6
  • Latest

ಗರ್ಭಿಣಿ ಗೋ ಹತ್ಯೆ ಪ್ರಕರಣ: ಪೊಲೀಸರ ನಡೆಗೆ ಜನಶಕ್ತಿ ವೇದಿಕೆ ಪ್ರಶಂಸೆ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಗರ್ಭಿಣಿ ಗೋ ಹತ್ಯೆ ಪ್ರಕರಣ: ಪೊಲೀಸರ ನಡೆಗೆ ಜನಶಕ್ತಿ ವೇದಿಕೆ ಪ್ರಶಂಸೆ

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

`ಗೋವು ತುಂಡರಿಸಿ ಅದರ ಗರ್ಭದಲ್ಲಿದ್ದ ಕರು ಕಿತ್ತೆಸೆದ ಪ್ರಕರಣದಲ್ಲಿ ಪೊಲೀಸರು ಕಾನೂನು ಸುವ್ಯಸ್ಥೆ ಕಾಪಾಡಿದ್ದು ಅಭಿನಂದನೀಯ’ ಎಂದು ಜನಶಕ್ತಿ ವೇದಿಕೆ ಅಧ್ಯಕ್ಷ ಮಾಧವ ನಾಯಕ ಹೇಳಿದ್ದಾರೆ. `ದುಷ್ಟರು ಪೊಲೀಸರ ಮೇಲೆ ಹಲ್ಲೆಗೆ ಮುಂದಾದಾಗ ಪೊಲೀಸರು ದುಷ್ಕರ್ಮಿಗಳ ಕಾಲಿಗೆ ಗುಂಡು ಹೊಡೆದಿದ್ದಾರೆ. ಕಾಲಿನ ಬದಲು ಅವರ ಎದೆಗೆ ಗುಂಡು ಹೊಡೆದು ಸಮಾಜದ ಸ್ವಾಸ್ಥö್ಯ ಕಾಪಾಡಬೇಕು’ ಎಂದು ಮಾಧವ ನಾಯಕ ಅಭಿಪ್ರಾಯಪಟ್ಟಿದ್ದಾರೆ.

Advertisement. Scroll to continue reading.

`ಹೊನ್ನಾವರ ಬಳಿ ಗರ್ಭ ಧರಿಸಿದ್ದ ಹಸುವಿನ ತಲೆ ಕಡಿದು ಮಾಂಸ ಕದ್ದೊಯ್ದಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಸಾಕಷ್ಟು ಶ್ರಮಿಸಿದ್ದಾರೆ. ಅಕ್ರಮ ಜಾನುವಾರು ವಧೆಯನ್ನು ಜಾತಿ- ಧರ್ಮ ಮೀರಿ ಎಲ್ಲರೂ ಖಂಡಿಸಬೇಕು’ ಎಂದು ಅವರು ಹೇಳಿದ್ದಾರೆ. `ಆಹಾರ ಎಂಬುದು ಅವರವರ ಹಕ್ಕು. ಆದರೆ, ಗರ್ಭ ಧರಿಸಿದ ಹಸುವನ್ನು ಕದ್ದು ಅದರ ಮಾಂಸ ಭಕ್ಷಣೆ ಸರಿಯಲ್ಲ. ಈ ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೆತ್ತಿಕೊಂಡಾಗ, ಸಾಲ್ಕೋಡ ಒಂದೇ ಗ್ರಾಮ ವ್ಯಾಪ್ತಿಯಲ್ಲಿ ವರ್ಷಕ್ಕೆ 100ರಷ್ಟು ಆಕಳು ನಾಪತ್ತೆಯಾಗಿರುವುದು ಗೊತ್ತಾಗಿದೆ. ಪೊಲೀಸ್ ಅಧೀಕ್ಷಕ ಎಂ ನಾರಾಯಣ ಅವರು ಸಾಕಷ್ಟು ಮುನ್ನಚ್ಚರಿಕೆವಹಿಸಿ ಆರೋಪಿಗಳನ್ನು ಬಂಧಿಸಿದ್ದು, ಅವರ ಶ್ರಮ ಶ್ಲಾಘನೀಯ’ ಎಂದು ಮಾಧವ ನಾಯಕರು ಹೇಳಿದ್ದಾರೆ.

Advertisement. Scroll to continue reading.
ADVERTISEMENT
ADVERTISEMENT

`ಪ್ರಕರಣದ ಸ್ಥಳ ಮಹಜರು ವೇಳೆ ಆರೋಪಿ ತಪ್ಪಿಸಿಕೊಳ್ಳಲು ಪೊಲೀಸರ ಮೇಲೆ ದಾಳಿ ಮಾಡಿದ್ದರಿಂದ ಭಯದ ವಾತಾವರಣ ಸೃಷ್ಟಿಸಿದೆ. ಪೊಲೀಸರು ಪ್ರತಿದಾಳಿಯಾಗಿ ಆರೋಪಿಯ ಕಾಲಿಗೆ ಗುಂಡೇಟು ನೀಡಿ ಅವರ ಜೀವ ಉಳಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆ. ಇಂಥ ಕಟುಕರಿಗೆ ಕಾಲಿನ ಬದಲು ಎದೆಗೆ ಗುಂಡೇಟು ಹೊಡೆಯಬೇಕಿತ್ತು’ ಎಂದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. `ಕರಾವಳಿ ಭಾಗದಲ್ಲಿ ದನ ಕಳ್ಳ ಸಾಗಾಣಿಕೆ ಹೆಚ್ಚಾಗಿದೆ. ಈ ನಡುವೆ ತಂಜೀಮ್ ಮುಖಂಡ ಇನಾಯತ್ ಉಲ್ಲಾ ಶಾಬಂದ್ರಿ ಪೊಲೀಸರ ಬೆಂಬಲಕ್ಕೆ ನಿಂತಿರುವುದು ಸ್ವಾಗತಾರ್ಹ’ ಎಂದವರು ಹೇಳಿದ್ದಾರೆ.

ShareSendTweetShare
ADVERTISEMENT
Previous Post

ನಿದ್ರೆ ಮಂಪರಿನಲ್ಲಿಯೇ ಅಸುನಿಗಿದ ನೌಕಾನೆಲೆ ಸಿಬ್ಬಂದಿ!

Next Post

ಶಿರಸಿಗೆ ಬಂದ ಯಲ್ಲಾಪುರದ ಯುವತಿ: ಮುಂದೆ ಹೋಗಿದ್ದೇಲ್ಲಿ?

Next Post

ಶಿರಸಿಗೆ ಬಂದ ಯಲ್ಲಾಪುರದ ಯುವತಿ: ಮುಂದೆ ಹೋಗಿದ್ದೇಲ್ಲಿ?

ಬಜೆಟ್ ವಿರೋಧಿಸಿ ಪ್ರತಿಭಟನೆಯ ನಿರ್ಧಾರ

ಸಂಸದರ ಜೊತೆ ಮಾಜಿ ಸಂಸದರ ಸೇವೆ ಸ್ಮರಿಸಿದ ಶಿರಸಿ ಶಾಸಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.