6
  • Latest

ಶ್ರೀಮಾತಾ | ಡ್ರೈವಿಂಗ್ ಸ್ಕೂಲ್ ಮಾಲಕರ ವಾಹನಕ್ಕೆ ಬೆಂಕಿ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಶ್ರೀಮಾತಾ | ಡ್ರೈವಿಂಗ್ ಸ್ಕೂಲ್ ಮಾಲಕರ ವಾಹನಕ್ಕೆ ಬೆಂಕಿ!

AchyutKumar by AchyutKumar
in ವಿಡಿಯೋ

ಯಲ್ಲಾಪುರ-ಶಿರಸಿ ರಸ್ತೆಯ ಶ್ರೀಮಾತಾ ಡ್ರೈವಿಂಗ್ ಸ್ಕೂಲ್ ಮಾಲಕ ಮಂಜುನಾಥ ಭಟ್ಟ ಅವರ ಕಾರಿಗೆ ಬೆಂಕಿ ತಗುಲಿದೆ. ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ADVERTISEMENT

ಮಂಜುನಾಥ ಭಟ್ಟ ಅವರು ಬುಧವಾರ ಶಿರಸಿಗೆ ಹೋಗಿದ್ದರು. ಅವರು ಆಸ್ಪತ್ರೆಗೆ ತೆರಳಿ ಹಿಂತಿರುಗುವಷ್ಟರಲ್ಲಿ ಕಾರು ಹೊತ್ತಿ ಉರಿದಿದೆ. ಆಸ್ಪತ್ರೆಯ ಒಳಗಿನಿಂದ ಕಾರು ಬೆಂಕಿಗೆ ಆಹುತಿಯಾಗಿರುವುದನ್ನು ಕಂಡರೂ ಅದನ್ನು ತಡೆಯಲು ಮಂಜುನಾಥ ಭಟ್ಟ ಅವರಿಗೆ ಸಾಧ್ಯವಾಗಲಿಲ್ಲ.

ಇನ್ನೂ ಕಾರಿನಿಂದ ಹೊಗೆ ಬರುತ್ತಿರುವುದನ್ನು ನೋಡಿದ ಸ್ಥಳೀಯರು ಅದನ್ನು ಆರಿಸುವ ಪ್ರಯತ್ನ ನಡೆಸಿದರು. ಅಗ್ನಿಶಾಮಕ ಸಿಬ್ಬಂದಿ ಸಹ ಕಾರಿನ ಬೆಂಕಿ ಆರಿಸಲು ಹರಸಾಹಸ ನಡೆಸಿದರು. ಸುತ್ತಲಿನ ಜನ ಕೊಡ-ಬಕೇಟುಗಳಲ್ಲಿ ನೀರು ತಂದು ಕಾರಿನ ಮೇಲೆ ಸುರಿದರು. ಆದರೆ, ಬೆಂಕಿಯ ಜ್ವಾಲೆ ಕಡಿಮೆಯಾಗಲಿಲ್ಲ.

Advertisement. Scroll to continue reading.

ಈ ವಿಷಯ ಅರಿತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದರು. ಅಷ್ಟರೊಳಗೆ ಕಾರಿನ ಬೆಂಕಿ ವ್ಯಾಪಕ ಪ್ರಮಾಣದಲ್ಲಿ ಹಬ್ಬಿಕೊಂಡಿತ್ತು. ಟ್ಯಾಂಕರ್ ನೀರಿನ ಮೂಲಕ ಬೆಂಕಿ ಆರಿಸುವ ಪ್ರಯತ್ನ ನಡೆದರೂ ಪ್ರಯೋಜನವಾಗಲಿಲ್ಲ. ಅಗ್ನಿ ಅವಘಡಕ್ಕೆ ಕಾರಣವೂ ಗೊತ್ತಾಗಲಿಲ್ಲ. ಅವಘಡದಿಂದ ಯಾವುದೇ ಪ್ರಾಣಾಪಾಯ ನಡೆದಿಲ್ಲ.
ಅಗ್ನಿ ಅವಘಡದ ವಿಡಿಯೋ ಹಾಗೂ ಶ್ರೀಮಾತಾ ಮಂಜುನಾಥ ಭಟ್ಟರು ಹೇಳಿದ್ದೇನು? ಇಲ್ಲಿ ನೋಡಿ..

Advertisement. Scroll to continue reading.
Previous Post

ಅನುಮಾನಾಸ್ಪದ ಕಾರಿನಲ್ಲಿ ಸಿಕ್ಕಿದ್ದು ಕೋಟಿಗೂ ಅಧಿಕ ಹಣ!

Next Post

ಆ ದಿನ ಕೂಲಿ ಕಾರ್ಮಿಕ.. ಇದೀಗ ನಿವೃತ್ತ ಸೈನಿಕ!

Next Post

ಆ ದಿನ ಕೂಲಿ ಕಾರ್ಮಿಕ.. ಇದೀಗ ನಿವೃತ್ತ ಸೈನಿಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ