಫಕೀರ ಗೊಂದಲಿ, ಮಾಧವಚಂದ್ರ ಪಂಡ್ರಾಪುರ, ಸುಧೀರ್ ನಾಯ್ಕ, ಎ ಯು ಮುಲ್ಲಾ, ತುಳಸಿದಾಸ ನಾಯ್ಕ, ಮನೋಜ ಪಾಟೀಲ್, ಮೋಹನ್ ನಾಯ್ಕ, ಪ್ರಭಾಕರ ನಾಯ್ಕ, ವಿ ಟಿ ಭಟ್ ಹಾಗೂ ಕುಮಾರ ಗದ್ದನಕೇರಿ ಈ ವೇದಿಕೆಯಲ್ಲಿ ಸನ್ಮಾನ ಸ್ವೀಕರಿಸಿದರು. ಪಟ್ಟಣ ವ್ಯಾಪ್ತಿಯಲ್ಲಿ ಸ್ವಚ್ಛತೆಗೆ ಶ್ರಮಿಸುತ್ತಿರುವ ಪೌರ ಕಾರ್ಮಿಕರಾದ ವಿಜಯ್ ಕುಮಾರ ಮಾದರ ಹಾಗೂ ಕುಮಾರ ಮಾದರ ಅವರ ಶ್ರಮವನ್ನು ಈ ವೇದಿಕೆಯಲ್ಲಿ ಗುರುತಿಸಿ ಗೌರವಿಸಲಾಯಿತು. ಇದರೊಂದಿಗೆ ಪ ಪಂ ಅಧ್ಯಕ್ಷೆ ನರ್ಮಾದಾ ನಾಯ್ಕ, ಉಪಾಧ್ಯಕ್ಷ ಅಮಿತ್ ಅಂಗಡಿ ಹಾಗೂ ಗಣಪತಿ ಗಲ್ಲಿ ಪ್ರತಿನಿಧಿಸುವ ಪ ಪಂ ಸದಸ್ಯ ಗುರು ಗೋಸಾವಿ ಅವರನ್ನು ಸನ್ಮಾನಿಸಲಾಯಿತು.

Advertisement. Scroll to continue reading.

ಪಟ್ಟಣದ ಅಭಿವೃದ್ಧಿ ಚಟುವಟಿಕೆಗಳಲ್ಲಿ ಸಕ್ರೀಯವಾಗಿರುವ ವೀಣಾ ಯಲ್ಲಾಪುರಕರ, ರಾಮು ನಾಯ್ಕ, ಎಂ ಡಿ ಮುಲ್ಲಾ ಅವರನ್ನು ಶಾಲೆಯವರು ಗೌರವಿಸಿದರು. ಈ ಹಿಂದೆ ತಾಲೂಕು ಪಂಚಾಯತ ಅಧ್ಯಕ್ಷರಾಗಿ ಗಣನೀಯ ಸೇವೆ ಸಲ್ಲಿಸಿದ ಉಲ್ಲಾಸ ಶಾನಭಾಗ ಹಾಗೂ ರವಿ ಕೈಟಕರ್ ಅವರನ್ನು ಸನ್ಮಾನಿಸಲಾಯಿತು. ಉತ್ತಮ ಕೃಷಿಕ ಶಾಮುಖ ಪಾಟೀಲ್, ಉದ್ಯಮಿ ಬಿ ಸತ್ಯ ಅವರನ್ನು ಊರಿನವರು ಗೌರವಿಸಿದರು. ಇದೇ ಕಾರ್ಯಕ್ರಮದಲ್ಲಿ ಮುತ್ತುವೆಲ್ ಪಿಳ್ಳೆ ಹಾಗೂ ವಿನಾಯಕ್ ಗೊಸವಿ ಅವರಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು. ಮಕ್ಕಳ ಬಿಸಿಯೂಟಕ್ಕಾಗಿ ಶಿಕ್ಷಕ ಆರ್ ಇ ನಾಯ್ಕ ಅವರು 55 ಬಟ್ಟಲುಗಳನ್ನು ಕಾಣಿಕೆಯಾಗಿ ನೀಡಿದರು.

Advertisement. Scroll to continue reading.

ಈ ವೇಳೆ ನೂತನ ಸಿಸಿ ಕ್ಯಾಮರಾಗಳ ಉದ್ಘಾಟನೆ ನಡೆಯಿತು. ಅದಾದ ನಂತರ ಮರದ ನೆರಳಿನ ಅಡಿ ವನಭೋಜನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಅನೇಕ ಗಣ್ಯರು ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಸಂತಸ ಹಂಚಿಕೊoಡರು.

 

Previous Post

ಮಹಿಳಾ ಅಧಿಕಾರಿಯನ್ನು ನಾಯಿಗೆ ಹೋಲಿಸಿದ ನ್ಯಾಯವಾದಿ!

Next Post

ಕೆಲಸಕ್ಕೆ ಬಂದ ಕೂಲಿ ಲಾರಿ ಕದ್ದ!

Next Post

ಕೆಲಸಕ್ಕೆ ಬಂದ ಕೂಲಿ ಲಾರಿ ಕದ್ದ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ