6
  • Latest

ಉತ್ತರ ಕನ್ನಡಕ್ಕೆ ಬರುವ ವೈದ್ಯರಿಗೆ ವಿಚಿತ್ರ ರೋಗ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಉತ್ತರ ಕನ್ನಡಕ್ಕೆ ಬರುವ ವೈದ್ಯರಿಗೆ ವಿಚಿತ್ರ ರೋಗ!

ಸರ್ಕಾರಿ ಹಣ ಪಡೆದು ಪರಾರಿಯಾಗುವ ಆರೋಗ್ಯ ತಜ್ಞರು!

AchyutKumar by AchyutKumar
in ಸ್ಥಳೀಯ

ಉತ್ತರ ಕನ್ನಡ ಜಿಲ್ಲೆಯಲ್ಲಿ ಈ ಬಾರಿ ಸರ್ಕಾರದಿಂದ 61 ವೈದ್ಯರ ನೇಮಕಾತಿ ನಡೆದಿದ್ದು, ಅದರಲ್ಲಿ 24 ವೈದ್ಯರು ಯಾರಿಗೂ ಹೇಳದೇ ಕೆಲಸ ಬಿಟ್ಟು ಪರಾರಿಯಾಗಿದ್ದಾರೆ. ಈ ಬಗ್ಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ ನೀರಜ್ ಉಸ್ತುವಾರಿ ಸಚಿವರಿಗೆ ಮಾಹಿತಿ ನೀಡಿದಾಗ ಸಚಿವರೇ ಸುಸ್ತಾದರು!
`ಜಿಲ್ಲೆಯಲ್ಲಿ ಖಾಲಿ ಇರುವ ವೈದ್ಯರ ಹುದ್ದಗಳಿಗೆ ಸರ್ಕಾರಿ ಕೋಟದಲ್ಲಿ ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದ 61 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಅದರಲ್ಲಿ 24 ವೈದ್ಯರು ಹೇಳದೇ ಕೇಳದೇ ಕೆಲಸ ಬಿಟ್ಟು ಹೋಗಿದ್ದಾರೆ ಎಂದು ಆರೋಗ್ಯಾಧಿಕಾರಿ ಸಭೆಯಲ್ಲಿ ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಮಂಕಾಳು ವೈದ್ಯ, `ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಪದವಿ ಪಡೆಯುವ ವಿದ್ಯಾರ್ಥಿಗೆ ಸರಕಾರವು ಸುಮಾರು 2 ಕೋಟಿ ರೂ ಅಧಿಕ ಮೊತ್ತವನ್ನು ವೆಚ್ಚ ಮಾಡುತ್ತಿದ್ದು, ವೈದ್ಯಕೀಯ ಪದವಿ ಪಡೆದ ಇಂತಹ ವೈದ್ಯರು ಕಡ್ಡಾಯ ಸರ್ಕಾರಿ ಸೇವೆ ಸಲ್ಲಿಸಬೇಕು ಎಂಬ ನಿಯಮವಿದೆ. ಅದರಂತೆ ಕೆಲಸಕ್ಕೆ ಸೇರಿ, ಉತ್ತಮ ವೇತನ ನೀಡಿದರೂ ಕಾರಣ ನೀಡದೇ ಕೆಲಸ ಬಿಟ್ಟು ಹೋಗಿರುವುದು ಸರಿಯಲ್ಲ. ಅಂಥ ವೈದ್ಯರ ವಿರುದ್ಧ ಕಾನೂನು ಸಲಹೆ ಪಡೆದು ಪ್ರಕರಣ ದಾಖಲಿಸಬೇಕು’ ಎಂದು ಸೂಚಿಸಿದರು.

ShareSendTweetShare
Previous Post

ಗುತ್ತಿಗೆದಾರರ ಎದೆಯಲ್ಲಿ ಡವ ಡವ!

Next Post

ಮಗನಿಗೆ ಬೈಕ್ ಕೊಡಿಸಿ ಹಣ ಕಳೆದುಕೊಂಡ ತಾಯಿ!

Next Post

ಮಗನಿಗೆ ಬೈಕ್ ಕೊಡಿಸಿ ಹಣ ಕಳೆದುಕೊಂಡ ತಾಯಿ!

ಸಂಪಿಗೆಯ ಕಂಪಿಗೆ ಮನಸೋತ ಜನ

ವ್ಯಾಪಕವಾಗಿ ಹರಡುತ್ತಿರುವ ಮಂಗನ ಕಾಯಿಲೆ: ಸಾವನಪ್ಪಿದರೆ 15 ಲಕ್ಷ ರೂ ಪರಿಹಾರ!

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.