6
  • Latest

ರಥಸಪ್ತಮಿ ವಿಶೇಷ: ಉದ್ಯಾನವನದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ರಥಸಪ್ತಮಿ ವಿಶೇಷ: ಉದ್ಯಾನವನದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ!

AchyutKumar by AchyutKumar
in ಸ್ಥಳೀಯ

ಕಾರವಾರದ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ ರಥಸಪ್ತಮಿ ಅಂಗವಾಗಿ ಸೂರ್ಯ ನಮಸ್ಕಾರ ಆಯೋಜಿಸಲಾಗಿದೆ.

ADVERTISEMENT

ಕಾರವಾರದ ಪತಂಜಲಿ ಯೋಗ ಸಮಿತಿ, ರೋಟರಿ ಕ್ಲಬ್ ಆಫ್ ಕಾರವಾರ ಸಿಸೈಡ್ ಹಾಗೂ ಆಯುಷ್ ಇಲಾಖೆ ಈ ಕಾರ್ಯಕ್ರಮ ಸಂಘಟಿಸಿದೆ. ಫೆಬ್ರವರಿ 4ರ ಮಂಗಳವಾರ ಬೆಳಗ್ಗೆ 6ರಿಂದ 7ಗಂಟೆಯವರೆಗೆ ಕೋಡಿಭಾಗದ ಸಾಲುಮರದ ತಿಮ್ಮಕ್ಕ ಉದ್ಯಾನವನದಲ್ಲಿ 108 ಸೂರ್ಯ ನಮಸ್ಕಾರ ಮಾಡಲಾಗುತ್ತದೆ.

ಪತಂಜಲಿ ಯೋಗ ಸಮಿತಿಯ ತಾಲೂಕಾ ಪ್ರಭಾರಿ ವೆಂಕಟೇಶ ಗುರೂಜಿ ಅವರು ಸೂರ್ಯ ನಮಸ್ಕಾರ ಹೇಳಿಕೊಡಲಿದ್ದಾರೆ. ಯೋಗ ಸಾಧಕರಾದ ಸುಜಾತ ಹರಿಕಂತ್ರ, ಆಯುಷ್ ಇಲಾಖೆಯ ಡಾ ಮಲ್ಲಿಕಾರ್ಜುನ ಹಿರೇಮಠ ಸಹ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ.

Advertisement. Scroll to continue reading.

ಆರೋಗ್ಯವಂತ ಜೀವನ ಹಾಗೂ ಸದಾ ಲವಲವಿಕೆಯಿಂದ ಬಾಳಲು ಯೋಗ, ಸೂರ್ಯ ನಮಸ್ಕಾರ ಉತ್ತಮ ಸಾಧನವಾಗಿದ್ದು, ಆಸಕ್ತರು ಆ ದಿನ ಬೆಳಗ್ಗೆ 5:45ಕ್ಕೆ ಜಮಖಾನದ ಜೊತೆ ಸಾಲುಮರದ ತಿಮ್ಮಕ್ಕ ಉದ್ಯಾನವನಕ್ಕೆ ಹಾಜರಾಗುವಂತೆ ರೋಟರಿ ಸಿ ಸೈಡ್ ಅಧ್ಯಕ್ಷರಾದ ಡಾ ಅನು ಜಯಪ್ರಕಾಶ್ ಅವರು ಕೋರಿದ್ದಾರೆ.

Advertisement. Scroll to continue reading.

ನೀವು ಬನ್ನಿ.. ನಿಮ್ಮವರನ್ನು ಕರೆ ತನ್ನಿ

Previous Post

ಸಂಸದರ ಜೊತೆ ಮಾಜಿ ಸಂಸದರ ಸೇವೆ ಸ್ಮರಿಸಿದ ಶಿರಸಿ ಶಾಸಕ!

Next Post

ಸಾವಿನ ನಂತರವೂ ಬದುಕಿದ ವೈದ್ಯ!

Next Post

ಸಾವಿನ ನಂತರವೂ ಬದುಕಿದ ವೈದ್ಯ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ