6
  • Latest

ಮಹಿಳಾ ಕ್ರೀಡಾಕೂಟ: ಪ್ರೀ ಟಿಕೆಟ್ ಪಡೆದವರಿಗೂ ಪ್ರಯಾಣ ಭತ್ಯೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಹಿಳಾ ಕ್ರೀಡಾಕೂಟ: ಪ್ರೀ ಟಿಕೆಟ್ ಪಡೆದವರಿಗೂ ಪ್ರಯಾಣ ಭತ್ಯೆ!

AchyutKumar by AchyutKumar
in ಸ್ಥಳೀಯ

ಉತ್ತರ ಕನ್ನಡ ಜಿಲ್ಲೆಯ 18 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕ್ರೀಡಾಕೂಟ ಆಯೋಜಿಸಿದೆ. ಸದ್ಯ ಕರ್ನಾಟಕದಲ್ಲಿ ಮಹಿಳಾ ಪ್ರಯಾಣಿಕರಿಗೆ ಬಸ್ ಓಡಾಟ ಉಚಿತವಾಗಿದ್ದರೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಭಾಗವಹಿಸುವ ಸ್ಪರ್ಧಿಗಳಿಗೆ ಪ್ರಯಾಣ ಭತ್ಯೆ ನೀಡುವುದಾಗಿ ಘೋಷಿಸಿದೆ.

ADVERTISEMENT

ಮಹಿಳಾ ದಿನಾಚರಣೆಯ ಅಂಗವಾಗಿ ಈ ಕ್ರೀಡಾಕೂಟ ನಡೆಯಲಿದೆ. ಅಥ್ಲೆಟಿಕ್ಸ್ ವಿಭಾಗದಲ್ಲಿ 100 ಮೀ ಮತ್ತು 200 ಮೀ ಓಟ, ಶಾಟ್‌ಪುಟ್, ಡಿಸ್ಕಸ್ ಹಾಗೂ ಜಾವೆಲಿನ್ ಥ್ರೋ ಆಟಗಳಿರಲಿವೆ. ಗುಂಪು ಆಟಗಳಲ್ಲಿ ವಾಲಿಬಾಲ್, ಥ್ರೋಬಾಲ್, ಹಗ್ಗ-ಜಗ್ಗಾಟ ಮತ್ತು ಕಬ್ಬಡ್ಡಿ ಕ್ರೀಡೆಗಳನ್ನು ಆಯೋಜಿಸಲಾಗಿದೆ.

ಈ ಮಹಿಳಾ ಕ್ರೀಡಾಕೂಟವನ್ನು ಜ 31ರಂದು ಶಿರಸಿ ಮಾರಿಕಾಂಬಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳಿಗೂ ಪ್ರಯಾಣ ಭತ್ಯೆಯನ್ನು ಇಲಾಖೆ ಪಾವತಿಸಲಿದೆ. ಗೆದ್ದವರಿಗೆ ಆಕರ್ಷಕ ಬಹುಮಾನಗಳು ಇವೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಿಳಿಸಿದೆ.

Advertisement. Scroll to continue reading.

ಇಲಾಖೆ ಅಧಿಕಾರಿಗಳ ಸ್ಪಷ್ಠನೆ:
`ಗ್ರಾಮೀಣ ಭಾಗಗಳಿಂದಲೂ ಅನೇಕ ಸ್ಪರ್ಧಾಳುಗಳು ಕ್ರೀಡೆಯಲ್ಲಿ ಭಾಗವಹಿಸಲಿದ್ದು, ಅವರು ಖಾಸಗಿ ವಾಹನಗಳ ಮೂಲಕ ಆಗಮಿಸಿದರೂ ಪ್ರಯಾಣ ಭತ್ಯೆ ನೀಡಲಾಗುತ್ತದೆ’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ನಾಯ್ಕ ಸ್ಪಷ್ಠಪಡಿಸಿದ್ದಾರೆ. `ಗುಂಪು ಆಟಗಳಲ್ಲಿ ಭಾಗವಹಿಸುವವರಿಗೆ ಪ್ರತ್ಯೇಕ ಬಸ್ಸುಗಳನ್ನು ಬರಲು ಕಷ್ಟ. ಹೀಗಾಗಿ ಅವರೆಲ್ಲರೂ ಒಟ್ಟಾಗಿ ಖಾಸಗಿ ವಾಹನಗಳ ಮೂಲಕವೂ ಬರಬಹುದಾಗಿದ್ದು, ಬೇರೆ ಬೇರೆ ಊರಿನಿಂದ ಬರುವ ಕ್ರೀಡಾಪಟುಗಳ ಆಧಾರ್ ಕಾರ್ಡ ಗಮನಿಸಿ ಪ್ರಯಾಣ ಭತ್ಯೆ ಒದಗಿಸಲಾಗುತ್ತದೆ’ ಎಂದವರು ಮಾಹಿತಿ ನೀಡಿದ್ದಾರೆ. `ಕ್ರೀಡೆಯಲ್ಲಿ ಭಾಗವಹಿಸುವವರ ಸಂಖ್ಯೆ ಹೆಚ್ಚಳಕ್ಕಾಗಿ ಪ್ರಯಾಣ ಭತ್ಯೆಗೆ ಒತ್ತು ನೀಡಲಾಗಿದೆ. ಇದರಿಂದ ಹಳ್ಳಿ ಪ್ರದೇಶದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಯಲ್ಲಿ ಭಾಗವಹಿಸುವ ಸಾಧ್ಯತೆಗಳಿದೆ’ ಎಂದವರು ಅಭಿಪ್ರಾಯಪಟ್ಟಿದ್ದಾರೆ.

Advertisement. Scroll to continue reading.
Previous Post

ನಮ್ಮೂರ ಗ್ರಾಮ ಪಂಚಾಯತಿ: ಉದ್ಯೋಗ ಮಾಹಿತಿ!

Next Post

2024: ಪೊಲೀಸರಿಗೆ ಸಿಕ್ಕಿದ್ದು 272 ಬಾಲ್ ಪೆನ್ ಮಾತ್ರ!

Next Post

2024: ಪೊಲೀಸರಿಗೆ ಸಿಕ್ಕಿದ್ದು 272 ಬಾಲ್ ಪೆನ್ ಮಾತ್ರ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ