6
  • Latest

ಸಾವಿನ ನಂತರವೂ ಬದುಕಿದ ವೈದ್ಯ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾವಿನ ನಂತರವೂ ಬದುಕಿದ ವೈದ್ಯ!

AchyutKumar by AchyutKumar
in ಸ್ಥಳೀಯ

ದೇಶ-ವಿದೇಶಗಳಲ್ಲಿ ಉದ್ಯೋಗ ಕರೆಯೋಲೆ ಬಂದರೂ ಅದನ್ನು ತಿರಸ್ಕರಿಸಿ ಕುಮಟಾದಲ್ಲಿ ಜನಸೇವೆ ಮಾಡುತ್ತಿದ್ದ ಡಾ ಅನೀಲ ಹೆಗಡೆ ತಮ್ಮ 76ನೇ ವಯಸ್ಸಿನಲ್ಲಿ ಸಾವನಪ್ಪಿದ್ದಾರೆ. ಸಾವಿನ ನಂತರವೂ ಅವರು ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಪ್ರಪಂಚ ನೋಡುತ್ತಿದ್ದಾರೆ!

ADVERTISEMENT

ಡಾ ಅನೀಲ ಹೆಗಡೆ ಅವರು ಮೆದುಳು ಸಂಬoಧಿತ ರೋಗದಿಂದ ಬಳಲುತ್ತಿದ್ದರು. ಆದರೆ, ಅವರ ದೃಷ್ಠಿಗೆ ಯಾವುದೇ ಸಮಸ್ಯೆ ಆಗಿರಲಿಲ್ಲ. ಕಣ್ಣಿನಲ್ಲಿ ಯಾವುದೇ ದೋಷವಿಲ್ಲದ ಕಾರಣ ಅವರ ಆಪ್ತರು ನೇತ್ರದಾನಕ್ಕೆ ಸಮ್ಮತಿ ನೀಡಿದರು.

ಡಾ ಅನೀಲ ಹೆಗಡೆ ಅವರು ಸಂಘಟನಾ ವಿಷಯದಲ್ಲಿ ಸಹ ಚತುರರಾಗಿದ್ದರು. ರೈತ ಸಂಘಟನೆ, ಹವ್ಯಕ ಸಂಘಟನೆಗಳಲ್ಲಿ ಅವರು ಸಕ್ರಿಯರಾಗಿದ್ದರು. 70ನೇ ವಯಸ್ಸು ದಾಟಿದ ನಂತರವೂ ಅವರು ಕೃಷಿ ಕಾಯಕದಲ್ಲಿ ತೊಡಗಿದ್ದರು. ನದಿಯಲ್ಲಿ ಈಜುವುದು, ಬೆಟ್ಟ ಗುಡ್ಡಗಳನ್ನು ಹತ್ತಿ ಚಾರಣ ಮಾಡುವುದು ಎಂದರೆ ಈ ವೈದ್ಯರಿಗೆ ಅಪಾರ ಆಸಕ್ತಿ.

Advertisement. Scroll to continue reading.

ಪರಿಸರ ವಿಷಯವಾಗಿ ಸಹ ಡಾ ಅನೀಲ ಹೆಗಡೆ ಅಪಾರ ತಿಳುವಳಿಕೆ ಹೊಂದಿದ್ದರು. ವೈಜ್ಞಾನಿಕ ವಿಶ್ಲೇಷಣೆಗಳ ಮೂಲಕ ಮೂಡನಂಬಿಕೆಗಳನ್ನು ದೂರ ಮಾಡಲು ನಿರಂತರ ಪ್ರಯತ್ನ ಮಾಡುತ್ತಿದ್ದರು. ಸಂಗೀತ-ಹಾರ್ಮೋನಿಯo ಕ್ಷೇತ್ರದಲ್ಲಿ ಸಹ ಅವರು ಹಿಂದೆ ಬಿದ್ದಿರಲಿಲ್ಲ.

Advertisement. Scroll to continue reading.

ಬಡ ವಿದ್ಯಾರ್ಥಿಗಳ ಬಗ್ಗೆ ಅವರಿಗೆ ಕಾಳಜಿ ಹೆಚ್ಚಿತ್ತು. ಬಡವರ ಉನ್ನತ ವ್ಯಾಸಂಗಕ್ಕಾಗಿ ಡಾ ಹೆಗಡೆ ಅವರು ವಿದ್ಯಾಭ್ಯಾಸದ ವೆಚ್ಚ ನಿಭಾಯಿಸುತ್ತಿದ್ದರು. ಸಮಾಜಕ್ಕೆ ಡಾ ಅನೀಲ ಹೆಗಡೆ ಅವರ ಕೊಡುಗೆ ಅಪಾರವಾಗಿದ್ದು, ಅವರ ನಿಧನಕ್ಕೆ ಅನೇಕರು ಕಂಬನಿ ಮಿಡಿದಿದ್ದಾರೆ.

Previous Post

ರಥಸಪ್ತಮಿ ವಿಶೇಷ: ಉದ್ಯಾನವನದಲ್ಲಿ ಸಾಮೂಹಿಕ ಸೂರ್ಯ ನಮಸ್ಕಾರ!

Next Post

ಡಿವೈಡರ್’ಗೆ ಬಡಿದ ಸ್ಕೂಟಿ: ಕಾಲುವೆಗೆ ಬಿದ್ದು ಸಾವನಪ್ಪಿದ ಹೆಸ್ಕಾಂ ಸಿಬ್ಬಂದಿ!

Next Post

ಡಿವೈಡರ್'ಗೆ ಬಡಿದ ಸ್ಕೂಟಿ: ಕಾಲುವೆಗೆ ಬಿದ್ದು ಸಾವನಪ್ಪಿದ ಹೆಸ್ಕಾಂ ಸಿಬ್ಬಂದಿ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ