6
  • Latest

ನಗರ ಅರಣ್ಯ ಅತಿಕ್ರಮಣದಾರರಿಗೆ ಮರದ ಬುಡವೇ ಆಸರೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಗರ ಅರಣ್ಯ ಅತಿಕ್ರಮಣದಾರರಿಗೆ ಮರದ ಬುಡವೇ ಆಸರೆ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಉತ್ತರ ಕನ್ನಡ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ ಲಕ್ಷಾಂತರ ಸಂಖ್ಯೆ ಅರಣ್ಯ ಅತಿಕ್ರಮಣದಾರರಿದ್ದು, ಅವರೆಲ್ಲರೂ ಭೂಮಿ ಮಂಜೂರಾತಿಗಾಗಿ ಕಾಯುತ್ತಿದ್ದಾರೆ. ಆದರೆ, ಉತ್ತರ ಕನ್ನಡ ಜಿಲ್ಲೆಯ 10 ನಗರ ಸಂಸ್ಥೆ ವ್ಯಾಪ್ತಿಯಲ್ಲಿ 8420 ಅರಣ್ಯವಾಸಿಗಳು ಮಾತ್ರ ಅರ್ಜಿ ಸಲ್ಲಿಸಿರುವ ಬಗ್ಗೆ ದಾಖಲೆಗಳಿವೆ. ಉಳಿದ ಅರ್ಜಿಗಳು ಸರ್ಕಾರದ ಮಟ್ಟದಲ್ಲಿ ಈವರೆಗೂ ದಾಖಲಾಗಿಲ್ಲ!

ಸರ್ಕಾರದ ಪ್ರಕಾರ ಶಿರಸಿ ನಗರದಲ್ಲಿ 1241, ಸಿದ್ದಾಪುರ ಪಟ್ಟಣದಲ್ಲಿ 1391, ಯಲ್ಲಾಪುರ 1750, ಮುಂಡಗೋಡ 854, ಭಟ್ಕಳ 391, ಹೊನ್ನಾವರ 519, ಕುಮಟ 414, ಅಂಕೋಲಾ 270, ಕಾರವಾರ 20, ಹಳಿಯಾಳ ಟೌನ್ ಪಂಚಾಯತ 260, ಕಾರ್ಪೋರೇಶನ ಭಾಗದಲ್ಲಿ 62 ಅರಣ್ಯ ಅತಿಕ್ರಮಣದಾರರು ಮಾತ್ರ ಇದ್ದಾರೆ. ಈ ಬಗ್ಗೆ ಭಾನುವಾರ ಕುಮಟಾದ ಹೊನ್ನಮಾವ್‌ದಲ್ಲಿ ನಗರ ಅರಣ್ಯ ಅತಿಕ್ರಮಣದಾರರೆಲ್ಲರೂ ಸೇರಿ ಗಂಭೀರ ಚರ್ಚೆ ನಡೆಸಿದರು.

Advertisement. Scroll to continue reading.
ADVERTISEMENT
ADVERTISEMENT

ಮರದ ನೆರಳಿನಡಿ ಕುಳಿತು ಮುಂದಿನ ಹೋರಾಟದ ಬಗ್ಗೆ ಮಾತನಾಡಿಕೊಂಡರು. `ಅರಣ್ಯ ಹಕ್ಕು ಸಮಿತಿಗಳ ಬೇಜವಬ್ದಾರಿಯಿಂದ ನಗರ ಅರಣ್ಯವಾಸಿಗಳು ಮಂಜೂರಿ ಪ್ರಕ್ರಿಯೆ ಅತಂತ್ರವಾಗಿದೆ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ದೂರಿದರು. `ನಗರ ಅರಣ್ಯ ಅತಿಕ್ರಮಣದಾರರ ಮಂಜೂರಿ ಪ್ರಕ್ರಿಯೆಗೆ ವಾರ್ಡ ಸಮಿತಿಗಳು ಕಾನೂನು ಬದ್ದ ಸಮಿತಿ ರಚಿಸಿಲ್ಲ. ವಾರ್ಡ ಸಭೆ, ಜಿಪಿಎಸ್ ಸರ್ವೇ, ಕಾನೂನು ತಿಳುವಳಿಕೆ ಕೊರತೆಯಿಂದ ಈ ಅವಾಂತರವಾಗಿದೆ’ ಎಂದವರು ವಿವರಿಸಿದರು.

Advertisement. Scroll to continue reading.

ಈ ಸಭೆಯಲ್ಲಿ ಕುಮಟಾ ಸಂಘಟನೆಯ ತಾಲೂಕಾ ಅಧ್ಯಕ್ಷ ಮಂಜುನಾಥ ಮರಾಠಿ, ಸೀತರಾಮ ನಾಯ್ಕ ಬುಗರಿಬೈಲ್, ಗಜಾನನ ಪಟಗಾರ ಹೆಗಡೆ, ಕುಸುಂಬಿ ಕಿಮಾನಿ, ರಮ್ಯ ಮುಕ್ರಿ, ಗಜಾನನ ನಾಯ್ಕ, ನವೀನ ಗಜಾನನ ನಾಯ್ಕ ಇದ್ದರು.

ShareSendTweetShare
ADVERTISEMENT
Previous Post

ನಿರ್ಮಲಾ ಬಜೆಟ್ ಜನಪರ: ನಾಗರಿಕನ ಸಂತಸ

Next Post

ಚಾಲಕನಿಲ್ಲದೇ ಚಲಾಯಿಸಿದ ಮಿನಿ ಬಸ್ಸು!

Next Post

ಚಾಲಕನಿಲ್ಲದೇ ಚಲಾಯಿಸಿದ ಮಿನಿ ಬಸ್ಸು!

ಅಗ್ನಿ ಅವಘಡ: ಸುಟ್ಟು ಕರಕಲಾದ ದನದ ಕೊಟ್ಟಿಗೆ

ಎದೆಗೆ ಚುಚ್ಚಿದ ಕಬ್ಬಿಣದ ರಾಡು: ಬಾಳಿ ಬದುಕಬೇಕಿದ್ದ ಯುವಕ ಸಾವು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.