6
  • Latest

ಮೊಬೈಲ್ ಅಂಗಡಿಯಲ್ಲಿ ಮಟ್ಕಾ ಹಾವಳಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮೊಬೈಲ್ ಅಂಗಡಿಯಲ್ಲಿ ಮಟ್ಕಾ ಹಾವಳಿ!

AchyutKumar by AchyutKumar
in ಸ್ಥಳೀಯ

ಮೊಬೈಲ್ ಅಂಗಡಿ ನಡೆಸುವ ಹೇಮಂತ ಜಗದಾಳೆ ಮಟ್ಕಾ ಆಡಿಸುವಾಗ ಪೊಲೀಸರ ಬಳಿ ಸಿಕ್ಕಿ ಬಿದ್ದಿದ್ದಾರೆ. ಸಿಕ್ಕಿ ಬಿದ್ದ ಭಯಕ್ಕೆ ಹೇಮಂತ ಜಗದಾಳೆ ಮಟ್ಕಾ ಬುಕ್ಕಿ ಹೆಸರನ್ನು ಬಾಯ್ಬಿಟ್ಟಿದ್ದು, ಮಟ್ಕಾ ಬುಕ್ಕಿ ವಿನಾಯಕ ಶೇಟ್ ವಿರುದ್ಧವೂ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ADVERTISEMENT

ಯಲ್ಲಾಪುರ ತಾಲೂಕಿನ ಕಿರವತ್ತಿ ಮರಾಠಾಗಲ್ಲಿಯ ಹೇಮಂತ ಜಗದಾಳೆ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಾರೆ. ಇದರೊಂದಿಗೆ ಹೆಚ್ಚಿನ ಹಣದಾಸೆಗೆ ಅವರು ಮಟ್ಕಾವನ್ನು ಆಡಿಸುತ್ತಾರೆ. ಜನವರಿ 27ರಂದು ಹೇಮಂತ ಜಗದಾಳೆ ಮದನೂರು ಕ್ರಾಸಿನ ಬಳಿ ನಿಂತು ಜನರಿಗೆ ಆಮೀಷ ಒಡ್ಡುತ್ತಿದ್ದರು.

1ರೂಪಾಯಿಗೆ 80ರೂ ಕೊಡುವುದಾಗಿ ನಂಬಿಸಿ ಅವರು ಅಲ್ಲಿನವರಿಂದ 1180ರೂ ಹಣ ಸಂಗ್ರಹಿಸಿದ್ದರು. ಈ ವಿಷಯ ಅರಿತ ಪಿಎಸ್‌ಐ ಸಿದ್ದಪ್ಪ ಗುಡಿ ದಾಳಿ ನಡೆಸಿದರು. ಹಣದ ಜೊತೆ ಮಟ್ಕಾ ಸಂಖ್ಯೆ ಬರೆಯಲು ಜೊತೆಗಿರಿಸಿಕೊಂಡಿದ್ದ ಚೀಟಿ, ಪೆನ್ನನ್ನು ಅವರು ವಶಕ್ಕೆ ಪಡೆದರು.

Advertisement. Scroll to continue reading.

ಆ ವೇಳೆ ಭಯಗೊಂಡ ಹೇಮಂತ ಜಗದಾಳೆ `ಈ ಹಣ ತನ್ನದಲ್ಲ. ಇದನ್ನು ಮುಂಡಗೋಡು ಹಳ್ಳೂರಿ ಓಣಿಯ ವಿನಾಯಕ ಶೇಟ್’ಗೆ ನೀಡುವೆ’ ಎಂದು ಹೇಳಿದರು. ಮಟ್ಕಾ ಬುಕ್ಕಿ ಹೆಸರು ಅರಿತ ಪೊಲೀಸರು ವಿನಾಯಕ ಶೇಟ್ ವಿರುದ್ಧವೂ ಪ್ರಕರಣ ದಾಖಲಿಸಿಕೊಂಡು ಮೇಲಧಿಕಾರಿಗಳಿಗೆ ವರದಿ ಒಪ್ಪಿಸಿದರು.

Advertisement. Scroll to continue reading.

ಪೊಲೀಸ್ ಸಿಬ್ಬಂದಿ ರೇಣುಕಾ ಬೆಳಗಟ್ಟಿ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

Previous Post

ಪ್ರೀತಿ ಪ್ರೇಮ ಪ್ರಣಯ: ಪತ್ನಿ ಬಿಟ್ಟು ಬಾಲಕಿ ಮೈ ಮುಟ್ಟಿದವನಿಗೆ 20 ವರ್ಷ ಜೈಲು!

Next Post

ಗೋಕರ್ಣ ಜೋಯಿಸರಿಗೆ ಮೂರು ನಾಮ!

Next Post

ಗೋಕರ್ಣ ಜೋಯಿಸರಿಗೆ ಮೂರು ನಾಮ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ