6
  • Latest

ಕೆಲಸಕ್ಕೆ ಬಂದಿದ್ದ ಕಾರ್ಮಿಕ ಸಾವು

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೆಲಸಕ್ಕೆ ಬಂದಿದ್ದ ಕಾರ್ಮಿಕ ಸಾವು

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಕೃಷಿ ಕೂಲಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರೊಬ್ಬರು ಅಡಿಕೆ ತೋಟದಲ್ಲಿ ಅಸ್ವಸ್ಥರಾಗಿದ್ದು, ಆಸ್ಪತ್ರೆ ಸೇರುವ ಮುನ್ನ ಸಾವನಪ್ಪಿದ್ದಾರೆ.

Advertisement. Scroll to continue reading.

ಯಲ್ಲಾಪುರ ತಾಲೂಕಿನ ಜಮಗುಳಿಯ ಗೋಪಾಲ ಮರಾಠಿ (46) ಅವರು ತಟಗಾರ ಗ್ರಾಮದ ನರಸಿಂಹ ಭಟ್ಟ ಬೋಳಪಾಲ ಅವರ ತೋಟಕ್ಕೆ ಗೊಬ್ಬರ ಹಾಕುವ ಕೆಲಸಕ್ಕೆ ಬಂದಿದ್ದರು. ಜನವರಿ 28ರಂದು ಅವರು ತೋಟದಲ್ಲಿ ಕೆಲಸ ಮಾಡುತ್ತಿರುವ ವೇಳೆ ವಾಂತಿ ಮಾಡಿಕೊಂಡರು. ನಂತರ ಅವರು ಅಲ್ಲಿ ಕುಸಿದು ಬಿದ್ದಿದ್ದು, ತೀವೃ ಅಸ್ವಸ್ಥರಾದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು.

Advertisement. Scroll to continue reading.
ADVERTISEMENT
ADVERTISEMENT

ಆದರೆ, ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಕೊನೆ ಉಸಿರೆಳೆದರು. ಆಸ್ಪತ್ರೆಯಲ್ಲಿನ ವೈದ್ಯರು ಸಹ ಗೋಪಾಲ ಮರಾಠಿ ಅವರು ಸಾವನಪ್ಪಿರುವ ಬಗ್ಗೆ ಘೋಷಿಸಿದರು. ಅವರ ಪತ್ನಿ ಪಾರ್ವತಿ ಮರಾಠಿ ಪೊಲೀಸ್ ಪ್ರಕರಣ ದಾಖಲಿಸಿ ಶವ ಪಡೆದರು.

ShareSendTweetShare
ADVERTISEMENT
Previous Post

ತುಪ್ಪ ಬೇಕಾ ತುಪ್ಪ? ಇದು ಸಂಪೂರ್ಣ ಕಲಬೆರಕೆ ತುಪ್ಪ!

Next Post

ಮರ ಏರುವ ಮಾನವನಿಗೆ ಅನಂತಣ್ಣನ ಅಭಯ!

Next Post

ಮರ ಏರುವ ಮಾನವನಿಗೆ ಅನಂತಣ್ಣನ ಅಭಯ!

ಆ ಅಪ್ಪ-ಮಗಳಿಗೆ ಗೋವಾ ಮದ್ಯವೇ ಬದುಕು!

ಶಿರಸಿ ಮಾರುಕಟ್ಟೆ: ಘಮಘಮಿಸುವ ಕಾಫಿಗೆ ಬಂಪರ್ ಬೆಲೆ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.