6
  • Latest

ಕೋಟಿ ಕರೆನ್ಸಿಯೊಂದಿಗೆ ವಿದೇಶಕ್ಕೆ ಹಾರುತ್ತಿದ್ದ ಭಟ್ಕಳಿಗ ಸೆರೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಕೋಟಿ ಕರೆನ್ಸಿಯೊಂದಿಗೆ ವಿದೇಶಕ್ಕೆ ಹಾರುತ್ತಿದ್ದ ಭಟ್ಕಳಿಗ ಸೆರೆ!

AchyutKumar by AchyutKumar
January 27, 2025
in ದೇಶ - ವಿದೇಶ
advt advt advt
ADVERTISEMENT

1.18 ಕೋಟಿ ರೂ ಮೌಲ್ಯದ ವಿದೇಶಿ ಕರೆನ್ಸಿ ಜೊತೆ ವಜ್ರಗಳನ್ನು ಸಹ ಅಕ್ರಮವಾಗಿ ಸಾಗಿಸುತ್ತಿದ್ದ ಭಟ್ಕಳದ ವ್ಯಕ್ತಿಯನ್ನು ಮುಂಬೈ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.

ಭಟ್ಕಳದ ಎ ಆರ್ ಖತೀಬ್ (45) ಎಂಬಾತ ವಿಮಾನದ ಮೂಲಕ ಮಸ್ಕತ್‌ಗೆ ವಜ್ರ ಹಾಗೂ ವಿದೇಶಿ ಕರೆನ್ಸಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ. ಏರ್‌ಪೋರ್ಟ್ ಕಸ್ಟಮ್ಸ್ನ ಏರ್ ಇಂಟೆಲಿಜೆನ್ಸ್ ಯುನಿಟ್ ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಅಕ್ರಮ ಸಾಗಾಟ ಬೆಳಕಿಗೆ ಬಂದಿದೆ.

Advertisement. Scroll to continue reading.
ADVERTISEMENT
ADVERTISEMENT

ಮಸ್ಕತ್’ಗೆ ತೆರಳಲು ಯತ್ನಿಸಿದ್ದ ಖತೀಬ್ ವಿಮಾನ ನಿಲ್ದಾಣದ ತಪಾಸಣಾ ಕೇಂದ್ರದಲ್ಲಿ ತಪಾಸಣೆಗೆ ಒಳಪಡಲು ನಿರಾಕರಿಸಿದಾಗ ಅಧಿಕಾರಿಗಳಿಗೆ ಆತನ ಮೇಲೆ ಅನುಮಾನ ವ್ಯಕ್ತವಾಗಿದೆ. ನಿಲ್ದಾಣದ ಒಳಗೆ ಪ್ರವೇಶ ನಿರಾಕರಿಸಿದಾಗ ಆತ ತಪಾಸಣೆಗೆ ಒಳಗಾಗಿದ್ದು, ಜೊತೆಗಿದ್ದ ಬ್ಯಾಗಿನ ತಪಾಸಣೆಗೆ ಅವಕಾಶ ಕೊಡಲಿಲ್ಲ. ಇದಕ್ಕೆ ಆತ ನೀಡಿದ ಸಮಜಾಯಿಶಿ ಅಧಿಕಾರಿಗಳಿಗೆ ಸಮಾಧಾನ ತರಲಿಲ್ಲ.

Advertisement. Scroll to continue reading.

ಆಗ ಆತನ ಬ್ಯಾಗನ್ನು ವಶಕ್ಕೆಪಡೆದು ತಪಾಸಣೆ ನಡೆಸಿದ್ದು, ಅದರಲ್ಲಿ ಸೌದಿ ಅರೇಬಿಯನ್ ರಿಯಾಲ್ 59,500 ಅಂದರೆ ಅಂದಾಜು 13,32,800 ರೂ ಹಣ ಸಿಕ್ಕಿತು. ಜೊತೆಗೆ 1,05,38,700 ರೂ ಮೌಲ್ಯದ ವಜ್ರಗಳು ಅದರಲ್ಲಿದ್ದವು. ಈ ಅಕ್ರಮದಲ್ಲಿ ಇನ್ನಷ್ಟು ಜನ ಭಾಗಿಯಾಗಿರುವ ಶಂಕೆಯಿದ್ದು, ತನಿಖೆ ಮುಂದುವರೆದಿದೆ.

ShareSendTweetShare
ADVERTISEMENT
Previous Post

ಡಕಾಯಿತನನ್ನೇ ಬೆದರಿಸಿದ ಕಿರಾತಕರಿವರು!

Next Post

ಮಾದಕ ವ್ಯಸನ ಮಾರಾಟ: ಮಹಿಳೆಯರಿಬ್ಬರ ಸೆರೆ!

Next Post

ಮಾದಕ ವ್ಯಸನ ಮಾರಾಟ: ಮಹಿಳೆಯರಿಬ್ಬರ ಸೆರೆ!

ಪ್ರೀತಿ ಪ್ರೇಮ ಪ್ರಣಯ: ಪತ್ನಿ ಬಿಟ್ಟು ಬಾಲಕಿ ಮೈ ಮುಟ್ಟಿದವನಿಗೆ 20 ವರ್ಷ ಜೈಲು!

ಮೊಬೈಲ್ ಅಂಗಡಿಯಲ್ಲಿ ಮಟ್ಕಾ ಹಾವಳಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.