6
  • Latest

ಇನ್ನೂ ಬಗೆಹರಿಯದ ಕೋಟಿ ಕಾರಿನ ರಹಸ್ಯ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಇನ್ನೂ ಬಗೆಹರಿಯದ ಕೋಟಿ ಕಾರಿನ ರಹಸ್ಯ!

AchyutKumar by AchyutKumar
in ದೇಶ - ವಿದೇಶ

ಅನುಮಾನಾಸ್ಪದ ಕಾರಿನಲ್ಲಿ ಕೋಟಿ ರೂ ಸಿಕ್ಕ ಪ್ರಕರಣದ ರಹಸ್ಯ ಪೊಲೀಸರ ಪಾಲಿಗೆ ಸವಾಲಾಗಿದೆ. ರಾಮನಗುಳಿ ಬಳಿ ಅನಾಥವಾಗಿದ್ದ ಕಾರಿನಲ್ಲಿ ಹಣ ಸಿಕ್ಕಿ ಐದು ದಿನ ಕಳೆದರೂ ಆ ಹಣದ ವಾರಸುದಾರರು ಪತ್ತೆಯಾಗಿಲ್ಲ. ಯಾರೂ ಸಹ `ಆ ಹಣ ನನ್ನದು’ ಎಂದು ಅದನ್ನು ಪಡೆಯಲು ಮುಂದೆ ಬಂದಿಲ್ಲ!

ADVERTISEMENT

ಹುಬ್ಬಳ್ಳಿ ಅಂಕೋಲಾ ಹೆದ್ದಾರಿ ಅಂಚಿನ ರಾಮನಗುಳಿ ಬಳಿ ಐಷಾರಾಮಿ ಕಾರೊಂದು ಅನಾಥವಾಗಿ ಬಿದ್ದಿತ್ತು. ಕಾರಿನ ಗ್ಲಾಸುಗಳು ಒಡೆದಿದ್ದರಿಂದ ಅನೇಕರು ಕಾರು ಅಪಘಾತವಾಗಿದೆ ಎಂದು ಭಾವಿಸಿದ್ದರು. ಪೊಲೀಸರು ಬಂದು ಪರಿಶೀಲಿಸಿದ್ದರು. ಆಗ, ಕಾರಿನ ಒಳಗೆ 1.14 ಲಕ್ಷ ರೂ ಹಣ ಪತ್ತೆಯಾಗಿದ್ದು, ಆ ಹಣದ ಜೊತೆ ಕಾರನ್ನು ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದಿದ್ದರು.

ಇನ್ನಷ್ಟು ವಿಚಾರಣೆ ನಡೆಸಿದಾಗ ಆ ಕಾರಿನ ನೋಂದಣಿ ಸಂಖ್ಯೆ ನಕಲಿ ಎಂದು ಗೊತ್ತಾಯಿತು. ಕಾರಿನೊಳಗೆ ಇನ್ನು ಹಲವು ಬಗೆಯ ನೋಂದಣಿ ಸಂಖ್ಯೆಗಳಿದ್ದವು. ಈ ನಡುವೆ ಮಂಗಳೂರಿನ ವ್ಯಕ್ತಿಯೊಬ್ಬ `ಆ ಕಾರು ತನ್ನದು’ ಎಂದು ಹೇಳಿಕೊಂಡಿದ್ದ. `ಅರಬೈಲಿನಲ್ಲಿ ತನ್ನ ಮೇಲೆ ದಾಳಿ ನಡೆಸಿ ಕಾರು ದೋಚಿದರು’ ಎಂದು ಆತ ಫೋನ್ ಮಾಡಿದ್ದ. ಆದರೆ, ಪೊಲೀಸರು ಸಾಕಷ್ಟು ಪ್ರಯತ್ನ ನಡೆಸಿದರೂ ಈವರೆಗೂ ಫೋನ್ ಮಾಡಿದ ವ್ಯಕ್ತಿ ಸಿಕ್ಕಿಲ್ಲ.

Advertisement. Scroll to continue reading.

ಮಂಗಳೂರಿನ ರಾಜೇಶ ಪವಾರ್ ಎಂಬಾತ ಆ ಕಾರಿನ ಮಾಲಕ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆದರೆ, ಆತನ ವಿಳಾಸ ಹುಡುಕಿ ಹೋದರೂ ಯಾವುದೇ ಸುಳಿವು ಸಿಕ್ಕಿಲ್ಲ. ಹವಾಲಾ ದಾಳಿ ಹಾಗೂ ಚುನಾವಣಾ ಅವಧಿಯಲ್ಲಿ ಸಿಕ್ಕಿಬಿದ್ದ ಹಣವನ್ನು ವಾರಸುದಾರರು ಬಂದು `ತಮ್ಮದು’ ಎಂದು ಘೋಷಿಸಿಕೊಳ್ಳುತ್ತಾರೆ. ಆದರೆ, ರಾಮನಗುಳಿಯಲ್ಲಿ ಸಿಕ್ಕ ಹಣದ ಬಗ್ಗೆ ವಾರಸುದಾರರು ಮೌನವಾಗಿಯೇ ಉಳಿದಿದ್ದಾರೆ.

Advertisement. Scroll to continue reading.

ಹೀಗಾಗಿ ಹಣದ ಮೂಲ ಯಾವುದು? ಎಂದು ಈವರೆಗೂ ಪೊಲೀಸರಿಗೆ ಗೊತ್ತಾಗುತ್ತಿಲ್ಲ. ಅನುಮಾನಾಸ್ಪದ ಕಾರು ಹಾಗೂ ಸಿಕ್ಕ ಹಣದ ಬಗ್ಗೆ ದಿನಕ್ಕೊಂದು ಊಹಾಪೋಹಗಳು ಹರಡುತ್ತಿದ್ದು, ಯಾವುದನ್ನು ಸಹ ಅಧಿಕೃತವಾಗಿ ಸತ್ಯ ಎನ್ನಲು ಸಾಧ್ಯವಾಗುತ್ತಿಲ್ಲ!

Previous Post

ಫೈನಾನ್ಸ್ ಸಿಬ್ಬಂದಿಯ ಆತ್ಮಹತ್ಯೆ ಪ್ರಹಸನ!

Next Post

ಮೀನು ಹಿಡಿಯಲು ಹೋದವ ನೀರುಪಾಲು!

Next Post

ಮೀನು ಹಿಡಿಯಲು ಹೋದವ ನೀರುಪಾಲು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ