6
  • Latest

ಎದೆಗೆ ಚುಚ್ಚಿದ ಕಬ್ಬಿಣದ ರಾಡು: ಬಾಳಿ ಬದುಕಬೇಕಿದ್ದ ಯುವಕ ಸಾವು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಎದೆಗೆ ಚುಚ್ಚಿದ ಕಬ್ಬಿಣದ ರಾಡು: ಬಾಳಿ ಬದುಕಬೇಕಿದ್ದ ಯುವಕ ಸಾವು!

AchyutKumar by AchyutKumar
February 2, 2025
in ಸ್ಥಳೀಯ
advt advt advt
ADVERTISEMENT

ಸ್ನೇಹಿತನ ಜೊತೆ ಸುತ್ತಾಟಕ್ಕೆ ತೆರಳಿದ್ದ ಜೋಸೆಪ್ ಅಮೃತರಾಜ ಎಂಬಾತರು ಬೈಕಿನಿಂದ ಬಿದ್ದು ಸಾವನಪ್ಪಿದ್ದಾರೆ. ರಸ್ತೆ ಅಂಚಿನ ಕಬ್ಬಿಣದ ರಾಡು ಎದೆಗೆ ನಾಟಿದ್ದರಿಂದ ಅಲ್ಲಿಯೇ ಅವರು ಕೊನೆ ಉಸಿರೆಳೆದಿದ್ದಾರೆ.

Advertisement. Scroll to continue reading.

ದಾಂಡೇಲಿಯ ಇಎಸ್‌ಐ ಆಸ್ಪತ್ರೆಯಲ್ಲಿ ಕೆಲಸ ಮಾಡುವ ಹಳೆ ದಾಂಡೇಲಿಯ ರೋಹಿತ್ ನಾಯ್ಕ (22) ಅವರು ಅದೇ ಊರಿನ ತಮ್ಮ ಸ್ನೇಹಿತ ಜೋಸೆಪ್ ಅಮೃತರಾಜ (22) ಜೊತೆ ಸುತ್ತಾಟಕ್ಕೆ ಹೋಗಿದ್ದರು. ಫೆಬ್ರವರಿ 1ರ ಸಂಜೆ ರೋಹಿತ ನಾಯ್ಕ ಬೈಕ್ ಓಡಿಸುತ್ತಿದ್ದರು. ಜೋಸೆಪ್ ಅಮೃತರಾಜ ಹಿಂದೆ ಕೂತಿದ್ದರು.

ADVERTISEMENT
ADVERTISEMENT

ಜೊಯಿಡಾದಿಂದ ಜನತಾ ಕಾಲೋನಿ ಕಡೆ ಬೈಕಿನಲ್ಲಿ ಬರುವಾಗ ಮುಂದಿದ್ದ ವಾಹನ ಹಿಂದಿಕ್ಕುವ ಭರದಲ್ಲಿ ರೋಹಿತ್ ನಾಯ್ಕ ತಮ್ಮ ಬೈಕನ್ನು ಕಚ್ಚಾ ರಸ್ತೆ ಕಡೆ ತಿರುಗಿಸಿದರು. ಆಗ ಬೈಕಿನ ನಿಯಂತ್ರಣ ತಪ್ಪಿ ನೆಲಕ್ಕೆ ಬಿದ್ದರು. ಅಲ್ಲಿ ಕಬ್ಬಿಣದ ರಾಡುಗಳಿದ್ದು, ಆ ಪೈಕಿ ಒಂದು ರಾಡ್ ಜೋಸೆಪ್ ಅಮೃತರಾಜ ಅವರ ಎದೆಗೆ ಚುಚ್ಚಿತು. ಪರಿಣಾಮ ಜೋಸೆಪ್ ಅಮೃತರಾಜ ಅಲ್ಲಿಯೇ ಕೊನೆಉಸಿರೆಳೆದರು.

Advertisement. Scroll to continue reading.
ShareSendTweetShare
ADVERTISEMENT
Previous Post

ಅಗ್ನಿ ಅವಘಡ: ಸುಟ್ಟು ಕರಕಲಾದ ದನದ ಕೊಟ್ಟಿಗೆ

Next Post

ಧರೆಗೆ ಗುದ್ದಿದ ಪ್ರವಾಸಿಗರ ಬಸ್ಸು: 9 ಜನರ ಸ್ಥಿತಿ ಗಂಭೀರ

Next Post

ಧರೆಗೆ ಗುದ್ದಿದ ಪ್ರವಾಸಿಗರ ಬಸ್ಸು: 9 ಜನರ ಸ್ಥಿತಿ ಗಂಭೀರ

ಅಗ್ಗದ ಮದ್ಯಕ್ಕೆ ದುಪ್ಪಟ್ಟು ಬೆಲೆ: ಕಾಸು ಕೊಟ್ಟು ಸಿಕ್ಕಿಬಿದ್ದ ವಿದ್ಯಾರ್ಥಿಗಳು!

The game of doubling money the money earned by the mason was seized by the police!

ಹಣ ಡಬಲ್ ಮಾಡುವ ಆಟ: ಮೇಸ್ತ್ರಿ ಸಂಪಾದಿಸಿದ ಕಾಸು ಪೊಲೀಸ್ ವಶ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.