6
  • Latest

ಇನ್ನೂ ಬಗೆಹರಿಯದ ಕೋಟಿ ಕಾರಿನ ರಹಸ್ಯ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ದೇಶ - ವಿದೇಶ

ಇನ್ನೂ ಬಗೆಹರಿಯದ ಕೋಟಿ ಕಾರಿನ ರಹಸ್ಯ!

AchyutKumar by AchyutKumar
February 1, 2025
in ದೇಶ - ವಿದೇಶ
advt advt advt
ADVERTISEMENT

ಅನುಮಾನಾಸ್ಪದ ಕಾರಿನಲ್ಲಿ ಕೋಟಿ ರೂ ಸಿಕ್ಕ ಪ್ರಕರಣದ ರಹಸ್ಯ ಪೊಲೀಸರ ಪಾಲಿಗೆ ಸವಾಲಾಗಿದೆ. ರಾಮನಗುಳಿ ಬಳಿ ಅನಾಥವಾಗಿದ್ದ ಕಾರಿನಲ್ಲಿ ಹಣ ಸಿಕ್ಕಿ ಐದು ದಿನ ಕಳೆದರೂ ಆ ಹಣದ ವಾರಸುದಾರರು ಪತ್ತೆಯಾಗಿಲ್ಲ. ಯಾರೂ ಸಹ `ಆ ಹಣ ನನ್ನದು’ ಎಂದು ಅದನ್ನು ಪಡೆಯಲು ಮುಂದೆ ಬಂದಿಲ್ಲ!

ಹುಬ್ಬಳ್ಳಿ ಅಂಕೋಲಾ ಹೆದ್ದಾರಿ ಅಂಚಿನ ರಾಮನಗುಳಿ ಬಳಿ ಐಷಾರಾಮಿ ಕಾರೊಂದು ಅನಾಥವಾಗಿ ಬಿದ್ದಿತ್ತು. ಕಾರಿನ ಗ್ಲಾಸುಗಳು ಒಡೆದಿದ್ದರಿಂದ ಅನೇಕರು ಕಾರು ಅಪಘಾತವಾಗಿದೆ ಎಂದು ಭಾವಿಸಿದ್ದರು. ಪೊಲೀಸರು ಬಂದು ಪರಿಶೀಲಿಸಿದ್ದರು. ಆಗ, ಕಾರಿನ ಒಳಗೆ 1.14 ಲಕ್ಷ ರೂ ಹಣ ಪತ್ತೆಯಾಗಿದ್ದು, ಆ ಹಣದ ಜೊತೆ ಕಾರನ್ನು ಪೊಲೀಸ್ ಸಿಬ್ಬಂದಿ ವಶಕ್ಕೆ ಪಡೆದಿದ್ದರು.

Advertisement. Scroll to continue reading.
ADVERTISEMENT
ADVERTISEMENT

ಇನ್ನಷ್ಟು ವಿಚಾರಣೆ ನಡೆಸಿದಾಗ ಆ ಕಾರಿನ ನೋಂದಣಿ ಸಂಖ್ಯೆ ನಕಲಿ ಎಂದು ಗೊತ್ತಾಯಿತು. ಕಾರಿನೊಳಗೆ ಇನ್ನು ಹಲವು ಬಗೆಯ ನೋಂದಣಿ ಸಂಖ್ಯೆಗಳಿದ್ದವು. ಈ ನಡುವೆ ಮಂಗಳೂರಿನ ವ್ಯಕ್ತಿಯೊಬ್ಬ `ಆ ಕಾರು ತನ್ನದು’ ಎಂದು ಹೇಳಿಕೊಂಡಿದ್ದ. `ಅರಬೈಲಿನಲ್ಲಿ ತನ್ನ ಮೇಲೆ ದಾಳಿ ನಡೆಸಿ ಕಾರು ದೋಚಿದರು’ ಎಂದು ಆತ ಫೋನ್ ಮಾಡಿದ್ದ. ಆದರೆ, ಪೊಲೀಸರು ಸಾಕಷ್ಟು ಪ್ರಯತ್ನ ನಡೆಸಿದರೂ ಈವರೆಗೂ ಫೋನ್ ಮಾಡಿದ ವ್ಯಕ್ತಿ ಸಿಕ್ಕಿಲ್ಲ.

Advertisement. Scroll to continue reading.

ಮಂಗಳೂರಿನ ರಾಜೇಶ ಪವಾರ್ ಎಂಬಾತ ಆ ಕಾರಿನ ಮಾಲಕ ಎಂದು ಪೊಲೀಸರು ಪತ್ತೆ ಹಚ್ಚಿದ್ದಾರೆ. ಆದರೆ, ಆತನ ವಿಳಾಸ ಹುಡುಕಿ ಹೋದರೂ ಯಾವುದೇ ಸುಳಿವು ಸಿಕ್ಕಿಲ್ಲ. ಹವಾಲಾ ದಾಳಿ ಹಾಗೂ ಚುನಾವಣಾ ಅವಧಿಯಲ್ಲಿ ಸಿಕ್ಕಿಬಿದ್ದ ಹಣವನ್ನು ವಾರಸುದಾರರು ಬಂದು `ತಮ್ಮದು’ ಎಂದು ಘೋಷಿಸಿಕೊಳ್ಳುತ್ತಾರೆ. ಆದರೆ, ರಾಮನಗುಳಿಯಲ್ಲಿ ಸಿಕ್ಕ ಹಣದ ಬಗ್ಗೆ ವಾರಸುದಾರರು ಮೌನವಾಗಿಯೇ ಉಳಿದಿದ್ದಾರೆ.

ಹೀಗಾಗಿ ಹಣದ ಮೂಲ ಯಾವುದು? ಎಂದು ಈವರೆಗೂ ಪೊಲೀಸರಿಗೆ ಗೊತ್ತಾಗುತ್ತಿಲ್ಲ. ಅನುಮಾನಾಸ್ಪದ ಕಾರು ಹಾಗೂ ಸಿಕ್ಕ ಹಣದ ಬಗ್ಗೆ ದಿನಕ್ಕೊಂದು ಊಹಾಪೋಹಗಳು ಹರಡುತ್ತಿದ್ದು, ಯಾವುದನ್ನು ಸಹ ಅಧಿಕೃತವಾಗಿ ಸತ್ಯ ಎನ್ನಲು ಸಾಧ್ಯವಾಗುತ್ತಿಲ್ಲ!

ShareSendTweetShare
ADVERTISEMENT
Previous Post

ಫೈನಾನ್ಸ್ ಸಿಬ್ಬಂದಿಯ ಆತ್ಮಹತ್ಯೆ ಪ್ರಹಸನ!

Next Post

ಮೀನು ಹಿಡಿಯಲು ಹೋದವ ನೀರುಪಾಲು!

Next Post

ಮೀನು ಹಿಡಿಯಲು ಹೋದವ ನೀರುಪಾಲು!

ಬಜೆಟ್ ಸ್ವಾಗತಿಸಿದ ಮೀನುಗಾರ ಮುಖಂಡ

ನಿದ್ರೆ ಮಂಪರಿನಲ್ಲಿಯೇ ಅಸುನಿಗಿದ ನೌಕಾನೆಲೆ ಸಿಬ್ಬಂದಿ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.