6
  • Latest

ಡಕಾಯಿತನನ್ನೇ ಬೆದರಿಸಿದ ಕಿರಾತಕರಿವರು!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಪಿಸ್ತೂಲ್’ ಕಥೆ ಹೇಳಲು ಹೊರಟ ಪ್ರಬಿಕ್ ಮೊಗವೀರ್!

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಈ ಮೊದಲು ಕಂಡಿರದ ವಿಭಿನ್ನವಾದ ರೌಡಿಸಂ ಚಿತ್ರ

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ADVERTISEMENT
  • Home
Tuesday, July 28, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಡಕಾಯಿತನನ್ನೇ ಬೆದರಿಸಿದ ಕಿರಾತಕರಿವರು!

AchyutKumar by AchyutKumar
in ಸ್ಥಳೀಯ

150ಕ್ಕೂ ಅಧಿಕ ಕ್ರಿಮಿನಲ್ ಹಿನ್ನಲೆ ಹೊಂದಿದ ವ್ಯಕ್ತಿಗಳಿಗೆ ಆಶ್ರಯ ನೀಡಿದ್ದ ಜಮೀರ್ ಅಹ್ಮದ್ ದರ್ಗಾವಾಲೆ ಎಂಬಾತನ್ನು ಅಪಹರಿಸಿ 18 ಲಕ್ಷ ರೂ ಪಡೆದು ಪರಾರಿಯಾಗಿದ್ದ ಇನ್ನೂ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗಾಗಿ ಈ ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಮುಂಡಗೋಡಿನ ಜಮೀರ್ ಅಹ್ಮದ್ ದರ್ಗಾವಾಲೆಯ ಐಷಾರಾಮಿ ಬದುಕು ನೋಡಿದ್ದ ದುಷ್ಕರ್ಮಿಗಳು ಬೈಕಿನಲ್ಲಿ ಹೋಗುತ್ತಿದ್ದ ಅವರಿಗೆ ಕಾರು ಗುದ್ದಿ ಅಪಹರಿಸಿದ್ದರು. ನಂತರ 30 ಲಕ್ಷ ರೂಪಾಯಿ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದರು. 18 ಲಕ್ಷ ರೂ ಹಣ ನೀಡಿದ ನಂತರ ಜಮೀರರನ್ನು ಬಿಟ್ಟು ಕಳುಹಿಸಿದ್ದರು. ಜಮೀರ್ ಸ್ನೇಹಿತ ಮೆಹಬೂಬಸಾಬ್ ನಂದಿಕಟ್ಟಿ ಅವರು ನೀಡಿದ ದೂರಿನ ಅನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಅಪಹರಣಾಕಾರರ ಬೆನ್ನತ್ತಿದ್ದರು.

ಅಪಹರಣಕಾರರು ಹಾಗೂ ಪೊಲೀಸರ ನಡುವೆ ನಡೆದ ಕಾಳಗದಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದರು. ದುಷ್ಕರ್ಮಿಯೊಬ್ಬರ ಕಾಲಿಗೆ ಪೊಲೀಸರು ಈ ವೇಳೆ ಗುಂಡು ಹೊಡೆದಿದ್ದರು. ಈ ಹಿಂದೆ ಅಲ್ಲಾವುದ್ಧೀನ್ ರಬ್ಜಜಲಿ, ಅಜಯ ಮಡ್ಲಿ, ಸಾಗರ ಕಲಾಲ್, ಹಸನ್ ಕಿಲ್ಲೇದಾರ್, ದಾಧಾಪಿರ್ ಬಿಜಾಪುರ, ಖ್ವಾಜಾಮೋಹಿದ್ದುನ್ ಬೀಜಾಪುರ, ಉಮೇಜುಲ್ಲಾ ಬೇಪಾರಿ, ಅಲ್ತಾಪ ಬೇಪಾರಿ, ರೆಹಮತ್ ಧಾರವಾಡ, ಅವೇಜ್ ಬೇಪಾರಿ, ಸಂಜು ನೆವಲೆ ಎಂಬಾತರನ್ನು ಬಂಧಿಸಿದ್ದರು. ಮತ್ತೆ ಇಬ್ಬರಿಗಾಗಿ ಶೋಧ ನಡೆಸುತ್ತಿದ್ದರು. ಆ ಇಬ್ಬರು ಇದೀಗ ಸಿಕ್ಕಿ ಬಿದ್ದಿದ್ದಾರೆ. ಜನವರಿ 26ರಂದು ಶಬ್ಬಿರ್ ಅಹ್ಮದ್ ಹಾಗೂ ಸಾಧೀಕ ವಾಲೇಕರ್ ಎಂಬಾತರನ್ನು ಪೊಲೀಸರು ಬಂಧಿಸಿದ್ದಾರೆ.

ShareSendTweetShare
Previous Post

ಉಚಿತ ವಿಮೆ | ಕೊನೆ ಗೌಡರಿಗೆ ತಲುಪುವವರೆಗೆ ಶೇರ್ ಮಾಡಿ!

Next Post

ಕೋಟಿ ಕರೆನ್ಸಿಯೊಂದಿಗೆ ವಿದೇಶಕ್ಕೆ ಹಾರುತ್ತಿದ್ದ ಭಟ್ಕಳಿಗ ಸೆರೆ!

Next Post

ಕೋಟಿ ಕರೆನ್ಸಿಯೊಂದಿಗೆ ವಿದೇಶಕ್ಕೆ ಹಾರುತ್ತಿದ್ದ ಭಟ್ಕಳಿಗ ಸೆರೆ!

ಮಾದಕ ವ್ಯಸನ ಮಾರಾಟ: ಮಹಿಳೆಯರಿಬ್ಬರ ಸೆರೆ!

ಪ್ರೀತಿ ಪ್ರೇಮ ಪ್ರಣಯ: ಪತ್ನಿ ಬಿಟ್ಟು ಬಾಲಕಿ ಮೈ ಮುಟ್ಟಿದವನಿಗೆ 20 ವರ್ಷ ಜೈಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.