6
  • Latest

ನಗರ ಅರಣ್ಯ ಅತಿಕ್ರಮಣದಾರರಿಗೆ ಮರದ ಬುಡವೇ ಆಸರೆ!

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

‘ಧರ್ಮ’ಸ್ಥಳದಲ್ಲಿ ಮುಸುಕುಧಾರಿ ಭೂತ ಸಂಚಾರ: ಅಪಪ್ರಚಾರಕ್ಕೆ ರಾಮು ನಾಯ್ಕ ಖಂಡನೆ

ಈ 6 ತಾಲೂಕುಗಳಲ್ಲಿ ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

ಅಂಕೋಲಾದ ಮಂಜುನಾಥ, ನಾಯಕನಕೆರೆ ಬಳಿ ಸಾರಾಯಿ ಕುಡಿಯಲು ಅವಕಾಶ ಕೊಟ್ಟ

  • Home
Wednesday, August 20, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ನಗರ ಅರಣ್ಯ ಅತಿಕ್ರಮಣದಾರರಿಗೆ ಮರದ ಬುಡವೇ ಆಸರೆ!

AchyutKumar by AchyutKumar
in ಸ್ಥಳೀಯ

ಉತ್ತರ ಕನ್ನಡ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ ಲಕ್ಷಾಂತರ ಸಂಖ್ಯೆ ಅರಣ್ಯ ಅತಿಕ್ರಮಣದಾರರಿದ್ದು, ಅವರೆಲ್ಲರೂ ಭೂಮಿ ಮಂಜೂರಾತಿಗಾಗಿ ಕಾಯುತ್ತಿದ್ದಾರೆ. ಆದರೆ, ಉತ್ತರ ಕನ್ನಡ ಜಿಲ್ಲೆಯ 10 ನಗರ ಸಂಸ್ಥೆ ವ್ಯಾಪ್ತಿಯಲ್ಲಿ 8420 ಅರಣ್ಯವಾಸಿಗಳು ಮಾತ್ರ ಅರ್ಜಿ ಸಲ್ಲಿಸಿರುವ ಬಗ್ಗೆ ದಾಖಲೆಗಳಿವೆ. ಉಳಿದ ಅರ್ಜಿಗಳು ಸರ್ಕಾರದ ಮಟ್ಟದಲ್ಲಿ ಈವರೆಗೂ ದಾಖಲಾಗಿಲ್ಲ!

ADVERTISEMENT

ಸರ್ಕಾರದ ಪ್ರಕಾರ ಶಿರಸಿ ನಗರದಲ್ಲಿ 1241, ಸಿದ್ದಾಪುರ ಪಟ್ಟಣದಲ್ಲಿ 1391, ಯಲ್ಲಾಪುರ 1750, ಮುಂಡಗೋಡ 854, ಭಟ್ಕಳ 391, ಹೊನ್ನಾವರ 519, ಕುಮಟ 414, ಅಂಕೋಲಾ 270, ಕಾರವಾರ 20, ಹಳಿಯಾಳ ಟೌನ್ ಪಂಚಾಯತ 260, ಕಾರ್ಪೋರೇಶನ ಭಾಗದಲ್ಲಿ 62 ಅರಣ್ಯ ಅತಿಕ್ರಮಣದಾರರು ಮಾತ್ರ ಇದ್ದಾರೆ. ಈ ಬಗ್ಗೆ ಭಾನುವಾರ ಕುಮಟಾದ ಹೊನ್ನಮಾವ್‌ದಲ್ಲಿ ನಗರ ಅರಣ್ಯ ಅತಿಕ್ರಮಣದಾರರೆಲ್ಲರೂ ಸೇರಿ ಗಂಭೀರ ಚರ್ಚೆ ನಡೆಸಿದರು.

ಮರದ ನೆರಳಿನಡಿ ಕುಳಿತು ಮುಂದಿನ ಹೋರಾಟದ ಬಗ್ಗೆ ಮಾತನಾಡಿಕೊಂಡರು. `ಅರಣ್ಯ ಹಕ್ಕು ಸಮಿತಿಗಳ ಬೇಜವಬ್ದಾರಿಯಿಂದ ನಗರ ಅರಣ್ಯವಾಸಿಗಳು ಮಂಜೂರಿ ಪ್ರಕ್ರಿಯೆ ಅತಂತ್ರವಾಗಿದೆ’ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ದೂರಿದರು. `ನಗರ ಅರಣ್ಯ ಅತಿಕ್ರಮಣದಾರರ ಮಂಜೂರಿ ಪ್ರಕ್ರಿಯೆಗೆ ವಾರ್ಡ ಸಮಿತಿಗಳು ಕಾನೂನು ಬದ್ದ ಸಮಿತಿ ರಚಿಸಿಲ್ಲ. ವಾರ್ಡ ಸಭೆ, ಜಿಪಿಎಸ್ ಸರ್ವೇ, ಕಾನೂನು ತಿಳುವಳಿಕೆ ಕೊರತೆಯಿಂದ ಈ ಅವಾಂತರವಾಗಿದೆ’ ಎಂದವರು ವಿವರಿಸಿದರು.

Advertisement. Scroll to continue reading.

ಈ ಸಭೆಯಲ್ಲಿ ಕುಮಟಾ ಸಂಘಟನೆಯ ತಾಲೂಕಾ ಅಧ್ಯಕ್ಷ ಮಂಜುನಾಥ ಮರಾಠಿ, ಸೀತರಾಮ ನಾಯ್ಕ ಬುಗರಿಬೈಲ್, ಗಜಾನನ ಪಟಗಾರ ಹೆಗಡೆ, ಕುಸುಂಬಿ ಕಿಮಾನಿ, ರಮ್ಯ ಮುಕ್ರಿ, ಗಜಾನನ ನಾಯ್ಕ, ನವೀನ ಗಜಾನನ ನಾಯ್ಕ ಇದ್ದರು.

Advertisement. Scroll to continue reading.
Previous Post

ನಿರ್ಮಲಾ ಬಜೆಟ್ ಜನಪರ: ನಾಗರಿಕನ ಸಂತಸ

Next Post

ಚಾಲಕನಿಲ್ಲದೇ ಚಲಾಯಿಸಿದ ಮಿನಿ ಬಸ್ಸು!

Next Post

ಚಾಲಕನಿಲ್ಲದೇ ಚಲಾಯಿಸಿದ ಮಿನಿ ಬಸ್ಸು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ