6
  • Latest

ಸಂಸದರ ಜೊತೆ ಮಾಜಿ ಸಂಸದರ ಸೇವೆ ಸ್ಮರಿಸಿದ ಶಿರಸಿ ಶಾಸಕ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ರಾಜಕೀಯ

ಸಂಸದರ ಜೊತೆ ಮಾಜಿ ಸಂಸದರ ಸೇವೆ ಸ್ಮರಿಸಿದ ಶಿರಸಿ ಶಾಸಕ!

AchyutKumar by AchyutKumar
in ರಾಜಕೀಯ

ಶಿರಸಿ ಟಿಎಸ್‌ಎಸ್ ರಸ್ತೆಯ ಕೃಷಿ ಭಾರತಿ ಬಳಿ 2.5 ಗುಂಟೆ ಜಾಗದಲ್ಲಿ ಮಡಿವಾಳ ಸಮಾಜದವರು ಮಾಚಿದೇವ ಸಮುದಾಯ ಭವನ ನಿರ್ಮಿಸಿದ್ದಾರೆ.

ಈ ಕಟ್ಟಡ ಉದ್ಘಾಟನೆಗೆ ಆಗಮಿಸಿದ್ದ ಕ್ಷೇತ್ರದ ಶಾಸಕ ಭೀಮಣ್ಣ ನಾಯ್ಕ ಅವರು ಮಾಜಿ ಸಂಸದ ಅನಂತಕುಮಾರ ಹೆಗಡೆ ಹಾಗೂ ಸಂಸದ ವಿಶ್ವೇಶ್ವರ ಹೆಗಡೆ ಅವರ ಕೊಡುಗೆಯನ್ನು ನೆನೆದರು.

ಇದರೊಂದಿಗೆ `2008ರಲ್ಲಿ ನಾನು ಕಾಂಗ್ರೆಸ್ ಪಕ್ಷದ ಉತ್ತರ ಕನ್ನಡ ಜಿಲ್ಲಾಧ್ಯಕ್ಷನಾಗಿದ್ದಾಗ ಮಡಿವಾಳ ಸಮಾಜದ ಕಟ್ಟಡ ನಿರ್ಮಾಣಕ್ಕೆ 50 ಸಾವಿರ ರೂ ದೇಣಿಗೆ ನೀಡಿದ್ದೆ. ಇದೀಗ ಹಲವು ದಾನಿಗಳ ನೆರವಿನಿಂದ ನೂತನ ಕಟ್ಟಡ ನಿರ್ಮಾಣವಾಗಿದೆ’ ಎಂದು ಹೇಳಿದರು.

`ನಿಮ್ಮೆಲ್ಲರ ಸಹಕಾರದಿಂದ ಶಾಸಕನಾಗಿರುವ ನಾನು ಸರ್ಕಾರದಿಂದಲೂ ಮತ್ತಷ್ಟು ಅನುದಾನ ತರುವೆ’ ಎಂದು ಘೋಷಿಸಿದರು. ಜಗದ್ಗುರು ಬಸವ ಮಾಚಿವದೇವ ಮಹಾಸ್ವಾಮೀಜಿ ಸಾನಿಧ್ಯವಹಿಸಿದ್ದರು.

 

ShareSendTweetShare
Previous Post

ಬಜೆಟ್ ವಿರೋಧಿಸಿ ಪ್ರತಿಭಟನೆಯ ನಿರ್ಧಾರ

Next Post

ರಥಸಪ್ತಮಿ ವಿಶೇಷ: ಉದ್ಯಾನವನದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ!

Next Post

ರಥಸಪ್ತಮಿ ವಿಶೇಷ: ಉದ್ಯಾನವನದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ!

ಸಾವಿನ ನಂತರವೂ ಬದುಕಿದ ವೈದ್ಯ!

ಡಿವೈಡರ್'ಗೆ ಬಡಿದ ಸ್ಕೂಟಿ: ಕಾಲುವೆಗೆ ಬಿದ್ದು ಸಾವನಪ್ಪಿದ ಹೆಸ್ಕಾಂ ಸಿಬ್ಬಂದಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.