6
  • Latest

ಸಿದ್ದರಾಮಣ್ಣ ಘೋಷಣೆ: ಬಿಜೆಪಿಗೆ ಮತ್ತೆ ಹೆಗಡೆರ ಸಾರಥ್ಯ!

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಸಿದ್ದರಾಮಣ್ಣ ಘೋಷಣೆ: ಬಿಜೆಪಿಗೆ ಮತ್ತೆ ಹೆಗಡೆರ ಸಾರಥ್ಯ!

AchyutKumar by AchyutKumar
January 29, 2025
in ರಾಜಕೀಯ
advt advt advt
ADVERTISEMENT

ಸಂಘಟನೆ, ಮಾತುಗಾರಿಕೆ ಹಾಗೂ ವಿಭಿನ್ನ ಚಟುವಟಿಕೆಗಳಿಂದ ಬಿಜೆಪಿ ಪಕ್ಷ ಮುನ್ನಡೆಸುತ್ತಿರುವ ಎನ್ ಎಸ್ ಹೆಗಡೆ ಕರ್ಕಿ ಅವರು ಉತ್ತರ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ.

ಬಿಜೆಪಿ ಚುನಾವಣಾಧಿಕಾರಿ ಸಿದ್ದರಾಮಣ್ಣ ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಮುಂದಿನ ಮೂರು ವರ್ಷದ ಅವಧಿಗೆ ಎನ್ ಎಸ್ ಹೆಗಡೆ ಕರ್ಕಿ ಅವರು ಬಿಜೆಪಿ ಅಧ್ಯಕ್ಷರಾಗಿ ಮುಂದುವರೆಯಲಿದ್ದಾರೆ. ಅವರ ಮುಂದಾಳತ್ವದಲ್ಲಿಯೇ ಮುಂದಿನ ಚುನಾವಣೆ ನಡೆಸಲು ಬಿಜೆಪಿ ನಿರ್ಣಯಿಸಿದೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ಹಿನ್ನಲೆ ಎನ್ ಎಸ್ ಹೆಗಡೆ ಕರ್ಕಿ ಅವರಿಗೆ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿಯೂ ಬಿಜೆಪಿಯನ್ನು ಇನ್ನಷ್ಟು ಶಕ್ತಿಯುತಗೊಳಿಸುವಂತೆ ಪಕ್ಷ ಆದೇಶಿಸಿದೆ.

ShareSendTweetShare
ADVERTISEMENT
Previous Post

ಆ ದಿನ ಕೂಲಿ ಕಾರ್ಮಿಕ.. ಇದೀಗ ನಿವೃತ್ತ ಸೈನಿಕ!

Next Post

ನಮ್ಮೂರ ಗ್ರಾಮ ಪಂಚಾಯತಿ: ಉದ್ಯೋಗ ಮಾಹಿತಿ!

Next Post

ನಮ್ಮೂರ ಗ್ರಾಮ ಪಂಚಾಯತಿ: ಉದ್ಯೋಗ ಮಾಹಿತಿ!

ಮಹಿಳಾ ಕ್ರೀಡಾಕೂಟ: ಪ್ರೀ ಟಿಕೆಟ್ ಪಡೆದವರಿಗೂ ಪ್ರಯಾಣ ಭತ್ಯೆ!

2024: ಪೊಲೀಸರಿಗೆ ಸಿಕ್ಕಿದ್ದು 272 ಬಾಲ್ ಪೆನ್ ಮಾತ್ರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.