6
  • Latest

ಶಿರಸಿಗೆ ಬಂದ ಯಲ್ಲಾಪುರದ ಯುವತಿ: ಮುಂದೆ ಹೋಗಿದ್ದೇಲ್ಲಿ?

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಶಿರಸಿಗೆ ಬಂದ ಯಲ್ಲಾಪುರದ ಯುವತಿ: ಮುಂದೆ ಹೋಗಿದ್ದೇಲ್ಲಿ?

AchyutKumar by AchyutKumar
in ಸ್ಥಳೀಯ

ಬಸ್ ನಿಲ್ದಾಣದ ಅಂಗಡಿಗೆ ತೆರಳಿದ್ದ ಯುವತಿ ಕಾಣೆಯಾಗಿದ್ದಾರೆ. ಎಷ್ಟು ಹುಡುಕಿದರೂ ಆಕೆಯ ಸುಳಿವು ಸಿಗದ ಕಾರಣ ಯುವತಿಯ ತಾಯಿ ಪೊಲೀಸರ ಮೊರೆ ಹೋಗಿದ್ದಾರೆ.

ADVERTISEMENT

ಯಲ್ಲಾಪುರದ ಕಿರವತ್ತಿ ಬಳಿಯ ಜಯಂತಿನಗರದ ರಕ್ಷಿತಾ ಚಂದಾವರ (20) ಶನಿವಾರ ಶಿರಸಿಗೆ ಬಂದಿದ್ದರು. ಹಳೆ ಬಸ್ ನಿಲ್ದಾಣದ ಬಳಿಯಿರುವ ಅಂಗಡಿಗೆ ಹೋಗಿ ಬರುವುದಾಗಿ ಅವರ ತಾಯಿ ಲತಾ ಚಂದಾವರ ಬಳಿ ಹೇಳಿದ್ದರು. ಅಂಗಡಿಗೆ ಹೋದ ಅವರು ಎಷ್ಟು ಹೊತ್ತು ಕಳೆದರೂ ಮರಳಲಿಲ್ಲ. ಲತಾ ಅವರು ಅಂಗಡಿ ಕಡೆ ಹೋಗಿ ನೋಡಿದರು. ಬಸ್ ನಿಲ್ದಾಣದ ಸುತ್ತಲು ರಕ್ಷಿತಾ ಅವರ ಹುಡುಕಾಟ ನಡೆಸಿದರು. ಆದರೆ, ಎಲ್ಲಿಯೂ ರಕ್ಷಿತಾ ಕಾಣಲಿಲ್ಲ.

ಸಂಬ0ಧಿಕರ ಮನೆ, ಪರಿಚಯಸ್ಥರ ಮನೆಗೆ ಫೋನ್ ಮಾಡಿ ಕೇಳಿದಾಗ ಅಲ್ಲಿ ಸಹ ರಕ್ಷಿತಾ ಬಂದಿರುವ ಬಗ್ಗೆ ಯಾರೂ ಹೇಳಲಿಲ್ಲ. ಬಸ್ ನಿಲ್ದಾಣಕ್ಕೆ ಬಂದ ಯುವತಿ ಏಕಾಏಕಿ ಕಾಣೆಯಾದ ಬಗ್ಗೆ ಜನವರು ಅಚ್ಚರಿಗೆ ಒಳಗಾದರು.

Advertisement. Scroll to continue reading.

ಕೊನೆಗೆ ಅನೇಕರ ಸಲಹೆ ಪಡೆದು ಲತಾ ಅವರು ಪೊಲೀಸ್ ಠಾಣೆಗೆ ತೆರಳಿ ಮಗಳು ಕಾಣೆಯಾಗಿರುವ ಬಗ್ಗೆ ದೂರು ಸಲ್ಲಿಸಿದರು. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ರಕ್ಷಿತಾ ಅವರ ಹುಡುಕಾಟ ನಡೆಸುತ್ತಿದ್ದಾರೆ. ರಕ್ಷಿತಾ ಅವರು ಕನ್ನಡ ಹಾಗೂ ಕೊಂಕಣಿ ಮಾತನಾಡುತ್ತಾರೆ.

Advertisement. Scroll to continue reading.

ಈ ಮಾಹಿತಿಯನ್ನು ಎಲ್ಲಾ ಕಡೆ ಶೇರ್ ಮಾಡಿ. ರಕ್ಷಿತಾ ಅವರನ್ನು ಕಂಡಲ್ಲಿ ಇಲ್ಲಿ ಫೋನ್ ಮಾಡಿ: 9480805264

 

Previous Post

ಗರ್ಭಿಣಿ ಗೋ ಹತ್ಯೆ ಪ್ರಕರಣ: ಪೊಲೀಸರ ನಡೆಗೆ ಜನಶಕ್ತಿ ವೇದಿಕೆ ಪ್ರಶಂಸೆ

Next Post

ಬಜೆಟ್ ವಿರೋಧಿಸಿ ಪ್ರತಿಭಟನೆಯ ನಿರ್ಧಾರ

Next Post

ಬಜೆಟ್ ವಿರೋಧಿಸಿ ಪ್ರತಿಭಟನೆಯ ನಿರ್ಧಾರ

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ