6
  • Latest

ಬಜೆಟ್ ಸ್ವಾಗತಿಸಿದ ಮೀನುಗಾರ ಮುಖಂಡ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಬಜೆಟ್ ಸ್ವಾಗತಿಸಿದ ಮೀನುಗಾರ ಮುಖಂಡ

AchyutKumar by AchyutKumar
February 1, 2025
in ರಾಜಕೀಯ
advt advt advt
ADVERTISEMENT

`ಮೀನುಗಾರಿಕೆ ಸೇರಿ ಹಲವು ಕ್ಷೇತ್ರಗಳ ಉತ್ತೇಜನಕ್ಕೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮೂಲಕ ಕೊಡುಗೆ ನೀಡಿದ್ದಾರೆ’ ಎಂದು ವಿಧಾನ ಪರಿಷತ್ ಸದಸ್ಯ ಗಣಪತಿ ಉಳ್ವೇಕರ್ ಹೇಳಿದ್ದಾರೆ.

Advertisement. Scroll to continue reading.

`ಮಧ್ಯಮ ವರ್ಗದ ಜನರನ್ನು ಎಲ್ಲರೂ ನಿರ್ಲಕ್ಷಿಸುತ್ತಿದ್ದರು. ಆದರೆ, ನಿರ್ಮಲಾ ಸೀತಾರಾಮನ್ ಅವರು ಮಧ್ಯಮ ವರ್ಗದ ಜನರನ್ನು ಗುರಿಯಾಗಿರಿಸಿಕೊಂಡು ಉತ್ತಮ ಬಜೆಟ್ ಮಂಡಿಸಿದ್ದಾರೆ’ ಎಂದವರು ಹೇಳಿದ್ದಾರೆ. `ಮೀನುಗಾರಿಕೆ ಉತ್ತೇಜನಕ್ಕೆ ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಮೀನುಗಾರಿಕೆ ಕ್ಷೇತ್ರಕ್ಕೆ 60 ಸಾವಿರ ಕೋಟಿ ರೂ ಮೀಸಲಿಟ್ಟಿದ್ದಾರೆ. ಇದು ಸಂತಸದ ವಿಷಯ’ ಎಂದವರು ಹೇಳಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಕ್ಯಾನ್ಸರ್ ಸೇರಿದಂತೆ ಅಗತ್ಯ 32 ಔಷಧಗಳಿಗೆ ತೆರಿಗೆ ವಿನಾಯಿತಿ ನೀಡಿರುವುದು ಸ್ವಾಗತಾರ್ಹ. ಗ್ರಾಮೀಣ ಅಭಿವೃದ್ಧಿಗೆ ಅತಿ ಹೆಚ್ಚಿನ ಅನುದಾನ ಮೀಸಲಿಟ್ಟಿರುವುದು ಉತ್ತಮ. ಬಡ ವರ್ಗಗಳ ಏಳಿಗೆಗೆ ಯೋಜನೆಗಳನ್ನು ಘೋಷಿಸಿರುವುದು ಒಳ್ಳೆಯ ಬೆಳವಣಿಗೆ’ ಎಂದವರು ಅಭಿಪ್ರಾಯಪಟ್ಟಿದ್ದಾರೆ.

ShareSendTweetShare
ADVERTISEMENT
Previous Post

ಮೀನು ಹಿಡಿಯಲು ಹೋದವ ನೀರುಪಾಲು!

Next Post

ನಿದ್ರೆ ಮಂಪರಿನಲ್ಲಿಯೇ ಅಸುನಿಗಿದ ನೌಕಾನೆಲೆ ಸಿಬ್ಬಂದಿ!

Next Post

ನಿದ್ರೆ ಮಂಪರಿನಲ್ಲಿಯೇ ಅಸುನಿಗಿದ ನೌಕಾನೆಲೆ ಸಿಬ್ಬಂದಿ!

ಗರ್ಭಿಣಿ ಗೋ ಹತ್ಯೆ ಪ್ರಕರಣ: ಪೊಲೀಸರ ನಡೆಗೆ ಜನಶಕ್ತಿ ವೇದಿಕೆ ಪ್ರಶಂಸೆ

ಶಿರಸಿಗೆ ಬಂದ ಯಲ್ಲಾಪುರದ ಯುವತಿ: ಮುಂದೆ ಹೋಗಿದ್ದೇಲ್ಲಿ?

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.