6
  • Latest

ಹಿಟಾಚಿ ಕೆಲಸ: ಕಾಮಗಾರಿ ವೀಕ್ಷಣೆಗೆ ಜನವೋ ಜನ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Wednesday, February 11, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಿಟಾಚಿ ಕೆಲಸ: ಕಾಮಗಾರಿ ವೀಕ್ಷಣೆಗೆ ಜನವೋ ಜನ!

AchyutKumar by AchyutKumar
January 31, 2025
in ಸ್ಥಳೀಯ
advt advt advt
ADVERTISEMENT

ಹಲವು ಊರಿನ ಸಂಪರ್ಕ ಬೆಸೆಯುವ ಬಾಂದಾರು ಹಾಗೂ ಸೇತುವೆ ಕೆಲಸಕ್ಕೆ ಶಿರಸಿಯಲ್ಲಿ ವಿರೋಧ ವ್ಯಕ್ತವಾಗಿದೆ. ಆ ವಿರೋಧಕ್ಕೆ ವಿರೋಧ ವ್ಯಕ್ತಪಡಿಸಿದ ಹಲವು ಗ್ರಾಮೀಣ ಭಾಗದ ಜನ ಶುಕ್ರವಾರ ಕಾಮಗಾರಿ ನಡೆಯುವ ಸ್ಥಳಕ್ಕೆ ಆಗಮಿಸಿ ಕೆಲಸ ನಿಲ್ಲಿಸದಂತೆ ಹಕ್ಕೊತ್ತಾಯ ಮಾಡಿದರು.

ಶಿರಸಿ ತಾಲೂಕಿನ ಹೆಬ್ಬಲಸು ಬಳಿ ಬಾಂದಾರು ಹಾಗೂ ಸೇತುವೆ ನಿರ್ಮಾಣ ಕೆಲಸ ನಡೆಯುತ್ತಿದೆ. 2022ರಲ್ಲಿ ಈ ಕಾಮಗಾರಿಗಾಗಿ 2 ಕೋಟಿ ರೂ ಮಂಜೂರಿಯಾಗಿತ್ತು. ಇದೀಗ ಕೆಲಸ ಶುರುವಾಗಿದ್ದು, ವಿರೋಧಿಗಳ ಒತ್ತಡಕ್ಕೆ ಮಣಿಯದೇ ಕೆಲಸ ಮುಂದುವರೆಸಬೇಕು ಎಂದು ಆ ಭಾಗದ ಜನ ಆಗ್ರಹಿಸಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

ಈ ಕಾಮಗಾರಿಯೂ ನೆಗ್ಗು ಗ್ರಾಮ ಪಂಚಾಯಿತಿ ಹಾಗೂ ಜಾನ್ಮನೆ ಗ್ರಾಮ ಪಂಚಾಯಿತಿಯನ್ನು ಜೋಡಿಸುತ್ತದೆ. ಸದ್ಯ ನೆಬ್ಬೂರು, ರೇವಣಕಟ್ಟಾ ಭಾಗದ ಜನ ಹೇರೂರು ರಸ್ತೆ ಸಂಪರ್ಕ ಪಡೆಯಲು ಅಮ್ಮಿನಳ್ಳಿ, ಕೊಳಗಿಬೀಸ್ ಮೂಲಕ ತೆರಳುತ್ತಿದ್ದು, ಇಲ್ಲಿ ಸೇತುವೆ ನಿರ್ಮಾಣವಾದ ನಂತರ 10ಕಿಮೀ ದೂರದ ಪ್ರಯಾಣ ಕಡಿಮೆಯಾಗಲಿದೆ.

Advertisement. Scroll to continue reading.

`ಈ ಭಾಗದ ಕೃಷಿ ಭೂಮಿಗಳಿಗೆ ನೀರಾವರಿ ಸೌಲಭ್ಯವೂ ಸಿಗಲಿದೆ. ಕೃಷಿ ಭೂಮಿಗೆ ಈ ಯೋಜನೆಯಿಂದ ಯಾವುದೇ ಸಮಸ್ಯೆ ಇಲ್ಲ. ನೆಬ್ಬೂರು ಭಾಗದ ವಿದ್ಯಾರ್ಥಿಗಳಿಗೂ ಕೊಳಗಿಬೀಸ್ ಕಾಲೇಜುಮ ತಟ್ಟಿಕೈ ಪ್ರೌಢಶಾಲೆ ಈ ಸೇತುವೆಯಿಂದ ಸನೀಹ’ ಎಂದು ನೆಗ್ಗು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ವಿನಾಯಕ ಹೆಗಡೆ ಹೆಬ್ಬಲಸು ವಿವರಿಸಿದರು.

ShareSendTweetShare
ADVERTISEMENT
Previous Post

ಮಹಿಳೆ ನೋವಿಗೆ ಮಿಡಿದ ಮಾಜಿ ಶಾಸಕಿಯ ಮನ!

Next Post

ಫ್ಲೈ ಓವರ್’ಗೆ ಗುದ್ದಿದ ಕಾರು: ಗುತ್ತಿಗೆದಾರನಿಂದ ದೂರು!

Next Post

ಫ್ಲೈ ಓವರ್'ಗೆ ಗುದ್ದಿದ ಕಾರು: ಗುತ್ತಿಗೆದಾರನಿಂದ ದೂರು!

ಅಕ್ಕಸಾಲಿಗನಿಗೆ ಮೋಸ ಮಾಡಿದ ಬಂಗಾರದ ಮನುಷ್ಯ!

ಬಡ್ಡಿ ಹೈಕಳ ಕಾಟಕ್ಕೆ ಇಲ್ಲ ಕೊನೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.