6
  • Latest

ರಥಸಪ್ತಮಿ ವಿಶೇಷ: ಉದ್ಯಾನವನದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಥಸಪ್ತಮಿ ವಿಶೇಷ: ಉದ್ಯಾನವನದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ!

AchyutKumar by AchyutKumar
February 1, 2025
in ಸ್ಥಳೀಯ
advt advt advt
ADVERTISEMENT

ಕಾರವಾರದ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ರಥಸಪ್ತಮಿ ಅಂಗವಾಗಿ ಸೂರ್ಯ ನಮಸ್ಕಾರ ಆಯೋಜಿಸಲಾಗಿದೆ.

ಕಾರವಾರದ ಪತಂಜಲಿ ಯೋಗ ಸಮಿತಿ, ರೋಟರಿ ಕ್ಲಬ್ ಆಫ್ ಕಾರವಾರ ಸಿಸೈಡ್ ಹಾಗೂ ಆಯುಷ್ ಇಲಾಖೆ ಈ ಕಾರ್ಯಕ್ರಮ ಸಂಘಟಿಸಿದೆ. ಫೆಬ್ರವರಿ 4ರ ಮಂಗಳವಾರ ಬೆಳಗ್ಗೆ 6ರಿಂದ 7ಗಂಟೆಯವರೆಗೆ ಕೋಡಿಭಾಗದ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ 108 ಸೂರ್ಯ ನಮಸ್ಕಾರ ಮಾಡಲಾಗುತ್ತದೆ.

Advertisement. Scroll to continue reading.
ADVERTISEMENT
ADVERTISEMENT

ಪತಂಜಲಿ ಯೋಗ ಸಮಿತಿಯ ತಾಲೂಕಾ ಪ್ರಭಾರಿ ವೆಂಕಟೇಶ ಗುರೂಜಿ ಅವರು ಸೂರ್ಯ ನಮಸ್ಕಾರ ಹೇಳಿಕೊಡಲಿದ್ದಾರೆ. ಯೋಗ ಸಾಧಕರಾದ ಸುಜಾತ ಹರಿಕಂತ್ರ, ಆಯುಷ್ ಇಲಾಖೆಯ ಡಾ ಮಲ್ಲಿಕಾರ್ಜುನ ಹಿರೇಮಠ ಸಹ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Advertisement. Scroll to continue reading.

ಆರೋಗ್ಯವಂತ ಜೀವನ ಹಾಗೂ ಸದಾ ಲವಲವಿಕೆಯಿಂದ ಬಾಳಲು ಯೋಗ, ಸೂರ್ಯ ನಮಸ್ಕಾರ ಉತ್ತಮ ಸಾಧನವಾಗಿದ್ದು, ಆಸಕ್ತರು ಆ ದಿನ ಬೆಳಗ್ಗೆ 5:45ಕ್ಕೆ ಜಮಖಾನದ ಜೊತೆ ಸಾಲುಮರದ ತಿಮ್ಮಕ್ಕ ಉದ್ಯಾನವನಕ್ಕೆ ಹಾಜರಾಗುವಂತೆ ರೋಟರಿ ಸಿ ಸೈಡ್ ಅಧ್ಯಕ್ಷರಾದ ಡಾ ಅನು ಜಯಪ್ರಕಾಶ್ ಅವರು ಕೋರಿದ್ದಾರೆ.

ನೀವು ಬನ್ನಿ.. ನಿಮ್ಮವರನ್ನು ಕರೆ ತನ್ನಿ

ShareSendTweetShare
ADVERTISEMENT
Previous Post

ಸಂಸದರ ಜೊತೆ ಮಾಜಿ ಸಂಸದರ ಸೇವೆ ಸ್ಮರಿಸಿದ ಶಿರಸಿ ಶಾಸಕ!

Next Post

ಸಾವಿನ ನಂತರವೂ ಬದುಕಿದ ವೈದ್ಯ!

Next Post

ಸಾವಿನ ನಂತರವೂ ಬದುಕಿದ ವೈದ್ಯ!

ಡಿವೈಡರ್'ಗೆ ಬಡಿದ ಸ್ಕೂಟಿ: ಕಾಲುವೆಗೆ ಬಿದ್ದು ಸಾವನಪ್ಪಿದ ಹೆಸ್ಕಾಂ ಸಿಬ್ಬಂದಿ!

ಬೋಳು ಕಾಳಿಗೆ ಬಂಪರ್ ಬೆಲೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.