6
  • Latest

ಮಹಿಳೆ ನೋವಿಗೆ ಮಿಡಿದ ಮಾಜಿ ಶಾಸಕಿಯ ಮನ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮಹಿಳೆ ನೋವಿಗೆ ಮಿಡಿದ ಮಾಜಿ ಶಾಸಕಿಯ ಮನ!

AchyutKumar by AchyutKumar
in ಸ್ಥಳೀಯ

ಕಾನ್ಸರ್ ರೋಗದಿಂದ ಬಳಲಿ ಚಿಕಿತ್ಸೆ ಪಡೆದಿರುವ ಕಮಲಾ ಹೊಕಳೆ ಅವರಿಗೆ ಮುಖ್ಯಮಂತ್ರಿ ವೈದ್ಯಕೀಯ ನಿಧಿಯಿಂದ ನೆರವು ನೀಡುವಂತೆ ಕುಮಟಾ ಮಾಜಿ ಶಾಸಕಿ ಶಾರದಾ ಶೆಟ್ಟಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

ಕುಮಟಾ ಹೊಲನಗದ್ದೆ ಗ್ರಾಮದ ಕಮಲಾ ಹೋಕಳೆ ಅವರು ಸ್ಥನ ಕಾನ್ಸರಿನಿಂದ ಬಳಲುತ್ತಿದ್ದರು. ಆರ್ಥಿಕವಾಗಿ ಹಿಂದುಳಿದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ರೋಗ ವಾಸಿ ಆಗುವುದಕ್ಕಾಗಿ ಲಕ್ಷಾಂತರ ರೂ ವೆಚ್ಚವಾಗಿದ್ದು, ಅದರಲ್ಲಿ ಅಲ್ಪ ಪ್ರಮಾಣದ ಹಣ ಆರೋಗ್ಯ ಕಾರ್ಡಿನ ಮೂಲಕ ಆಸ್ಪತ್ರೆಗೆ ಸಂದಾಯವಾಗಿದ್ದು, ಉಳಿದ ಹಣವನ್ನು ಸಾಲ ಮಾಡಿ ಪಾವತಿಸಿದ್ದರು.

ಸಾಲ ಮರುಪಾವತಿ ಕಾರಣಕ್ಕಾಗಿ ಅವರು ನೆರವು ಯಾಚಿಸಿ ಜ 31ರಂದು ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರಕ್ಕೆ ಬಂದರು. ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಅವರು ಕಮಲಾ ಹೊಕಳೆ ಅವರನ್ನು ಮಾಜಿ ಶಾಸಕಿ ಶಾರದಾ ಶೆಟ್ಟಿ ಅವರ ಮನೆಗೆ ಕರೆದೊಯ್ದರು. ಪರಿಸ್ಥಿತಿ ಆಲಿಸಿದ ಶಾರದಾ ಶೆಟ್ಟಿ ಅವರು ಮುಖ್ಯಮಂತ್ರಿ ವೈದ್ಯಕೀಯ ನಿಧಿಗಾಗಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದರು.

`ಸಮಸ್ಯೆ ಆಲಿಸಿ ಪರಿಹಾರ ಸೂಚಿಸುವಲ್ಲಿ ಜನಸಾಮಾನ್ಯರ ಸಮಾಜ ಕಲ್ಯಾಣ ಕೇಂದ್ರ ಮುಂಚೂಣಿಯಲ್ಲಿದೆ. ಬಡವರಿಗೆ ಆಹಾರದ ಕಿಟ್ ನೀಡುವ ಕಾರ್ಯವೂ ಇತರರಿಗೆ ಮಾದರಿ. ಬಡವರ ಸಮಸ್ಯೆಗಳಿಗೆ ನಾನೂ ಸದಾ ಸ್ಪಂದಿಸುವೆ’ ಎಂದು ಶಾರದಾ ಶೆಟ್ಟಿ ಅವರು ಹೇಳಿದರು.

ShareSendTweetShare
Previous Post

ಬೆಳೆ ವಿಮೆ | ವಿಮಾ ಕಂಪನಿ ಜೊತೆ ಹವಾಮಾನ ಇಲಾಖೆ ತಿಕ್ಕಾಟ: ಅಡಿಕೆ ಬೆಳೆಗಾರರಿಗೆ ಇನ್ನಷ್ಟು ಸಂಕಷ್ಟ!

Next Post

ಹಿಟಾಚಿ ಕೆಲಸ: ಕಾಮಗಾರಿ ವೀಕ್ಷಣೆಗೆ ಜನವೋ ಜನ!

Next Post

ಹಿಟಾಚಿ ಕೆಲಸ: ಕಾಮಗಾರಿ ವೀಕ್ಷಣೆಗೆ ಜನವೋ ಜನ!

ಫ್ಲೈ ಓವರ್'ಗೆ ಗುದ್ದಿದ ಕಾರು: ಗುತ್ತಿಗೆದಾರನಿಂದ ದೂರು!

ಅಕ್ಕಸಾಲಿಗನಿಗೆ ಮೋಸ ಮಾಡಿದ ಬಂಗಾರದ ಮನುಷ್ಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.