6
  • Latest

ಅಮವಾಸ್ಯೆ: ಮಾಟ-ಮಂತ್ರಕ್ಕೆ ಹೆದರಿದ ಮನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಮವಾಸ್ಯೆ: ಮಾಟ-ಮಂತ್ರಕ್ಕೆ ಹೆದರಿದ ಮನ!

AchyutKumar by AchyutKumar
January 30, 2025
in ಸ್ಥಳೀಯ
advt advt advt
ADVERTISEMENT

ಸಾರ್ವಜನಿಕರನ್ನು ಭಯಪಡಿಸುವ ಮಾಟ-ಮಂತ್ರಗಳ ಪ್ರಭಾವ ಶಿರಸಿ ಹಾಗೂ ಸುತ್ತಮುತ್ತಲು ಹೆಚ್ಚಾಗಿದೆ. ಕುಳವೆ ರಸ್ತೆಯಲ್ಲಿ ಸಹ ಗುರುವಾರ ಮಾಟ-ಮಂತ್ರದ ಕುರುಹುಗಳು ಕಾಣಿಸಿದವು.

ಕುಳವೆ ರಸ್ತೆಯಲ್ಲಿರುವ ಸ್ಮಶಾನ ಎದುರಿನ ಕಚ್ಚಾ ರಸ್ತೆಯಲ್ಲಿ ವಾಮಾಚಾರ ನಡೆಸಿರುವ ಬಗ್ಗೆ ಜನ ಮಾತನಾಡಿಕೊಂಡರು. ಇದಕ್ಕೆ ಸಾಕ್ಷಿಯಾಗಿ ರಸ್ತೆಯ ಮೇಲೆ ದೊಡ್ಡದಾಗಿ ಕುಂಕುಮ ಹರಡಿಕೊಂಡಿತ್ತು. ಅಲ್ಲಲ್ಲಿ ಒಂದಷ್ಟು ಲಿಂಬುಗಳು ಸಹ ಸರಿದಾಡುತ್ತಿದ್ದವು. ಕೆಂಪು ಬಣ್ಣದ ಬಟ್ಟೆಯ ಚೂರುಗಳು ಜನರನ್ನು ಭಯಗೊಳಿಸಿದವು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಈ ಮಾರ್ಗವಾಗಿ ಸಂಚರಿಸಬೇಕಿದ್ದ ಜನ ಕುಂಕುಮ-ಲಿoಬು ನೋಡಿ ಮರಳಿ ಮನೆಗೆ ಹೋದರು. ಕೆಲವರು ಧೈರ್ಯ ಮಾಡಿ ಪೇಟೆ ಕಡೆ ಬಂದರಾದರೂ ಇಡೀ ದಿನ ಚಂಚಲ ಮನಸ್ಥಿತಿಯನ್ನು ಹೊಂದಿದ್ದರು. ಅಮವಾಸೆ ರಾತ್ರಿ ವಾಮಾಚಾರ ನಡೆಸಿರುವ ಬಗ್ಗೆ ಕೆಲವರು ಮಾತನಾಡಿದರು.

ಸ್ಮಶಾನ ಎದುರಿನ ಕಚ್ಚಾ ರಸ್ತೆಯಲ್ಲಿ ವಾಮಾಚಾರ ಮಾಡಿದ್ದು ಯಾರು? ಯಾವ ಉದ್ದೇಶಕ್ಕೆ ಹೀಗೆ ಮಾಡಲಾಗಿದೆ? ಎಂಬುದು ಯಾರಿಗೂ ಗೊತ್ತಾಗಲಿಲ್ಲ. ಸಂಜೆಯ ವೇಳೆಗೆ ಊರಿನ ವಾತಾವರಣ ಸಹಜ ಸ್ಥಿತಿಗೆ ಮರಳಿದ್ದು, ಅದೇ ರಸ್ತೆ ಮಾರ್ಗವಾಗಿ ಜನ ಎಂದಿನoತೆ ಓಡಾಟ ನಡೆಸಿದರು.

ShareSendTweetShare
ADVERTISEMENT
Previous Post

ಬ್ಯಾಂಕು-ಸೊಸೈಟಿಗಳಿಗೆ ಇಲ್ಲ ಆರ್ಥಿಕ ಶಿಸ್ತು: ಅರ್ಬನ್ ಬ್ಯಾಂಕ್ ಠೇವಣಿದಾರರ ಸ್ಥಿತಿ ಅತಂತ್ರ!

Next Post

ಬಂದರು ಬಳಕೆಗೆ ಡೀಸಿ ಸೂಚನೆ: ರೈತರ ಉತ್ಪನ್ನಗಳಿಗೆ ಆನ್‌ಲೈನ್ ಮಾರುಕಟ್ಟೆ!

Next Post
DC interested in empowering Anganwadis: Nutritional treatment for malnourished children!

ಬಂದರು ಬಳಕೆಗೆ ಡೀಸಿ ಸೂಚನೆ: ರೈತರ ಉತ್ಪನ್ನಗಳಿಗೆ ಆನ್‌ಲೈನ್ ಮಾರುಕಟ್ಟೆ!

ಅತಿಥಿ ಶಿಕ್ಷಕರ ಅಲೆದಾಟ: ಶಾಲೆಗಳಿಗೆ ನಿತ್ಯ ಸಂಕಷ್ಟ!

The gold jewelry in Grandma's pillow case: Disappeared before dawn!

ಮನೆ ಮುರಿದು ಚಿನ್ನ ದೋಚಿದ ಕಳ್ಳರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.