6
  • Latest

ಮಗನಿಗೆ ಬೈಕ್ ಕೊಡಿಸಿ ಹಣ ಕಳೆದುಕೊಂಡ ತಾಯಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಗನಿಗೆ ಬೈಕ್ ಕೊಡಿಸಿ ಹಣ ಕಳೆದುಕೊಂಡ ತಾಯಿ!

AchyutKumar by AchyutKumar
June 19, 2024
in ಸ್ಥಳೀಯ
advt advt advt
ADVERTISEMENT

ಕುಮಟಾ: ಮೂರು ದಿನದ ಹಿಂದೆ ಬಸ್ ನಿಲ್ದಾಣದ ಬಳಿ ಅಡ್ಡಾದಿಡ್ಡಿ ಬೈಕ್ ಓಡಿಸುತ್ತಿದ್ದ ಬಾಲಕನನ್ನು ಹಿಡಿದು ಪ್ರಕರಣ ದಾಖಲಿಸಿದ ಪೊಲೀಸರು ಬುಧವಾರ ನ್ಯಾಯಾಲಯದ ಆದೇಶದ ಪ್ರಕಾರ ಆತನ ಪಾಲಕರಿಂದ 30 ಸಾವಿರ ರೂ ದಂಡ ವಸೂಲಿ ಮಾಡಿದ್ದಾರೆ.
ಭಾನುವಾರ ಪಟ್ಟಣದಲ್ಲಿ ತಪಾಸಣೆಗೆ ನಿಂತಿದ್ದ ಪಿಸೈ ಮಂಜುನಾಥ ಗೌಡ ಅವರು ವಾಹನ ಸವಾರರಿಗೆ ಜಾಗೃತಿ ಮೂಡಿಸುತ್ತಿದ್ದರು. ವಾಹನ ಓಡಿಸುವಾಗ ಗಮನದಲ್ಲಿರಿಸಿಕೊಳ್ಳಬೇಕಾದ ಸಂಗತಿಗಳ ಕುರಿತು ಅವರು ಅರಿವು ಮೂಡಿಸುತ್ತಿದ್ದರು. ಆಗ, ಅಲ್ಲಿಗೆ ಬೈಕ್ ಓಡಿಸಿಕೊಂಡು ಬಂದ ವ್ಯಕ್ತಿಯನ್ನು ನಿಲ್ಲಿಸಿ, ವಿಚಾರಿಸಿದಾಗ ಆತನ ಬಳಿ ಬೈಕ್ ಓಡಿಸಲು ಪರವಾನಿಗೆ ಇರಲಿಲ್ಲ. ಆತನ ವಯಸ್ಸು ಪರಿಶೀಲಿಸಿದಾಗ 18 ವರ್ಷಕ್ಕಿಂತ ಕಡಿಮೆ ಆಗಿದ್ದು, ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದರು. ಬಾಲಕ ಹಾಗೂ ಆತನಿಗೆ ಬೈಕ್ ನೀಡಿದ ಪಾಲಕರ ಕುರಿತು ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದು, ಬಾಲಕನಿಗೆ ಬೈಕ್ ನೀಡಿದ ಆತನ ತಾಯಿ ನೆಲ್ಲಿಕೇರಿಯ ಪ್ರೇಮಲತಾ ನಾಯ್ಕ ಅವರಿಗೆ ನ್ಯಾಯಾಲಯ 30 ಸಾವಿರ ರೂ ದಂಡ ವಿಧಿಸಿದೆ. ಕಳೆದ ವಾರ ಶಿರಸಿ ನ್ಯಾಯಾಲಯ ಸಹ ಬಾಲಕನಿಗೆ ಬೈಕ್ ಓಡಿಸಲು ನೀಡಿದ ಪಾಲಕನಿಗೆ 25 ಸಾವಿರ ರೂ ದಂಡ ವಿಧಿಸಿತ್ತು.

Advertisement. Scroll to continue reading.
ADVERTISEMENT
ADVERTISEMENT
Advertisement. Scroll to continue reading.
ShareSendTweetShare
ADVERTISEMENT
Previous Post

ಉತ್ತರ ಕನ್ನಡಕ್ಕೆ ಬರುವ ವೈದ್ಯರಿಗೆ ವಿಚಿತ್ರ ರೋಗ!

Next Post

ಸಂಪಿಗೆಯ ಕಂಪಿಗೆ ಮನಸೋತ ಜನ

Next Post

ಸಂಪಿಗೆಯ ಕಂಪಿಗೆ ಮನಸೋತ ಜನ

ವ್ಯಾಪಕವಾಗಿ ಹರಡುತ್ತಿರುವ ಮಂಗನ ಕಾಯಿಲೆ: ಸಾವನಪ್ಪಿದರೆ 15 ಲಕ್ಷ ರೂ ಪರಿಹಾರ!

ಡಿವೈಡರ್'ಗೆ ಗುದ್ದಿದ ಟಿಟಿ: 9 ಜನರಿಗೆ ಗಾಯ

Discussion about this post

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.