6
  • Latest

ಉಚಿತ ವಿಮೆ | ಕೊನೆ ಗೌಡರಿಗೆ ತಲುಪುವವರೆಗೆ ಶೇರ್ ಮಾಡಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉಚಿತ ವಿಮೆ | ಕೊನೆ ಗೌಡರಿಗೆ ತಲುಪುವವರೆಗೆ ಶೇರ್ ಮಾಡಿ!

AchyutKumar by AchyutKumar
in ಸ್ಥಳೀಯ

ಸಾಮಾಜಿಕ ಕಾರ್ಯಕರ್ತ ಅನಂತಮೂರ್ತಿ ಹೆಗಡೆ ಈ ಬಾರಿಯೂ ಕೊನೆ ಗೌಡರಿಗೆ ಉಚಿತ ವಿಮೆ ಮಾಡಿಸುವುದಾಗಿ ಘೋಷಿಸಿದ್ದಾರೆ. ಅಡಿಕೆ ಮರ ಏರುವವರ ಜೊತೆ ದೋಟಿ ಬಳಕೆ ಕೊನೆ ಕೊಯ್ಲು ನಡೆಸುವವರಿಗೆ ಸಹ ಅವರು ವಿಮೆ ಮಾಡಿಸುವುದಾಗಿ ಘೋಷಿಸಿದ್ದಾರೆ.

ADVERTISEMENT

ಕಳೆದ ವರ್ಷ ಅನಂತಮೂರ್ತಿ ಚ್ಯಾರಿಟೇಬಲ್ ಟ್ರಸ್ಟಿನಿಂದ 3 ಸಾವಿರ ಕೊನೆ ಗೌಡರಿಗೆ ಅವರು ಅಂಚೆ ಇಲಾಖೆ ಮೂಲಕ ವಿಮೆ ಮಾಡಿಸಿದ್ದರು. ಈ ವರ್ಷ ಶಿರಸಿ ವ್ಯಾಪ್ತಿಯ ಕೊನೆ ಗೌಡರಿಗೆ ವಿಮೆ ಮಾಡಿಸುವುದಾಗಿ ಅವರು ಹೇಳಿಕೊಂಡಿದ್ದಾರೆ. ಈ ವಿಮೆಯ ವ್ಯಾಪ್ತಿಗೆ ಒಳಪಟ್ಟ ಕೊನೆ ಗೌಡರಿಗೆ ಅಡಿಕೆ ಕೆಲಸದ ಜೊತೆ ವಿದ್ಯುತ್ ಅವಘಡ, ಬೈಕ್ ಅಪಘಾತ, ಹಾವು ಕಚ್ಚಿ ಸಾವನಪ್ಪಿದರೆ ಸಹ ವಿಮಾ ಗ್ರಾಹಕರಿಗೆ 10 ಲಕ್ಷ ರೂ ಪರಿಹಾರ ಸಿಗಲಿದೆ.

ವಿಮಾ ಅವಧಿಗೆ ಒಳಪಟ್ಟಿರುವ ದಿನಗಳಲ್ಲಿ ಯಾವುದೇ ಬಗೆಯ ಅವಘಡದಿಂದ ಸಾವನಪ್ಪಿದರೂ ಸಂತ್ರಸ್ತರ ಕುಟುಂಬಕ್ಕೆ 10 ಲಕ್ಷ ರೂ ಆರ್ಥಿಕ ನೆರವು ದೊರೆಯಲಿದೆ. ಇದಲ್ಲದೇ ಶಸ್ತ ಚಿಕಿತ್ಸೆಗೆ ಸಹ 60 ಸಾವಿರ ರೂಪಾಯಿವರೆಗೆ ನೆರವು ಸಿಗಲಿದೆ. ಈಚೆಗೆ ಕೊನೆ ಗೌಡರು ಅಪಾಯದಲ್ಲಿರುವುದನ್ನು ಅರಿತು ಅವರು ಕಳೆದ ವರ್ಷ ಘೋಷಿಸಿದ್ದ ಯೋಜನೆಯನ್ನು ಈ ವರ್ಷವೂ ಮುಂದುವರೆಸಿದ್ದಾರೆ. ಜನ ಜಾಗೃತಿಯ ಉದ್ದೇಶಕ್ಕಾಗಿ ಕೊನೆ ಗೌಡರ ಮೊದಲ ವಿಮಾ ಕಂತು ಪಾವತಿಸುವುದಾಗಿ ಅವರು ಹೇಳಿಕೊಂಡಿದ್ದು, ಮುಂದಿನ ಕಂತುಗಳನ್ನು ಗ್ರಾಹಕರೇ ಪಾವತಿಸಿಕೊಳ್ಳಬೇಕಿದೆ.

Advertisement. Scroll to continue reading.

ಜನವರಿ 29ರ ಬುಧವಾರ ಬೆಳಗ್ಗೆ ಶಿರಸಿಯ ಎಪಿಎಂಸಿಯಲ್ಲಿರುವ ಟಿಆರ್‌ಸಿ ಸಭಾ ಭವನದಲ್ಲಿ ವಿಮಾ ಯೋಜನೆ ಜಾಗೃತಿ ಕಾರ್ಯಾಗಾರ ನಡೆಯಲಿದೆ. ಆಧಾರ್ ಕಾರ್ಡ ಹಾಗೂ ಮೊಬೈಲ್ ಜೊತೆ ಕೊನೆ ಗೌಡರು ಅಲ್ಲಿ ಹಾಜರಾಗಬಹುದಾಗಿದ್ದು, ಗೊಂದಲಗಳಿದ್ದರೆ ಇಲ್ಲಿ ಫೋನ್ ಮಾಡಿ: 9740673262

Advertisement. Scroll to continue reading.
Previous Post

ಶಿಕಾರಿ ಶೂರನಿಗೆ ಪೊಲೀಸ್ ಆತಿಥ್ಯ!

Next Post

ಡಕಾಯಿತನನ್ನೇ ಬೆದರಿಸಿದ ಕಿರಾತಕರಿವರು!

Next Post

ಡಕಾಯಿತನನ್ನೇ ಬೆದರಿಸಿದ ಕಿರಾತಕರಿವರು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ