6
  • Latest

ಮಹಿಳಾ ಕ್ರೀಡಾಕೂಟ: ಪ್ರೀ ಟಿಕೆಟ್ ಪಡೆದವರಿಗೂ ಪ್ರಯಾಣ ಭತ್ಯೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಹಿಳಾ ಕ್ರೀಡಾಕೂಟ: ಪ್ರೀ ಟಿಕೆಟ್ ಪಡೆದವರಿಗೂ ಪ್ರಯಾಣ ಭತ್ಯೆ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ 18 ವರ್ಷ ಮೇಲ್ಪಟ್ಟ ಮಹಿಳೆಯರಿಗಾಗಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕ್ರೀಡಾಕೂಟ ಆಯೋಜಿಸಿದೆ. ಸದ್ಯ ಕರ್ನಾಟಕದಲ್ಲಿ ಮಹಿಳಾ ಪ್ರಯಾಣಿಕರಿಗೆ ಬಸ್ ಓಡಾಟ ಉಚಿತವಾಗಿದ್ದರೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಭಾಗವಹಿಸುವ ಸ್ಪರ್ಧಿಗಳಿಗೆ ಪ್ರಯಾಣ ಭತ್ಯೆ ನೀಡುವುದಾಗಿ ಘೋಷಿಸಿದೆ.

ಮಹಿಳಾ ದಿನಾಚರಣೆಯ ಅಂಗವಾಗಿ ಈ ಕ್ರೀಡಾಕೂಟ ನಡೆಯಲಿದೆ. ಅಥ್ಲೆಟಿಕ್ಸ್ ವಿಭಾಗದಲ್ಲಿ 100 ಮೀ ಮತ್ತು 200 ಮೀ ಓಟ, ಶಾಟ್‌ಪುಟ್, ಡಿಸ್ಕಸ್ ಹಾಗೂ ಜಾವೆಲಿನ್ ಥ್ರೋ ಆಟಗಳಿರಲಿವೆ. ಗುಂಪು ಆಟಗಳಲ್ಲಿ ವಾಲಿಬಾಲ್, ಥ್ರೋಬಾಲ್, ಹಗ್ಗ-ಜಗ್ಗಾಟ ಮತ್ತು ಕಬ್ಬಡ್ಡಿ ಕ್ರೀಡೆಗಳನ್ನು ಆಯೋಜಿಸಲಾಗಿದೆ.

Advertisement. Scroll to continue reading.
ADVERTISEMENT
ADVERTISEMENT

ಈ ಮಹಿಳಾ ಕ್ರೀಡಾಕೂಟವನ್ನು ಜ 31ರಂದು ಶಿರಸಿ ಮಾರಿಕಾಂಬಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಭಾಗವಹಿಸಿದ ಎಲ್ಲಾ ಸ್ಪರ್ಧಾಳುಗಳಿಗೂ ಪ್ರಯಾಣ ಭತ್ಯೆಯನ್ನು ಇಲಾಖೆ ಪಾವತಿಸಲಿದೆ. ಗೆದ್ದವರಿಗೆ ಆಕರ್ಷಕ ಬಹುಮಾನಗಳು ಇವೆ. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಕ್ರೀಡಾಕೂಟದಲ್ಲಿ ಭಾಗವಹಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ತಿಳಿಸಿದೆ.

Advertisement. Scroll to continue reading.

ಇಲಾಖೆ ಅಧಿಕಾರಿಗಳ ಸ್ಪಷ್ಠನೆ:
`ಗ್ರಾಮೀಣ ಭಾಗಗಳಿಂದಲೂ ಅನೇಕ ಸ್ಪರ್ಧಾಳುಗಳು ಕ್ರೀಡೆಯಲ್ಲಿ ಭಾಗವಹಿಸಲಿದ್ದು, ಅವರು ಖಾಸಗಿ ವಾಹನಗಳ ಮೂಲಕ ಆಗಮಿಸಿದರೂ ಪ್ರಯಾಣ ಭತ್ಯೆ ನೀಡಲಾಗುತ್ತದೆ’ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರವಿ ನಾಯ್ಕ ಸ್ಪಷ್ಠಪಡಿಸಿದ್ದಾರೆ. `ಗುಂಪು ಆಟಗಳಲ್ಲಿ ಭಾಗವಹಿಸುವವರಿಗೆ ಪ್ರತ್ಯೇಕ ಬಸ್ಸುಗಳನ್ನು ಬರಲು ಕಷ್ಟ. ಹೀಗಾಗಿ ಅವರೆಲ್ಲರೂ ಒಟ್ಟಾಗಿ ಖಾಸಗಿ ವಾಹನಗಳ ಮೂಲಕವೂ ಬರಬಹುದಾಗಿದ್ದು, ಬೇರೆ ಬೇರೆ ಊರಿನಿಂದ ಬರುವ ಕ್ರೀಡಾಪಟುಗಳ ಆಧಾರ್ ಕಾರ್ಡ ಗಮನಿಸಿ ಪ್ರಯಾಣ ಭತ್ಯೆ ಒದಗಿಸಲಾಗುತ್ತದೆ’ ಎಂದವರು ಮಾಹಿತಿ ನೀಡಿದ್ದಾರೆ. `ಕ್ರೀಡೆಯಲ್ಲಿ ಭಾಗವಹಿಸುವವರ ಸಂಖ್ಯೆ ಹೆಚ್ಚಳಕ್ಕಾಗಿ ಪ್ರಯಾಣ ಭತ್ಯೆಗೆ ಒತ್ತು ನೀಡಲಾಗಿದೆ. ಇದರಿಂದ ಹಳ್ಳಿ ಪ್ರದೇಶದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಕ್ರೀಡೆಯಲ್ಲಿ ಭಾಗವಹಿಸುವ ಸಾಧ್ಯತೆಗಳಿದೆ’ ಎಂದವರು ಅಭಿಪ್ರಾಯಪಟ್ಟಿದ್ದಾರೆ.

ShareSendTweetShare
ADVERTISEMENT
Previous Post

ನಮ್ಮೂರ ಗ್ರಾಮ ಪಂಚಾಯತಿ: ಉದ್ಯೋಗ ಮಾಹಿತಿ!

Next Post

2024: ಪೊಲೀಸರಿಗೆ ಸಿಕ್ಕಿದ್ದು 272 ಬಾಲ್ ಪೆನ್ ಮಾತ್ರ!

Next Post

2024: ಪೊಲೀಸರಿಗೆ ಸಿಕ್ಕಿದ್ದು 272 ಬಾಲ್ ಪೆನ್ ಮಾತ್ರ!

ತುಪ್ಪ ಬೇಕಾ ತುಪ್ಪ? ಇದು ಸಂಪೂರ್ಣ ಕಲಬೆರಕೆ ತುಪ್ಪ!

ಕೆಲಸಕ್ಕೆ ಬಂದಿದ್ದ ಕಾರ್ಮಿಕ ಸಾವು

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.