6
  • Latest

ಕೆಲಸಕ್ಕೆ ಬಂದಿದ್ದ ಕಾರ್ಮಿಕ ಸಾವು

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕೆಲಸಕ್ಕೆ ಬಂದಿದ್ದ ಕಾರ್ಮಿಕ ಸಾವು

AchyutKumar by AchyutKumar
in ಸ್ಥಳೀಯ

ಕೃಷಿ ಕೂಲಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರೊಬ್ಬರು ಅಡಿಕೆ ತೋಟದಲ್ಲಿ ಅಸ್ವಸ್ಥರಾಗಿದ್ದು, ಆಸ್ಪತ್ರೆ ಸೇರುವ ಮುನ್ನ ಸಾವನಪ್ಪಿದ್ದಾರೆ.

ADVERTISEMENT

ಯಲ್ಲಾಪುರ ತಾಲೂಕಿನ ಜಮಗುಳಿಯ ಗೋಪಾಲ ಮರಾಠಿ (46) ಅವರು ತಟಗಾರ ಗ್ರಾಮದ ನರಸಿಂಹ ಭಟ್ಟ ಬೋಳಪಾಲ ಅವರ ತೋಟಕ್ಕೆ ಗೊಬ್ಬರ ಹಾಕುವ ಕೆಲಸಕ್ಕೆ ಬಂದಿದ್ದರು. ಜನವರಿ 28ರಂದು ಅವರು ತೋಟದಲ್ಲಿ ಕೆಲಸ ಮಾಡುತ್ತಿರುವ ವೇಳೆ ವಾಂತಿ ಮಾಡಿಕೊಂಡರು. ನಂತರ ಅವರು ಅಲ್ಲಿ ಕುಸಿದು ಬಿದ್ದಿದ್ದು, ತೀವೃ ಅಸ್ವಸ್ಥರಾದ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಯಿತು.

ಆದರೆ, ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಕೊನೆ ಉಸಿರೆಳೆದರು. ಆಸ್ಪತ್ರೆಯಲ್ಲಿನ ವೈದ್ಯರು ಸಹ ಗೋಪಾಲ ಮರಾಠಿ ಅವರು ಸಾವನಪ್ಪಿರುವ ಬಗ್ಗೆ ಘೋಷಿಸಿದರು. ಅವರ ಪತ್ನಿ ಪಾರ್ವತಿ ಮರಾಠಿ ಪೊಲೀಸ್ ಪ್ರಕರಣ ದಾಖಲಿಸಿ ಶವ ಪಡೆದರು.

Advertisement. Scroll to continue reading.
Advertisement. Scroll to continue reading.
Previous Post

ತುಪ್ಪ ಬೇಕಾ ತುಪ್ಪ? ಇದು ಸಂಪೂರ್ಣ ಕಲಬೆರಕೆ ತುಪ್ಪ!

Next Post

ಮರ ಏರುವ ಮಾನವನಿಗೆ ಅನಂತಣ್ಣನ ಅಭಯ!

Next Post

ಮರ ಏರುವ ಮಾನವನಿಗೆ ಅನಂತಣ್ಣನ ಅಭಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ