6
  • Latest

ಕಂಡವರ ಪಾಲಾದ ಕೂಲಿ ಕಾರ್ಮಿಕ ಕೂಡಿಟ್ಟ ಹಣ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಂಡವರ ಪಾಲಾದ ಕೂಲಿ ಕಾರ್ಮಿಕ ಕೂಡಿಟ್ಟ ಹಣ!

AchyutKumar by AchyutKumar
January 28, 2025
in ಸ್ಥಳೀಯ
advt advt advt
ADVERTISEMENT

ಕೂಲಿ ಕೆಲಸ ಮಾಡಿ ಬದುಕು ಕಟ್ಟಿಕೊಂಡಿದ್ದ ಪರಶುರಾಮ ಧಾಮನೆಕರ ತಮ್ಮ ಬ್ಯಾಂಕ್ ಖಾತೆಯಲ್ಲಿ 1.50 ಲಕ್ಷ ರೂ ಹಣವಿಟ್ಟಿದ್ದರು. ಆ ಹಣ ಇದೀಗ ಕಂಡವರ ಪಾಲಾಗಿದೆ!

ಹಳಿಯಾಳದ ಮೊದಲಗೇರಾವಿನ ಪರಶುರಾಮ ಧಾಮನೆಕರ ಜನವರಿ 21ರಂದು ಹಳಿಯಾಳ ಪಟ್ಟಣದ ಅಜರಾ ಬ್ಯಾಂಕ್ ಎಟಿಎಂ ಪ್ರವೇಶಿಸಿದ್ದರು. ತಮ್ಮ ಎಸ್‌ಬಿಐ ಬ್ಯಾಂಕ್ ಕಾರ್ಡನಿಂದ ಅವರು ಹಣ ಪಡೆಯುತ್ತಿದ್ದರು. ಸಾಲಿನಲ್ಲಿ ನಿಂತಿದ್ದ ಅಪರಿಚಿತರು ಎಟಿಎಂ ಪಿನ್ ನಂ ನೋಡಿಕೊಂಡಿದ್ದರು. ಅದಾದ ನಂತರ ಸಹಾಯ ಮಾಡುವ ನೆಪದಲ್ಲಿ ಅವರ ಬಳಿಯಿದ್ದ ಎಟಿಎಂ ಕಾರ್ಡ ಬದಲಿಸಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಆ ಅಪರಿಚಿತರು ಅದೇ ಕಾರ್ಡ ಹೋಲುವ ಇನ್ನೊಂದು ಕಾರ್ಡನ್ನು ಪರಶುರಾಮ ಧಾಮನೆಕರ ಅವರ ಕೈಗೆ ನೀಡಿ ಯಾಮಾರಿಸಿದ್ದರು. ಈ ಬಗ್ಗೆ ಅವರಿಗೆ ಆ ವೇಳೆ ಅರಿವಿಗೆ ಬಂದಿರಲಿಲ್ಲ. ಅದಾದ ನಂತರ ವಂಚಕರು ಆ ಕಾರ್ಡನ್ನು ಬಳಸಿ ಧಾರವಾಡ, ಗದಗ, ಕಿತ್ತೂರಿನಲ್ಲಿ ಹಣ ಪಡೆದಿದ್ದಾರೆ. ಶಾಪಿಂಗ್ ಕಾಂಪ್ಲೆಕ್ಸಗೆ ತೆರಳಿ ಶಾಫಿಂಗ್ ಸಹ ಮಾಡಿದ್ದು, ಒಟ್ಟು 150198 ರೂ ಹಣವನ್ನು ಬಳಸಿಕೊಂಡಿದ್ದಾರೆ.

Advertisement. Scroll to continue reading.

ಈ ಬಗ್ಗೆ ಅರಿತ ಪರಶುರಾಮ ಧಾಮನೆಕರ ಹಳಿಯಾಳ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ್ದಾರೆ.

ShareSendTweetShare
ADVERTISEMENT
Previous Post

ಕಾರವಾರ-ಅಂಕೋಲಾ: ದಾಖಲೆ ಪ್ರಕಾರ 300 ಕೋಟಿ ಅನುದಾನ!

Next Post

ಕಬ್ಬಿನಗದ್ದೆಯಲ್ಲಿ ಅಡಗಿದ್ದ ಸಾಗವಾನಿ ತುಂಡು!

Next Post

ಕಬ್ಬಿನಗದ್ದೆಯಲ್ಲಿ ಅಡಗಿದ್ದ ಸಾಗವಾನಿ ತುಂಡು!

ಸರಕು ವಾಹನದಲ್ಲಿ ಪ್ರಯಾಣಿಕರ ಸಾಗಾಟ: 10 ಜನರ ಸಾವಿಗೆ ಕಾರಣನಾದವರಿಗೆ ಜೈಲೂಟ!

ಅನುಮಾನಾಸ್ಪದ ಕಾರಿನಲ್ಲಿ ಸಿಕ್ಕಿದ್ದು ಕೋಟಿಗೂ ಅಧಿಕ ಹಣ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.