6
  • Latest

ಶ್ರೀಮಾತಾ | ಡ್ರೈವಿಂಗ್ ಸ್ಕೂಲ್ ಮಾಲಕರ ವಾಹನಕ್ಕೆ ಬೆಂಕಿ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ವಿಡಿಯೋ

ಶ್ರೀಮಾತಾ | ಡ್ರೈವಿಂಗ್ ಸ್ಕೂಲ್ ಮಾಲಕರ ವಾಹನಕ್ಕೆ ಬೆಂಕಿ!

AchyutKumar by AchyutKumar
January 29, 2025
in ವಿಡಿಯೋ
advt advt advt
ADVERTISEMENT

ಯಲ್ಲಾಪುರ-ಶಿರಸಿ ರಸ್ತೆಯ ಶ್ರೀಮಾತಾ ಡ್ರೈವಿಂಗ್ ಸ್ಕೂಲ್ ಮಾಲಕ ಮಂಜುನಾಥ ಭಟ್ಟ ಅವರ ಕಾರಿಗೆ ಬೆಂಕಿ ತಗುಲಿದೆ. ಪರಿಣಾಮ ಕಾರು ಸಂಪೂರ್ಣ ಸುಟ್ಟು ಕರಕಲಾಗಿದೆ.

ಮಂಜುನಾಥ ಭಟ್ಟ ಅವರು ಬುಧವಾರ ಶಿರಸಿಗೆ ಹೋಗಿದ್ದರು. ಅವರು ಆಸ್ಪತ್ರೆಗೆ ತೆರಳಿ ಹಿಂತಿರುಗುವಷ್ಟರಲ್ಲಿ ಕಾರು ಹೊತ್ತಿ ಉರಿದಿದೆ. ಆಸ್ಪತ್ರೆಯ ಒಳಗಿನಿಂದ ಕಾರು ಬೆಂಕಿಗೆ ಆಹುತಿಯಾಗಿರುವುದನ್ನು ಕಂಡರೂ ಅದನ್ನು ತಡೆಯಲು ಮಂಜುನಾಥ ಭಟ್ಟ ಅವರಿಗೆ ಸಾಧ್ಯವಾಗಲಿಲ್ಲ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಇನ್ನೂ ಕಾರಿನಿಂದ ಹೊಗೆ ಬರುತ್ತಿರುವುದನ್ನು ನೋಡಿದ ಸ್ಥಳೀಯರು ಅದನ್ನು ಆರಿಸುವ ಪ್ರಯತ್ನ ನಡೆಸಿದರು. ಅಗ್ನಿಶಾಮಕ ಸಿಬ್ಬಂದಿ ಸಹ ಕಾರಿನ ಬೆಂಕಿ ಆರಿಸಲು ಹರಸಾಹಸ ನಡೆಸಿದರು. ಸುತ್ತಲಿನ ಜನ ಕೊಡ-ಬಕೇಟುಗಳಲ್ಲಿ ನೀರು ತಂದು ಕಾರಿನ ಮೇಲೆ ಸುರಿದರು. ಆದರೆ, ಬೆಂಕಿಯ ಜ್ವಾಲೆ ಕಡಿಮೆಯಾಗಲಿಲ್ಲ.

ಈ ವಿಷಯ ಅರಿತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬಂದರು. ಅಷ್ಟರೊಳಗೆ ಕಾರಿನ ಬೆಂಕಿ ವ್ಯಾಪಕ ಪ್ರಮಾಣದಲ್ಲಿ ಹಬ್ಬಿಕೊಂಡಿತ್ತು. ಟ್ಯಾಂಕರ್ ನೀರಿನ ಮೂಲಕ ಬೆಂಕಿ ಆರಿಸುವ ಪ್ರಯತ್ನ ನಡೆದರೂ ಪ್ರಯೋಜನವಾಗಲಿಲ್ಲ. ಅಗ್ನಿ ಅವಘಡಕ್ಕೆ ಕಾರಣವೂ ಗೊತ್ತಾಗಲಿಲ್ಲ. ಅವಘಡದಿಂದ ಯಾವುದೇ ಪ್ರಾಣಾಪಾಯ ನಡೆದಿಲ್ಲ.
ಅಗ್ನಿ ಅವಘಡದ ವಿಡಿಯೋ ಹಾಗೂ ಶ್ರೀಮಾತಾ ಮಂಜುನಾಥ ಭಟ್ಟರು ಹೇಳಿದ್ದೇನು? ಇಲ್ಲಿ ನೋಡಿ..

ShareSendTweetShare
ADVERTISEMENT
Previous Post

ಅನುಮಾನಾಸ್ಪದ ಕಾರಿನಲ್ಲಿ ಸಿಕ್ಕಿದ್ದು ಕೋಟಿಗೂ ಅಧಿಕ ಹಣ!

Next Post

ಆ ದಿನ ಕೂಲಿ ಕಾರ್ಮಿಕ.. ಇದೀಗ ನಿವೃತ್ತ ಸೈನಿಕ!

Next Post

ಆ ದಿನ ಕೂಲಿ ಕಾರ್ಮಿಕ.. ಇದೀಗ ನಿವೃತ್ತ ಸೈನಿಕ!

ಸಿದ್ದರಾಮಣ್ಣ ಘೋಷಣೆ: ಬಿಜೆಪಿಗೆ ಮತ್ತೆ ಹೆಗಡೆರ ಸಾರಥ್ಯ!

ನಮ್ಮೂರ ಗ್ರಾಮ ಪಂಚಾಯತಿ: ಉದ್ಯೋಗ ಮಾಹಿತಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.