6
  • Latest

ಶಿರಸಿಗೆ ಬಂದ ಯಲ್ಲಾಪುರದ ಯುವತಿ: ಮುಂದೆ ಹೋಗಿದ್ದೇಲ್ಲಿ?

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರಸಿಗೆ ಬಂದ ಯಲ್ಲಾಪುರದ ಯುವತಿ: ಮುಂದೆ ಹೋಗಿದ್ದೇಲ್ಲಿ?

AchyutKumar by AchyutKumar
February 1, 2025
in ಸ್ಥಳೀಯ
advt advt advt
ADVERTISEMENT

ಬಸ್ ನಿಲ್ದಾಣದ ಅಂಗಡಿಗೆ ತೆರಳಿದ್ದ ಯುವತಿ ಕಾಣೆಯಾಗಿದ್ದಾರೆ. ಎಷ್ಟು ಹುಡುಕಿದರೂ ಆಕೆಯ ಸುಳಿವು ಸಿಗದ ಕಾರಣ ಯುವತಿಯ ತಾಯಿ ಪೊಲೀಸರ ಮೊರೆ ಹೋಗಿದ್ದಾರೆ.

ಯಲ್ಲಾಪುರದ ಕಿರವತ್ತಿ ಬಳಿಯ ಜಯಂತಿನಗರದ ರಕ್ಷಿತಾ ಚಂದಾವರ (20) ಶನಿವಾರ ಶಿರಸಿಗೆ ಬಂದಿದ್ದರು. ಹಳೆ ಬಸ್ ನಿಲ್ದಾಣದ ಬಳಿಯಿರುವ ಅಂಗಡಿಗೆ ಹೋಗಿ ಬರುವುದಾಗಿ ಅವರ ತಾಯಿ ಲತಾ ಚಂದಾವರ ಬಳಿ ಹೇಳಿದ್ದರು. ಅಂಗಡಿಗೆ ಹೋದ ಅವರು ಎಷ್ಟು ಹೊತ್ತು ಕಳೆದರೂ ಮರಳಲಿಲ್ಲ. ಲತಾ ಅವರು ಅಂಗಡಿ ಕಡೆ ಹೋಗಿ ನೋಡಿದರು. ಬಸ್ ನಿಲ್ದಾಣದ ಸುತ್ತಲು ರಕ್ಷಿತಾ ಅವರ ಹುಡುಕಾಟ ನಡೆಸಿದರು. ಆದರೆ, ಎಲ್ಲಿಯೂ ರಕ್ಷಿತಾ ಕಾಣಲಿಲ್ಲ.

ADVERTISEMENT
ADVERTISEMENT

ಸಂಬ0ಧಿಕರ ಮನೆ, ಪರಿಚಯಸ್ಥರ ಮನೆಗೆ ಫೋನ್ ಮಾಡಿ ಕೇಳಿದಾಗ ಅಲ್ಲಿ ಸಹ ರಕ್ಷಿತಾ ಬಂದಿರುವ ಬಗ್ಗೆ ಯಾರೂ ಹೇಳಲಿಲ್ಲ. ಬಸ್ ನಿಲ್ದಾಣಕ್ಕೆ ಬಂದ ಯುವತಿ ಏಕಾಏಕಿ ಕಾಣೆಯಾದ ಬಗ್ಗೆ ಜನವರು ಅಚ್ಚರಿಗೆ ಒಳಗಾದರು.

Advertisement. Scroll to continue reading.

ಕೊನೆಗೆ ಅನೇಕರ ಸಲಹೆ ಪಡೆದು ಲತಾ ಅವರು ಪೊಲೀಸ್ ಠಾಣೆಗೆ ತೆರಳಿ ಮಗಳು ಕಾಣೆಯಾಗಿರುವ ಬಗ್ಗೆ ದೂರು ಸಲ್ಲಿಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಕ್ಷಿತಾ ಅವರ ಹುಡುಕಾಟ ನಡೆಸುತ್ತಿದ್ದಾರೆ. ರಕ್ಷಿತಾ ಅವರು ಕನ್ನಡ ಹಾಗೂ ಕೊಂಕಣಿ ಮಾತನಾಡುತ್ತಾರೆ.

Advertisement. Scroll to continue reading.

ಈ ಮಾಹಿತಿಯನ್ನು ಎಲ್ಲಾ ಕಡೆ ಶೇರ್ ಮಾಡಿ. ರಕ್ಷಿತಾ ಅವರನ್ನು ಕಂಡಲ್ಲಿ ಇಲ್ಲಿ ಫೋನ್ ಮಾಡಿ: 9480805264

 

ShareSendTweetShare
ADVERTISEMENT
Previous Post

ಗರ್ಭಿಣಿ ಗೋ ಹತ್ಯೆ ಪ್ರಕರಣ: ಪೊಲೀಸರ ನಡೆಗೆ ಜನಶಕ್ತಿ ವೇದಿಕೆ ಪ್ರಶಂಸೆ

Next Post

ಬಜೆಟ್ ವಿರೋಧಿಸಿ ಪ್ರತಿಭಟನೆಯ ನಿರ್ಧಾರ

Next Post

ಬಜೆಟ್ ವಿರೋಧಿಸಿ ಪ್ರತಿಭಟನೆಯ ನಿರ್ಧಾರ

ಸಂಸದರ ಜೊತೆ ಮಾಜಿ ಸಂಸದರ ಸೇವೆ ಸ್ಮರಿಸಿದ ಶಿರಸಿ ಶಾಸಕ!

ರಥಸಪ್ತಮಿ ವಿಶೇಷ: ಉದ್ಯಾನವನದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.