6
  • Latest
DC interested in empowering Anganwadis: Nutritional treatment for malnourished children!

ಗಣಕಯಂತ್ರ ಪರೀಕ್ಷೆ: ಶಿರಸಿ – ಕುಮಟಾದಲ್ಲಿ ನಿಷೇಧಾಜ್ಞೆ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗಣಕಯಂತ್ರ ಪರೀಕ್ಷೆ: ಶಿರಸಿ – ಕುಮಟಾದಲ್ಲಿ ನಿಷೇಧಾಜ್ಞೆ!

AchyutKumar by AchyutKumar
February 1, 2025
in ಸ್ಥಳೀಯ
DC interested in empowering Anganwadis: Nutritional treatment for malnourished children!
advt advt advt
ADVERTISEMENT

ಫೆಬ್ರವರಿ 3ರಿಂದ ಫೆ 10ರವರೆಗೆ ಶಿರಸಿಯ ನಿಲೇಕಣಿಯ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಹಾಗೂ ಕುಮಟಾದ ಡಯಟ್ ಕಾಲೇಜಿನಲ್ಲಿ ಗಣಕಯಂತ್ರ ಶಿಕ್ಷಣ ಪರೀಕ್ಷೆ ನಡೆಯಲಿದೆ. ಈ ಹಿನ್ನಲೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

`ಈ ಪರೀಕ್ಷೆಗಳನ್ನು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿದೆ. ಯಾವುದೇ ತರಹದ ಅವ್ಯವಹಾರ, ಕಾನೂನುಬಾಹಿರ ಚಟುವಟಿಕೆ ಹಾಗೂ ಶಾಂತತಾ ಭಂಗ ಆಗದಂತೆ ಎಚ್ಚರವಹಿಸಲು ಕಟ್ಟುನಿಟ್ಟಿನ ಕ್ರಮ ಜರುಗಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಸಭೆ ಸಮಾರಂಭಗಳನ್ನು ನಡೆಯುತ್ತಿದ್ದಲ್ಲಿ ಧ್ವನಿವರ್ಧಕಗಳನ್ನು ತಡೆಯುವ ನಿಟ್ಟಿನಲ್ಲಿ ಮುನ್ನಚ್ಚರಿಕೆ ಕ್ರಮವಾಗಿ ಪರೀಕ್ಷಾ ಸಮಯದಿಂದ ಪರೀಕ್ಷಾ ಅವಧಿ ಮುಗಿಯುವವರೆಗೆ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ’ ಎಂದು ಜಿಲ್ಲಾಧಿಕಾರಿ ಕೆ ಲಕ್ಷ್ಮೀಪ್ರಿಯಾ ಹೇಳಿದ್ದಾರೆ.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿರುವ ಝೆರಾಕ್ಸ್ ಅಂಗಡಿ ಹಾಗೂ ಸೈಬರ್ ಕೆಫೆಗಳನ್ನು ಮುಚ್ಚುವಂತೆ ಅವರು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಅಭ್ಯರ್ಥಿಗಳು ಮೊಬೈಲ್ ಫೋನಗಳು, ಸ್ಮಾರ್ಟ ವಾಚ್, ವೈರ್ ಲೆಸ್/ ಬ್ಲೂಟೂತ್, ಇಯರ್ ಹೆಡ್ ಫೋನ್ ತರುವುದನ್ನು ನಿಷೇಧಿಸಲಾಗಿದೆ.

 

ShareSendTweetShare
ADVERTISEMENT
Previous Post

ದಿನವಿಡೀ ಕಾದರೂ ಬಾಗಿಲು ತೆರೆಯದ ಸರ್ಕಾರಿ ಕಚೇರಿ!

Next Post

ಸೇನಾ ನಿವೃತ್ತಿ | ಸೈನಿಕನ ಆಗಮನಕ್ಕೆ ಅದ್ಧೂರಿ ಸ್ವಾಗತದ ಸಿದ್ಧತೆ!

Next Post

ಸೇನಾ ನಿವೃತ್ತಿ | ಸೈನಿಕನ ಆಗಮನಕ್ಕೆ ಅದ್ಧೂರಿ ಸ್ವಾಗತದ ಸಿದ್ಧತೆ!

ದೌರ್ಜನ್ಯ ತಡೆಗೆ ಜಿಲ್ಲಾ ಮಟ್ಟದ ಸಮಿತಿ

ಫೈನಾನ್ಸ್ ಸಿಬ್ಬಂದಿಯ ಆತ್ಮಹತ್ಯೆ ಪ್ರಹಸನ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.