6
  • Latest

ಕಬ್ಬಿನಗದ್ದೆಯಲ್ಲಿ ಅಡಗಿದ್ದ ಸಾಗವಾನಿ ತುಂಡು!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಬ್ಬಿನಗದ್ದೆಯಲ್ಲಿ ಅಡಗಿದ್ದ ಸಾಗವಾನಿ ತುಂಡು!

AchyutKumar by AchyutKumar
in ಸ್ಥಳೀಯ

ರೈತರು ಬೆಳೆದ ಕಬ್ಬಿನ ನಡುವೆ ಅಡಿಗಿಸಿಟ್ಟಿದ್ದ ಸಾಗವಾನಿ ತುಂಡುಗಳನ್ನು ಹಳಿಯಾಳ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ADVERTISEMENT

ಕೆಸರೋಳ್ಳಿ ಗ್ರಾಮದ ಸ ನಂ 75/5ರಲ್ಲಿ ಕಬ್ಬು ಬೆಳೆಯಾಗಿದ್ದು, ಅದರ ನಡುವೆ ಸಾಗವಾನಿ ಮರ ನಾಟಾಗಳಿದ್ದವು. ಮರ ಕಡಿದ ದುಷ್ಕರ್ಮಿಗಳು ಅದನ್ನು ಕಬ್ಬಿನ ಗದ್ದೆಯ ವಿವಿಧ ಕಡೆ ಅಡಗಿಸಿಟ್ಟಿದ್ದರು.

ಖಚಿತ ಮಾಹಿತಿ ಆಧರಿಸಿ ಅರಣ್ಯಾಧಿಕಾರಿಗಳು ಅಲ್ಲಿ ದಾಳಿ ನಡೆಸಿದರು. ಆ ವೇಳೆ 50 ಸಾವಿರ ರೂ ಮೌಲ್ಯದ 12 ನಾಟಾಗಳು ಪತ್ತೆಯಾಗಿದೆ. ನಾಟಾವನ್ನು ಅಡಗಿಸಿಟ್ಟಿದ್ದ ಆರೋಪಿತರಿಗಾಗಿ ಶೋಧ ಮುಂದುವರೆದಿದೆ.

Advertisement. Scroll to continue reading.
Advertisement. Scroll to continue reading.
Previous Post

ಕಂಡವರ ಪಾಲಾದ ಕೂಲಿ ಕಾರ್ಮಿಕ ಕೂಡಿಟ್ಟ ಹಣ!

Next Post

ಸರಕು ವಾಹನದಲ್ಲಿ ಪ್ರಯಾಣಿಕರ ಸಾಗಾಟ: 10 ಜನರ ಸಾವಿಗೆ ಕಾರಣನಾದವರಿಗೆ ಜೈಲೂಟ!

Next Post

ಸರಕು ವಾಹನದಲ್ಲಿ ಪ್ರಯಾಣಿಕರ ಸಾಗಾಟ: 10 ಜನರ ಸಾವಿಗೆ ಕಾರಣನಾದವರಿಗೆ ಜೈಲೂಟ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ