6
  • Latest

ಗರ್ಭಿಣಿ ಗೋ ಹತ್ಯೆ ಪ್ರಕರಣ: ಕದ್ದ ಮಾಂಸ ತಿನ್ನಲ್ಲ ಎಂದ ತಜೀಂ ಅಧ್ಯಕ್ಷ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗರ್ಭಿಣಿ ಗೋ ಹತ್ಯೆ ಪ್ರಕರಣ: ಕದ್ದ ಮಾಂಸ ತಿನ್ನಲ್ಲ ಎಂದ ತಜೀಂ ಅಧ್ಯಕ್ಷ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

`ಮುಸ್ಲಿಂ ಸಮುದಾಯದವರು ಗೋಮಾಂಸ ಸೇವಿಸುವುದು ಸತ್ಯ. ಆದರೆ, ಎಂದಿಗೂ ಕದ್ದ ಮಾಂಸವನ್ನು ತಿನ್ನುವುದಿಲ್ಲ’ ಎಂದು ಭಟ್ಕಳದ ತಜೀಂ ಅಧ್ಯಕ್ಷ ಇನಾಯಿತುಲ್ಲಾ ಶಾಬಂದ್ರಿ ಹೇಳಿದ್ದಾರೆ.

`ಹೊನ್ನಾವರದಲ್ಲಿ ಗರ್ಭ ಧರಿಸಿದ ಗೋವನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಭಟ್ಕಳದ ಹೆಸರು ಕೇಳಿ ಬಂದಿದೆ. ಆದರೆ, ಕಳ್ಳತನದಿಂದ ಗೋ ಹತ್ಯೆ ಮಾಡಿದವರನ್ನು ಭಟ್ಕಳದವರು ಎಂದಿಗೂ ಒಪ್ಪುವುದಿಲ್ಲ’ ಎಂದವರು ಹೇಳಿದ್ದಾರೆ. `ಹೊನ್ನಾವರದಲ್ಲಿ ಹತ್ಯೆ ಮಾಡಿದ ಗೋವಿನ ಮಾಂಸವನ್ನು ಭಟ್ಕಳದಲ್ಲಿ ಮಾರಾಟ ಮಾಡಿರುವುದಕ್ಕೆ ಹಾಗೂ ತಿಂದಿರುವುದಕ್ಕೆ ನಮಗೂ ಬೇಸರವಿದೆ’ ಎಂದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

`ಕಳ್ಳತನ ಮಾಡಿ ಮಾಂಸ ಕೊಡುತ್ತಾರೆ ಎನ್ನುವ ಕಾರಣಕ್ಕೆ ನಾವು ಒಂದು ತಿಂಗಳು ಇಂಥ ಮಾಂಸ ಖರೀದಿಯನ್ನು ಬಂದ್ ಮಾಡಿದ್ದೇವು’ ಎಂಬ ವಿಷಯ ಬಿಚ್ಚಿಟ್ಟರು. `ದನ ಕಳ್ಳತನ ಮಾಡುವವರ ವಿರುದ್ಧ ಕಠಿಣ ಕ್ರಮವಾಗಬೇಕು’ ಎಂದು ಒತ್ತಾಯಿಸಿದರು.

ನ್ಯಾಯವಾದಿ ಇಮ್ರಾನ್ ಲಂಕಾ ಮಾತನಾಡಿ `ಅಕ್ರಮ ಗೋವಧೆ ಹಿಂದೆ ಯಾರೇ ಅಡಗಿದ್ದರು ಅವರನ್ನು ಬಂಧಿಸಬೇಕು. ಒಂದೇ ಸಮುದಾಯದವರಿಂದ ಈ ಕೆಲಸ ನಡೆಯುತ್ತಿಲ್ಲ. ಯಾರೇ ಈ ಅಕ್ರಮ ನಡೆಸಿದರೂ ನಾವು ಅದನ್ನು ಒಪ್ಪುವುದಿಲ್ಲ’ ಎಂದರು.

ShareSendTweetShare
ADVERTISEMENT
Previous Post

ಅಕ್ರಮ ರೆಸಾರ್ಟ ವಿರುದ್ಧ ಅಧಿಕಾರಿಗಳ ಮೌನ!

Next Post

ದೇವಾಲಯದ ಮುಂದೆ ಮದ್ಯ ಮಾರಾಟ: ಪೊಲೀಸರಿಂದ ತಡೆ

Next Post

ದೇವಾಲಯದ ಮುಂದೆ ಮದ್ಯ ಮಾರಾಟ: ಪೊಲೀಸರಿಂದ ತಡೆ

ಪೊಲೀಸರ ಬಲೆಗೆ ಬಿದ್ದ ಮತ್ತೊಬ್ಬ ಹಸು ಕಳ್ಳ!

ಸರ್ಕಾರಿ ಬಸ್ಸಿಗೆ ಗುದ್ದಿದ ಟಿಪ್ಪರ್: 15ಕ್ಕೂ ಅಧಿಕ ಜನರಿಗೆ ಗಾಯ

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.