6
  • Latest

ಪ್ರೀತಿ ಪ್ರೇಮ ಪ್ರಣಯ: ಪತ್ನಿ ಬಿಟ್ಟು ಬಾಲಕಿ ಮೈ ಮುಟ್ಟಿದವನಿಗೆ 20 ವರ್ಷ ಜೈಲು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಪ್ರೀತಿ ಪ್ರೇಮ ಪ್ರಣಯ: ಪತ್ನಿ ಬಿಟ್ಟು ಬಾಲಕಿ ಮೈ ಮುಟ್ಟಿದವನಿಗೆ 20 ವರ್ಷ ಜೈಲು!

AchyutKumar by AchyutKumar
January 27, 2025
in ಸ್ಥಳೀಯ
advt advt advt
ADVERTISEMENT

ಮದುವೆ ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಕಾಮುಕನಿಗೆ ಕಾರವಾರದ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 20 ವರ್ಷಗಳ ಕಠಿಣ ಕಾರಾಗೃಹವಾಸ ಶಿಕ್ಷೆ ಪ್ರಕಟಿಸಿದೆ. ಜೊತೆಗೆ 1 ಲಕ್ಷ ರೂ ದಂಡವನ್ನು ವಿಧಿಸಿದೆ.

2022ರಲ್ಲಿ ಅಂಕೋಲಾ ತಾಲೂಕಿನ ಅಗಸೂರು ಜನತಾ ಕಾಲನಿಯ ಅಜೀತ ಎಚ್ ಪೆಡ್ನೇಕರ್ (29) ಎಂಬಾತ 17 ವರ್ಷದ ಬಾಲಕಿಯ ಸ್ನೇಹ ಬೆಳೆಸಿದ್ದ. ಅಜೀತ ಪೆಡ್ನೇಕರ್ ತನಗೆ ಮದುವೆ ಆಗಿದ್ದರೂ ಬಾಲಕಿಯನ್ನು ಮದುವೆ ಆಗುವುದಾಗಿ ಪುಸಲಾಯಿಸಿದ್ದ. `ತನ್ನ ತಾಯಿಗೆ ನಿನ್ನ ಪರಿಚಯ ಮಾಡಿಕೊಡುವೆ’ ಎಂದು ನಂಬಿಸಿ ಆಕೆಯನ್ನು ಮನೆಗೆ ಕರೆದೊಯ್ದು ಅತ್ಯಾಚಾರ ಮಾಡಿದ್ದ. `ಈ ವಿಷಯ ಹೊರಗೆ ಹೇಳಿದರೆ ಕೊಲೆ ಮಾಡುವೆ’ ಎಂಬ ಬೆದರಿಕೆಯನ್ನು ಒಡ್ಡಿದ್ದ.

ADVERTISEMENT
ADVERTISEMENT

ಅದಾಗಿಯೂ ಬಾಲಕಿ ತನಗಾದ ಅನ್ಯಾಯದ ಬಗ್ಗೆ ಮಹಿಳಾ ಪೊಲೀಸರ ಬಳಿ ಹೇಳಿಕೊಂಡಿದ್ದು, ಅಂಕೋಲಾ ಪೊಲೀಸರು ಪ್ರಕರಣ ದಾಖಲಿಸಿದ್ದರು. ಆಗಿನ ಪೊಲೀಸ್ ನಿರೀಕ್ಷಕ ಸಂತೋಷ ಶೆಟ್ಟಿ ಫೋಕ್ಸೋ ಕಾಯ್ದೆಯ ಅಡಿ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ಈ ಬಗ್ಗೆ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

Advertisement. Scroll to continue reading.
Advertisement. Scroll to continue reading.

ಈ ಪ್ರಕರಣದ ವಿಚಾರಣೆ ನಡೆಸಿದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಪೀಠದ ನ್ಯಾಯಾಧೀಶೆ ಪ್ರತಿಭಾ ಕುಲಕರ್ಣಿ ಆರೋಪಿತನಿಗೆ 20 ವರ್ಷಗಳ ಕಠಿಣ ಕಾರಾಗೃಹವಾಸ ಶಿಕ್ಷೆ ಮತ್ತು 1 ಲಕ್ಷ ರೂಪಾಯಿ ದಂಡ ಶಿಕ್ಷೆ ಪ್ರಕಟಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ 1 ವರ್ಷ ಜೈಲು ವಾಸ ಶಿಕ್ಷೆಯ ತೀರ್ಪು ನೀಡಿದ್ದಾರೆ.

ಸರ್ಕಾರದ ಪರ ಸರ್ಕಾರಿ ಅಭಿಯೋಜಕಿ ತನುಜಾ ಹೊಸಪಟ್ಟಣ ವಾದಿಸಿದ್ದರು. ಅಂದಿನ ತನಿಖಾಧಿಕಾರಿ ಪೊಲೀಸ್ ನಿರೀಕ್ಷಕ ಸಂತೋಷ ಶೆಟ್ಟಿ, ಪ್ರಕರಣದ ಮೇಲುಸ್ತುವಾರಿ ಅಧಿಕಾರಿ ಈಗಿನ ಅಂಕೋಲಾ ಪೊಲೀಸ್ ನಿರೀಕ್ಷಕ ಚಂದ್ರಶೇಖರ ಮಠಪತಿ, ಎಎಸ್‌ಐ ಮಹಾಬಲೇಶ್ವರ ಗಡೇರ, ಸಹಾಯಕ ಗುರುರಾಜ ನಾಯ್ಕ ಪ್ರಕರಣದ ಸಾಕ್ಷಿಯಾಗಿದ್ದರು.

ShareSendTweetShare
ADVERTISEMENT
Previous Post

ಮಾದಕ ವ್ಯಸನ ಮಾರಾಟ: ಮಹಿಳೆಯರಿಬ್ಬರ ಸೆರೆ!

Next Post

ಮೊಬೈಲ್ ಅಂಗಡಿಯಲ್ಲಿ ಮಟ್ಕಾ ಹಾವಳಿ!

Next Post

ಮೊಬೈಲ್ ಅಂಗಡಿಯಲ್ಲಿ ಮಟ್ಕಾ ಹಾವಳಿ!

ಗೋಕರ್ಣ ಜೋಯಿಸರಿಗೆ ಮೂರು ನಾಮ!

ಆ ಊರಿಗೆ ಅಲ್ಲಿನ ಯುವಕರೇ ಪೊಲೀಸರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.