6
  • Latest

ಕಾರವಾರ | ಪ್ರವೇಶ ದ್ವಾರಕ್ಕೆ ಅಂಬಿಗ ಚೌಡಯ್ಯರ ಹೆಸರು!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಕಾರವಾರ | ಪ್ರವೇಶ ದ್ವಾರಕ್ಕೆ ಅಂಬಿಗ ಚೌಡಯ್ಯರ ಹೆಸರು!

AchyutKumar by AchyutKumar
in ರಾಜ್ಯ

ಕಾರವಾರದ ಸೆಂಟ್ ಮೈಕಲ್ ಶಾಲೆ ಎದುರಿನ ವೃತ್ತಕ್ಕೆ `ನಿಜಶರಣ ಅಂಬಿಗರ ಚೌಡಯ್ಯ ವೃತ್ತ’ ಎಂದು ಹೆಸರಿಡಲು ಬಗ್ಗೆ ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಪ್ರಯತ್ನ ನಡೆಸಿದ್ದಾರೆ.

ಮಂಗಳವಾರ ಬೆಂಗಳೂರಿನಲ್ಲಿ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರಾದ ಪ್ರಭುಲಿಂಗ ಕವಳಿಕಟ್ಟಿ ಅವರನ್ನು ಭೇಟಿ ಮಾಡಿದ ಗಣಪತಿ ಉಳ್ವೇಕರ್ ಅವರು ಈ ಹಿಂದೆ ನಗರಸಭೆ ಬರೆದ ಪತ್ರವನ್ನು ಪ್ರದರ್ಶಿಸಿದರು. `ಈಗಾಗಲೇ ಕಾರವಾರ ನಗರಸಭೆಯ ಸಾಮಾನ್ಯ ಸಭೆಯಲ್ಲಿ ನಿಜಶರಣ ಅಂಬಿಗರ ಚೌಡಯ್ಯ ವೃತ್ತ ಎಂಬ ಹೆಸರಿಡಲು ಠರಾವು ಮಾಡಲಾಗಿದೆ. ಠರಾವಿನ ಪ್ರತಿ ಸರ್ಕಾರಕ್ಕೆ ಸಲ್ಲಿಕೆಯಾಗಿದೆ’ ಎಂದವರು ವಿವರಿಸಿದರು.

`ಈ ಹಿನ್ನಲೆ ಕಾರವಾರ ಸೇಂಟ್ ಮೈಕಲ್ ಶಾಲೆಯ ಎದುರು ಇರುವ ವೃತ್ತಕ್ಕೆ ನಿಜಶರಣ ಅಂಬಿಗರ ಚೌಡಯ್ಯ ವೃತ್ತ ಎಂದು ನಾಮಕರಣ ಮಾಡಲು ಆದೇಶಿಸಬೇಕು’ ಎಂದು ಒತ್ತಾಯಿಸಿದರು. ಇದಕ್ಕೆ ಸ್ಪಂದಿಸಿದ ಪೌರಾಡಳಿತ ನಿರ್ದೇಶಕ ಪ್ರಭುಲಿಂಗ ಕವಳಟ್ಟಿ ಅವರು `ವೃತ್ತಕ್ಕೆ ಹೆಸರಿಡಲು ಯಾವುದೇ ಅಭ್ಯಂತರವಿಲ್ಲ. ಈ ಬಗ್ಗೆ ತುರ್ತು ಕ್ರಮ ಜರುಗಿಸಲಾಗುತ್ತದೆ’ ಎಂದು ತಿಳಿಸಿದರು. ಆದರೆ, `ಇಲ್ಲಿ ಯಾವುದೇ ಪ್ರತಿಮೆ ಸ್ಥಾಪನೆಗೆ ಅವಕಾಶ ಇಲ್ಲ’ ಎಂದು ಸ್ಪಷ್ಠಪಡಿಸಿದರು.

ShareSendTweetShare
Previous Post

ವಾಂತಿ-ಬೇದಿಯಿoದ ಆಸ್ಪತ್ರೆಗೆ ದಾಖಲಾದ ಜನ: ಕುಡಿಯುವ ನೀರಿಗೆ ಕೊಳಚೆ ಮಿಶ್ರಣ!

Next Post

ಕಾರವಾರ-ಅಂಕೋಲಾ: ದಾಖಲೆ ಪ್ರಕಾರ 300 ಕೋಟಿ ಅನುದಾನ!

Next Post

ಕಾರವಾರ-ಅಂಕೋಲಾ: ದಾಖಲೆ ಪ್ರಕಾರ 300 ಕೋಟಿ ಅನುದಾನ!

ಕಂಡವರ ಪಾಲಾದ ಕೂಲಿ ಕಾರ್ಮಿಕ ಕೂಡಿಟ್ಟ ಹಣ!

ಕಬ್ಬಿನಗದ್ದೆಯಲ್ಲಿ ಅಡಗಿದ್ದ ಸಾಗವಾನಿ ತುಂಡು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.