6
  • Latest

ಹಾಲು ಹಿಂಡಿ.. ಬಹುಮಾನ ಗೆಲ್ಲಿ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಹಾಲು ಹಿಂಡಿ.. ಬಹುಮಾನ ಗೆಲ್ಲಿ!

AchyutKumar by AchyutKumar
January 30, 2025
in ರಾಜ್ಯ
advt advt advt
ADVERTISEMENT

ಪ್ರಗತಿಪರ ರೈತರಿಗೆ ಉತ್ತೇಜನ ನೀಡುವುದರ ಜೊತೆ ಹೈನುಗಾರಿಕೆಯನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಪಶು ಸಂಗೋಪನಾ ಇಲಾಖೆ ವಿನೂತನ ಮಾದರಿಯ ಸ್ಪರ್ಧೆ ಆಯೋಜಿಸಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವವರು ಹೆಸರು ನೋಂದಾಯಿಸಲು ಫೆಬ್ರವರಿ 5 ಕೊನೆ ದಿನ.

ಯಲ್ಲಾಪುರ ತಾಲೂಕು ವ್ಯಾಪ್ತಿಯಲ್ಲಿ ಈ ಸ್ಪರ್ಧೆ ನಡೆಯಲಿದೆ. ಈ ಸ್ಪರ್ಧೆಯಲ್ಲಿ ಭಾಗವಹಿಸುವವರು ಜಾನುವಾರುಗಳನ್ನು ಪಟ್ಟಣಕ್ಕೆ ತರಬೇಕಾಗಿಲ್ಲ. ಹಾಲು ಕರೆಯುವ ಸಮಯಕ್ಕೆ ಅಧಿಕಾರಿಗಳು ಭೇಟಿ ನೀಡಿ ಮೌಲ್ಯ ಮಾಪನ ಮಾಡಲಿದ್ದಾರೆ. ಬೆಳಗ್ಗೆ ಹಾಗೂ ಸಂಜೆ ವೇಳೆ ಅಧಿಕಾರಿಗಳ ಜೊತೆ ನಿರ್ಣಾಯಕರು ಸಹ ಕೊಟ್ಟಿಗೆಗೆ ಭೇಟಿ ನೀಡಿ ಸ್ಪರ್ಧೆ ನಡೆಸಿಕೊಡಲಿದ್ದಾರೆ. ಆ ಮೂಲಕ ಹಸು-ಎಮ್ಮೆಗಳ ಹಾಲಿನ ಪ್ರಮಾಣ ಹಾಗೂ ಗುಣಮಟ್ಟ ಅಳತೆಗೆ ಪಶು ಇಲಾಖೆ ಸಿದ್ಧತೆ ನಡೆಸಿದೆ.

ADVERTISEMENT
ADVERTISEMENT

ಎಲ್ಲವೂ ಅಂದುಕೊoಡoತೆ ನಡೆದರೆ ಫೆಬ್ರವರಿ 7ರಿಂದ ಮೂರು ದಿನಗಳ ಕಾಲ ಈ ಸ್ಪರ್ಧೆ ನಡೆಯಲಿದೆ. ಜೊತೆಗೆ ಸ್ಪರ್ಧೆ ಮುಗಿದ ಮುಂದಿನ ವಾರವೇ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತದೆ. ಸ್ಪರ್ಧೆಯಲ್ಲಿ 5 ವಿಭಾಗಗಳಿದ್ದು, ಪ್ರತಿ ವಿಭಾಗಗಳಿಗೂ ಮೂರು ಬಹುಮಾನಗಳಿವೆ.

Advertisement. Scroll to continue reading.

ಮಲೆನಾಡು ಗಿಡ್ಡ ತಳಿಯ ಹಸುಗಳನ್ನು ಸಾಕಿದವವರ ನಡುವೆ ಒಂದು ವಿಭಾಗದ ಸ್ಪರ್ಧೆ ನಡೆಯಲಿದೆ. ಎಮ್ಮೆಗಳನ್ನು ಸಾಕಿದವರಿಗಾಗಿ ಇನ್ನೊಂದು ವಿಭಾಗದ ಸ್ಪರ್ಧೆ ನಡೆಯಲಿದೆ. ಜರ್ಸಿ, ಎಚ್‌ಎಫ್ ಹಾಗೂ ಮಿಶ್ರ ತಳಿ ಜಾನುವಾರುಗಳನ್ನು ಸಾಕಿ ಹೈನುಗಾರಿಕೆ ನಡೆಸುವವರಿಗೆ ಇನ್ನೊಂದು ವಿಭಾಗವಿದೆ. ಒಬ್ಬ ವ್ಯಕ್ತಿ ಒಂದು ಜಾನುವಾರು ಜೊತೆ ಒಂದೇ ವಿಭಾಗದಲ್ಲಿ ಮಾತ್ರ ಭಾಗವಹಿಸಲು ಅವಕಾಶ ನೀಡಲಾಗಿದೆ.

Advertisement. Scroll to continue reading.

ಇನ್ನೂ ಹಾಲು ಕರೆಯುವ ಸ್ಪರ್ಧೆ ಸ್ಪರ್ಧೆಗೆ ಮಾತ್ರ ಸೀಮಿತವಾಗಿಲ್ಲ. ಹಾಲಿನ ಉತ್ಪಾದನೆ ಹೆಚ್ಚಳ, ಹೈನುಗಾರಿಕೆ ಸಮಸ್ಯೆ-ಪರಿಹಾರ, ಪೌಷ್ಠಿಕ ಆಹಾರ ವಿತರಣೆ, ವಿವಿಧ ರೋಗ ಹಾಗೂ ಅದನ್ನು ವಾಸಿಪಡಿಸುವ ವಿಧಾನ ಸೇರಿ ಪಶು ವೈದ್ಯಕೀಯ ಪ್ರಶ್ನೆಗಳಿಗೆ ಸಹ ಹೈನುಗಾರರಿಗೆ ಉತ್ತರ ಸಿಗಲಿದೆ.

ಹಾಲು ಹಿಂಡುವ ಸ್ಪರ್ಧೆಯಲ್ಲಿ ಹೆಸರು ನೊಂದಾಯಿಸಲು ಇಲ್ಲಿ ಫೋನ್ ಮಾಡಿ:
8971161277, 9916284949, 9035011598

ShareSendTweetShare
ADVERTISEMENT
Previous Post

ಶಿರಸಿ ಮಾರುಕಟ್ಟೆ: ಘಮಘಮಿಸುವ ಕಾಫಿಗೆ ಬಂಪರ್ ಬೆಲೆ

Next Post

ಸೊಸೈಟಿ ವ್ಯವಹಾರ: ವ್ಯವಸ್ಥಾಪಕರು ಮಾಡಿದ ತಪ್ಪಿಗೆ ಗುಮಾಸ್ತನಿಗೆ ಏಟು!

Next Post

ಸೊಸೈಟಿ ವ್ಯವಹಾರ: ವ್ಯವಸ್ಥಾಪಕರು ಮಾಡಿದ ತಪ್ಪಿಗೆ ಗುಮಾಸ್ತನಿಗೆ ಏಟು!

ಬ್ಯಾಂಕು-ಸೊಸೈಟಿಗಳಿಗೆ ಇಲ್ಲ ಆರ್ಥಿಕ ಶಿಸ್ತು: ಅರ್ಬನ್ ಬ್ಯಾಂಕ್ ಠೇವಣಿದಾರರ ಸ್ಥಿತಿ ಅತಂತ್ರ!

ಅಮವಾಸ್ಯೆ: ಮಾಟ-ಮಂತ್ರಕ್ಕೆ ಹೆದರಿದ ಮನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.