6
  • Latest

ಮಗನಿಗೆ ಬೈಕ್ ಕೊಡಿಸಿ ಹಣ ಕಳೆದುಕೊಂಡ ತಾಯಿ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಗನಿಗೆ ಬೈಕ್ ಕೊಡಿಸಿ ಹಣ ಕಳೆದುಕೊಂಡ ತಾಯಿ!

AchyutKumar by AchyutKumar
in ಸ್ಥಳೀಯ

ಕುಮಟಾ: ಮೂರು ದಿನದ ಹಿಂದೆ ಬಸ್ ನಿಲ್ದಾಣದ ಬಳಿ ಅಡ್ಡಾದಿಡ್ಡಿ ಬೈಕ್ ಓಡಿಸುತ್ತಿದ್ದ ಬಾಲಕನನ್ನು ಹಿಡಿದು ಪ್ರಕರಣ ದಾಖಲಿಸಿದ ಪೊಲೀಸರು ಬುಧವಾರ ನ್ಯಾಯಾಲಯದ ಆದೇಶದ ಪ್ರಕಾರ ಆತನ ಪಾಲಕರಿಂದ 30 ಸಾವಿರ ರೂ ದಂಡ ವಸೂಲಿ ಮಾಡಿದ್ದಾರೆ.
ಭಾನುವಾರ ಪಟ್ಟಣದಲ್ಲಿ ತಪಾಸಣೆಗೆ ನಿಂತಿದ್ದ ಪಿಸೈ ಮಂಜುನಾಥ ಗೌಡ ಅವರು ವಾಹನ ಸವಾರರಿಗೆ ಜಾಗೃತಿ ಮೂಡಿಸುತ್ತಿದ್ದರು. ವಾಹನ ಓಡಿಸುವಾಗ ಗಮನದಲ್ಲಿರಿಸಿಕೊಳ್ಳಬೇಕಾದ ಸಂಗತಿಗಳ ಕುರಿತು ಅವರು ಅರಿವು ಮೂಡಿಸುತ್ತಿದ್ದರು. ಆಗ, ಅಲ್ಲಿಗೆ ಬೈಕ್ ಓಡಿಸಿಕೊಂಡು ಬಂದ ವ್ಯಕ್ತಿಯನ್ನು ನಿಲ್ಲಿಸಿ, ವಿಚಾರಿಸಿದಾಗ ಆತನ ಬಳಿ ಬೈಕ್ ಓಡಿಸಲು ಪರವಾನಿಗೆ ಇರಲಿಲ್ಲ. ಆತನ ವಯಸ್ಸು ಪರಿಶೀಲಿಸಿದಾಗ 18 ವರ್ಷಕ್ಕಿಂತ ಕಡಿಮೆ ಆಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದರು. ಬಾಲಕ ಹಾಗೂ ಆತನಿಗೆ ಬೈಕ್ ನೀಡಿದ ಪಾಲಕರ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದು, ಬಾಲಕನಿಗೆ ಬೈಕ್ ನೀಡಿದ ಆತನ ತಾಯಿ ನೆಲ್ಲಿಕೇರಿಯ ಪ್ರೇಮಲತಾ ನಾಯ್ಕ ಅವರಿಗೆ ನ್ಯಾಯಾಲಯ 30 ಸಾವಿರ ರೂ ದಂಡ ವಿಧಿಸಿದೆ. ಕಳೆದ ವಾರ ಶಿರಸಿ ನ್ಯಾಯಾಲಯ ಸಹ ಬಾಲಕನಿಗೆ ಬೈಕ್ ಓಡಿಸಲು ನೀಡಿದ ಪಾಲಕನಿಗೆ 25 ಸಾವಿರ ರೂ ದಂಡ ವಿಧಿಸಿತ್ತು.

ADVERTISEMENT
Advertisement. Scroll to continue reading.
Advertisement. Scroll to continue reading.
Previous Post

ಉತ್ತರ ಕನ್ನಡಕ್ಕೆ ಬರುವ ವೈದ್ಯರಿಗೆ ವಿಚಿತ್ರ ರೋಗ!

Next Post

ಸಂಪಿಗೆಯ ಕಂಪಿಗೆ ಮನಸೋತ ಜನ

Next Post

ಸಂಪಿಗೆಯ ಕಂಪಿಗೆ ಮನಸೋತ ಜನ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ