6
  • Latest

ಅಗ್ನಿ ಅವಘಡ: ಸುಟ್ಟು ಕರಕಲಾದ ದನದ ಕೊಟ್ಟಿಗೆ

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಅಗ್ನಿ ಅವಘಡ: ಸುಟ್ಟು ಕರಕಲಾದ ದನದ ಕೊಟ್ಟಿಗೆ

AchyutKumar by AchyutKumar
in ಸ್ಥಳೀಯ

ಜಾನುವಾರುಗಳಿಗೆ ಆಶ್ರಯ ನೀಡಿದ್ದ ಕೊಟ್ಟಿಗೆಗೆ ಆಕಸ್ಮಿಕ ಬೆಂಕಿ ತಗುಲಿದೆ. ಪರಿಣಾಮ ಕೊಟ್ಟಿಗೆಯಲ್ಲಿ ದಾಸ್ತಾನು ಮಾಡಿದ್ದ ಹುಲ್ಲು ಬೂದಿಯಾಗಿದೆ.

ಸಿದ್ದಾಪುರದ ದಾನಮಾಂವ್ ಬಳಿಯ ಕಲಕೈ ಮಹಾಬಲೇಶ್ವರ ನಾಯ್ಕ ಅವರು ಪಶು ಸಂಗೋಪನೆಯಲ್ಲಿ ನಿರತರಾಗಿದ್ದರು. ಅವರು ತಮ್ಮ ಕೊಟ್ಟಿಗೆಯಲ್ಲಿ ಜಾನುವಾರುಗಳನ್ನು ಕಟ್ಟಿದ್ದು, ಜಾನುವಾರುಗಳು ಕೊಟ್ಟಿಗೆಯಲ್ಲಿರುವಾಗಲೇ ತಡರಾತ್ರಿ ಅಗ್ನಿ ಅವಘಡ ನಡೆದಿದೆ.

ಬೆಂಕಿ ಉರಿದಾಗ ಹಸುಗಳು ಕೂಗಿಕೊಂಡಿದ್ದು, ತಕ್ಷಣ ಮಹಾಬಲೇಶ್ವರ ನಾಯ್ಕ ಅವರು ಕಟ್ಟಿದ್ದ ಜಾನುವಾರುಗಳ ಹಗ್ಗ ಬಿಚ್ಚಿದರು. ಹೀಗಾಗಿ ಕೊಟ್ಟಿಗೆಯಿಂದ ಹೊರ ಬಂದು ಜಾನುವಾರುಗಳು ಜೀವ ಉಳಿಸಿಕೊಂಡವು. ಆದರೆ, ಅಲ್ಲಿದ್ದ ಮರದ ಹಲಿಗೆ ಹಾಗೂ ಹುಲ್ಲುಗಳನ್ನು ಉಳಿಸಿಕೊಳ್ಳಲು ಆಗಲಿಲ್ಲ.

ನೀರು ತಂದು ಆರಿಸುವುದರೊಳಗೆ ಕೊಟ್ಟಿಗೆ ಸುಟ್ಟು ಕರಕಲಾಗಿತ್ತು. ಈ ಅಗ್ನಿ ಅವಘಡದಿಂದ ಕೊಟ್ಟಿಗೆ ಮಾಲಕರಿಗೆ ಅಂದಾಜು 20 ಸಾವಿರ ರೂ ನಷ್ಟವಾಗಿದೆ.

ShareSendTweetShare
Previous Post

ಚಾಲಕನಿಲ್ಲದೇ ಚಲಾಯಿಸಿದ ಮಿನಿ ಬಸ್ಸು!

Next Post

ಎದೆಗೆ ಚುಚ್ಚಿದ ಕಬ್ಬಿಣದ ರಾಡು: ಬಾಳಿ ಬದುಕಬೇಕಿದ್ದ ಯುವಕ ಸಾವು!

Next Post

ಎದೆಗೆ ಚುಚ್ಚಿದ ಕಬ್ಬಿಣದ ರಾಡು: ಬಾಳಿ ಬದುಕಬೇಕಿದ್ದ ಯುವಕ ಸಾವು!

ಧರೆಗೆ ಗುದ್ದಿದ ಪ್ರವಾಸಿಗರ ಬಸ್ಸು: 9 ಜನರ ಸ್ಥಿತಿ ಗಂಭೀರ

ಅಗ್ಗದ ಮದ್ಯಕ್ಕೆ ದುಪ್ಪಟ್ಟು ಬೆಲೆ: ಕಾಸು ಕೊಟ್ಟು ಸಿಕ್ಕಿಬಿದ್ದ ವಿದ್ಯಾರ್ಥಿಗಳು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.