6
  • Latest

ವ್ಯಾಪಕವಾಗಿ ಹರಡುತ್ತಿರುವ ಮಂಗನ ಕಾಯಿಲೆ: ಸಾವನಪ್ಪಿದರೆ 15 ಲಕ್ಷ ರೂ ಪರಿಹಾರ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Monday, June 29, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ವ್ಯಾಪಕವಾಗಿ ಹರಡುತ್ತಿರುವ ಮಂಗನ ಕಾಯಿಲೆ: ಸಾವನಪ್ಪಿದರೆ 15 ಲಕ್ಷ ರೂ ಪರಿಹಾರ!

AchyutKumar by AchyutKumar
in ಸ್ಥಳೀಯ

ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ 112 ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗಿದೆ. ಅದರಲ್ಲಿ 9 ಜನ ಸಾವನಪ್ಪಿದ್ದಾರೆ.
ಕಾಡು ಪ್ರಾಣಿಯಿಂದ ಮರಣ ಹೊಂದಿದವರಿಗೆ ಅರಣ್ಯ ಕಾಯ್ದೆಯಡಿಯಲ್ಲಿ 15 ಲಕ್ಷ ರೂ ಪರಿಹಾರ ನೀಡಲು ಅವಕಾಶವಿದೆ. ಅದರಂತೆ ಇದೀಗ ಮಂಗನ ಕಾಯಿಲೆಯಿಂದ ಮರಣ ಹೊಂದಿದವರಿಗೆ ಸಹ ಈ ಪರಿಹಾರ ಒದಗಿಸಬೇಕು ಎಂಬ ಆಗ್ರಹ ಕೇಳಿಬಂದಿದ್ದು, ಈ ಬಗ್ಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಚಿವ ಮಂಕಾಳು ವೈದ್ಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಹೀಗಾಗಿ ಈ ವಾರ ಪ್ರಸ್ತಾವನೆ ಸಲ್ಲಿಕೆಯಾಗುವ ಸಾಧ್ಯತೆ ಹೆಚ್ಚಿದೆ. ಎಲ್ಲವೂ ಅಂದುಕೊAಡAತೆ ನಡೆದರೆ, ಮಂಗನ ಕಾಯಿಲೆಯಿಂದ ಸಾವನಪ್ಪಿದ 9 ಜನರ ಕುಟುಂಬಕ್ಕೂ ಆಸರೆ ದೊರೆಯಲಿದೆ.
`ಮಂಗನ ಕಾಯಿಲೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು’ ಎಂದು ಜಿಲ್ಲಾಡಳಿತ ಅಧಿಕಾರಿಗಳಿಗೆ ಸೂಚಿಸಿದೆ.

ShareSendTweetShare
Previous Post

ಸಂಪಿಗೆಯ ಕಂಪಿಗೆ ಮನಸೋತ ಜನ

Next Post

ಡಿವೈಡರ್’ಗೆ ಗುದ್ದಿದ ಟಿಟಿ: 9 ಜನರಿಗೆ ಗಾಯ

Next Post

ಡಿವೈಡರ್'ಗೆ ಗುದ್ದಿದ ಟಿಟಿ: 9 ಜನರಿಗೆ ಗಾಯ

ಅಡವಿ ಮಕ್ಕಳಿಗೆ ಅರಿವಿನ ಪಾಠ: ಇದುವೇ ವನ ಚೇತನದ ವಿಶೇಷ

ಬೆಲೆ ಏರಿಕೆ ಬಿಸಿ: ಬಿಜೆಪಿಯಿಂದ ರಸ್ತೆ ತಡೆ

Discussion about this post

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.