6
  • Latest

ಮಾದಕ ವ್ಯಸನ ಮಾರಾಟ: ಮಹಿಳೆಯರಿಬ್ಬರ ಸೆರೆ!

ED–CBI ದಾಳಿ ರಾಜಕೀಯ ಪ್ರೇರಿತವಲ್ಲ: ಕಾರಜೋಳ

ED–CBI ದಾಳಿ ರಾಜಕೀಯ ಪ್ರೇರಿತವಲ್ಲ: ಕಾರಜೋಳ

ಮೋಡ ಬಿತ್ತನೆ ಬಗ್ಗೆ ಬೊಮ್ಮಾಯಿ ಟಾಂಗ್!

ಮೋಡ ಬಿತ್ತನೆ ಬಗ್ಗೆ ಬೊಮ್ಮಾಯಿ ಟಾಂಗ್!

ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ನಿಷೇಧ!

ಹಾವೇರಿಯಲ್ಲಿ ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ನಿಷೇಧ!

ADVERTISEMENT
  • Home
Saturday, September 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
ADVERTISEMENT
ADVERTISEMENT
Home ರಾಜ್ಯ

ಮಾದಕ ವ್ಯಸನ ಮಾರಾಟ: ಮಹಿಳೆಯರಿಬ್ಬರ ಸೆರೆ!

AchyutKumar by AchyutKumar
January 27, 2025
in ರಾಜ್ಯ
advt advt advt
ADVERTISEMENT

ಹುಬ್ಬಳ್ಳಿಯಿಂದ ಯಲ್ಲಾಪುರಕ್ಕೆ ಮಾದಕ ವಸ್ತು ಸಾಗಿಸುತ್ತಿದ್ದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಆ ಮಾದಕ ವಸ್ತುವನ್ನು ಖರೀದಿಸಲು ಬಂದಿದ್ದ ಇನ್ನೊಬ್ಬ ಮಹಿಳೆ ಸಹ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ.

ADVERTISEMENT

ಹುಬ್ಬಳ್ಳಿಯ ಅಯೋಧ್ಯನಗರದ ನಾಸಿಮಾಬಾನು (45) ಎಂಬಾತರು 1.84 ಕೆಜಿ ಗಾಂಜಾವನ್ನು ಯಲ್ಲಾಪುರಕ್ಕೆ ತಂದಿದ್ದರು. ಯಲ್ಲಾಪುರ ಅಂಬೇಡ್ಕರ ನಗರದ ಆಯಿಷಾ ಅಬ್ದುಲ್ ಮನಾಫ್ ಗಾಜನೂರು (36) ಇದನ್ನು ಖರೀದಿಸಿದ್ದರು. ಆ ಗಾಂಜಾವನ್ನು ಬೇರೆಯವರಿಗೆ ಮಾರಾಟ ಮಾಡಿ, ಹೆಚ್ಚಿನ ಹಣಗಳಿಸಲು ಆಯಿಷಾ ನಿರ್ಧರಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಈ ವಿಷಯ ಅರಿತ ಪೊಲೀಸರು ತಳ್ಳಿಗೇರಿ ಕ್ರಾಸಿನ ಬಳಿ ಅವರಿಬ್ಬರನ್ನು ವಿಚಾರಣೆಗೆ ಒಳಪಡಿಸಿದರು. ಗಾಂಜಾ ಮಾರಾಟದಿಂದ ಸಂಗ್ರಹಿಸಿದ 2500ರೂ ಹಣ ಹಾಗೂ ಸ್ಕೂಟಿಯೊಂದನ್ನು ಪೊಲೀಸರು ವಶಕ್ಕೆ ಪಡೆದರು.

Advertisement. Scroll to continue reading.
Advertisement. Scroll to continue reading.

ಪಿಎಸ್‌ಐ ಸಿದ್ದಪ್ಪ ಗುಡಿ ನೇತ್ರತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಪಿಎಸ್‌ಐ ಮಾಹಾವೀರ ಕಾಂಬಳೆ, ಪೊಲೀಸ್ ಸಿಬ್ಬಂದಿ ಮಹಮದ್ ಶಫಿ, ಉಮೇಶ ತಂಬರಗಿ, ಗಿರೀಶ ಲಮಾಣಿ, ಮುತ್ತಣ್ಣ, ಚನ್ನಕೇಶವ, ಗಂಗಾರಾಮ, ರೇಣುಕಾ ಬೆಳಗಟ್ಟಿ, ದೀಪಾ ಪೈ, ಶೋಭಾ ನಾಯ್ಕ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ShareSendTweetShare
ADVERTISEMENT
Previous Post

ಕೋಟಿ ಕರೆನ್ಸಿಯೊಂದಿಗೆ ವಿದೇಶಕ್ಕೆ ಹಾರುತ್ತಿದ್ದ ಭಟ್ಕಳಿಗ ಸೆರೆ!

Next Post

ಪ್ರೀತಿ ಪ್ರೇಮ ಪ್ರಣಯ: ಪತ್ನಿ ಬಿಟ್ಟು ಬಾಲಕಿ ಮೈ ಮುಟ್ಟಿದವನಿಗೆ 20 ವರ್ಷ ಜೈಲು!

Next Post

ಪ್ರೀತಿ ಪ್ರೇಮ ಪ್ರಣಯ: ಪತ್ನಿ ಬಿಟ್ಟು ಬಾಲಕಿ ಮೈ ಮುಟ್ಟಿದವನಿಗೆ 20 ವರ್ಷ ಜೈಲು!

ಮೊಬೈಲ್ ಅಂಗಡಿಯಲ್ಲಿ ಮಟ್ಕಾ ಹಾವಳಿ!

ಗೋಕರ್ಣ ಜೋಯಿಸರಿಗೆ ಮೂರು ನಾಮ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಜನಪರ ವರದಿಗಳಿಂದ ಮುನ್ನಡೆಯುತ್ತಿದೆ.