6
  • Latest

ಬಜೆಟ್ ವಿರೋಧಿಸಿ ಪ್ರತಿಭಟನೆಯ ನಿರ್ಧಾರ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜ್ಯ

ಬಜೆಟ್ ವಿರೋಧಿಸಿ ಪ್ರತಿಭಟನೆಯ ನಿರ್ಧಾರ

AchyutKumar by AchyutKumar
in ರಾಜ್ಯ

`ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಬಡವರ ವಿರೋಧಿಯಾಗಿದೆ’ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಶಾಂತರಾಮ ನಾಯಕ ಹೇಳಿದ್ದಾರೆ. ಬಜೆಟ್ ವಿರೋಧಿಸಿ ಅವರು ಪ್ರತಿಭಟನೆಗೆ ಕರೆ ನೀಡಿದ್ದಾರೆ.

`ಕಾರ್ಪೋರೇಟ್ ಕಂಪನಿ ಹಾಗೂ ಶ್ರೀಮಂತರಿಗಾಗಿ ಸಿದ್ಧಪಡಿಸಿದ ಬಜೆಟ್ ಇದಾಗಿದ್ದು, ಕಾರ್ಮಿಕರು ಹಾಗೂ ರೈತರಿಗೆ ಈ ಬಜೆಟಿನಿಂದ ಯಾವುದೇ ಪ್ರಯೋಜನವಿಲ್ಲ. ಜಿಡಿಪಿಗೆ ಕೃಷಿ ಮತ್ತು ಸಂಬoಧಿತ ವಲಯಗಳ ಕೊಡುಗೆಯು ಬಜೆಟ್‌ನಲ್ಲಿ 16 ಪ್ರತಿಶತಕ್ಕೆ ಏರಿಸಲಾಗಿದೆ. 2024-25ರ ಪರಿಷ್ಕೃತ ಅಂದಾಜುಗಳಿಗಿAತ ಕೃಷಿ ಮತ್ತು ಸಂಬAಧಿತ ಚಟುವಟಿಕೆಗಳಿಗೆ ಹಂಚಿಕೆ ಕಡಿಮೆಯಾಗಿದೆ’ ಎಂದವರು ವಿಶ್ಲೇಷಿಸಿದ್ದಾರೆ. `ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ರೈತರಿಗೆ ಆದ್ಯತೆ ಕೊಟ್ಟಿಲ್ಲ. ಕೃಷಿ ಉತ್ಪನ್ನ ಖರೀದಿ ವಿಸ್ತರೆಣೆ ಕುರಿತು ಬಜೆಟ್‌ನಲ್ಲಿ ಏನೂ ಇಲ್ಲ. ರೈತರನ್ನು ಸಾಲಭಾಧೆಯಿಂದ ಮುಕ್ತಗೊಳಿಸುವ ಹಾಗೂ ಲಾಭದಾಯಕ ಬೆಲೆಗಳನ್ನು ಖಚಿತಪಡಿಸಿಕೊಳ್ಳುವ ಸಂಸದೀಯ ಸ್ಥಾಯಿ ಸಮಿತಿಯ ಶಿಫಾರಸ್ಸುಗಳನ್ನು ಗಾಳಿಗೆ ತೂರಲಾಗಿದೆ’ ಎಂದವರು ಹೇಳಿದ್ದಾರೆ.

ಇದಲ್ಲದೇ, `ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಸೃಷ್ಠಿಗೆ ಒತ್ತು ನೀಡಿಲ್ಲ. ಆಹಾರ ಸಬ್ಸಿಡಿ ಸಹ ಮೊದಲಿಗಿಂತ ಕಡಿಮೆಯಾಗಿದೆ. ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ, ಬೆಳೆ ವಿಮೆಗೆ ನೀಡಲಾದ ಹಂಚಿಕೆಯು ಕಡಿತವಾಗಿದೆ. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಗೆ ಹಂಚಿಕೆಯಲ್ಲಿ ಯಾವುದೇ ಹೆಚ್ಚಳವಾಗಿಲ್ಲ. ರಸಗೊಬ್ಬರ ಸಬ್ಸಿಡಿ ಮೊತ್ತವನ್ನು ಕಡಿಮೆ ಮಾಡಲಾಗಿದ್ದು, ಮುಂದಿನ 4 ವರ್ಷಗಳವರೆಗೆ ಬೇಳೆಕಾಳುಗಳನ್ನು ಸಂಗ್ರಹಿಸುತ್ತವೆ ಎಂಬ ಹೇಳಿಕೆಯಲ್ಲಿ ಹೊಸದೇನೂ ಇಲ್ಲ’ ಎಂದವರು ಹೇಳಿದ್ದಾರೆ.

ರೈತ ವಿರೋಧಿ ಬಜೆಟ್ ವಿರುದ್ಧ ಅಖಿಲ ಭಾರತ ಕಿಸಾನ್ ಸಭಾ ಹಾಗೂ ಕರ್ನಾಟಕ ಪ್ರಾಂತ ರೈತ ಸಂಘ ಪ್ರತಿಭಟನೆಗೆ ಕರೆ ನೀಡಲಿದೆ ಎಂದು ಶಾಂತರಾಮ ನಾಯಕ ಅವರು ಘೋಷಿಸಿದ್ದಾರೆ.

ShareSendTweetShare
Previous Post

ಶಿರಸಿಗೆ ಬಂದ ಯಲ್ಲಾಪುರದ ಯುವತಿ: ಮುಂದೆ ಹೋಗಿದ್ದೇಲ್ಲಿ?

Next Post

ಸಂಸದರ ಜೊತೆ ಮಾಜಿ ಸಂಸದರ ಸೇವೆ ಸ್ಮರಿಸಿದ ಶಿರಸಿ ಶಾಸಕ!

Next Post

ಸಂಸದರ ಜೊತೆ ಮಾಜಿ ಸಂಸದರ ಸೇವೆ ಸ್ಮರಿಸಿದ ಶಿರಸಿ ಶಾಸಕ!

ರಥಸಪ್ತಮಿ ವಿಶೇಷ: ಉದ್ಯಾನವನದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ!

ಸಾವಿನ ನಂತರವೂ ಬದುಕಿದ ವೈದ್ಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.