6
  • Latest
The game of doubling money the money earned by the mason was seized by the police!

ಹಣ ಡಬಲ್ ಮಾಡುವ ಆಟ: ಮೇಸ್ತ್ರಿ ಸಂಪಾದಿಸಿದ ಕಾಸು ಪೊಲೀಸ್ ವಶ!

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹಣ ಡಬಲ್ ಮಾಡುವ ಆಟ: ಮೇಸ್ತ್ರಿ ಸಂಪಾದಿಸಿದ ಕಾಸು ಪೊಲೀಸ್ ವಶ!

AchyutKumar by AchyutKumar
in ಸ್ಥಳೀಯ
The game of doubling money the money earned by the mason was seized by the police!

50ರೂ ಹೂಡಿಕೆ ಮಾಡಿದವರಿಗೆ 100ರೂ ಕೊಡುವುದಾಗಿ ನಂಬಿಸಿ ಇಸ್ಪಿಟ್ ಎಲೆಗಳ ಮೂಲಕ ಜೂಜಾಟ ನಡೆಸುತ್ತಿದ್ದ ವಿನಾಯಕ ದೇವಾಡಿಗ ವಿರುದ್ಧ ಮುರುಡೇಶ್ವರ ಪೊಲೀಸರು ಕಾನೂನು ಕ್ರಮ ಜರುಗಿಸಿದ್ದಾರೆ.

ಭಟ್ಕಳದ ತಾಲೂಕಿನ ಮಾವಿನಕಟ್ಟಾದ ಬಳಿಯ ಮೋಳಿನಮನೆಯ ವಿನಾಯಕ ಮಂಜುನಾಥ ದೇವಾಡಿಗ (26) ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದರು. ಭಾನುವಾರ ಮಧ್ಯಾಹ್ನ ಅವರು ಮುರುಡೇಶ್ವರ ಬಳಿಯ ಬೆಂಗ್ರೆಯ ಚಿಟ್ಟಿಹಕ್ಲ ಅರಣ್ಯ ಪ್ರದೇಶಕ್ಕೆ ಜನರನ್ನು ಕರೆದಿದ್ದರು. ಅಲ್ಲಿ ಬಂದವರಿಗೆ ಹಣ ಡಬಲ್ ಮಾಡಿಕೊಡುವ ಭರವಸೆ ನೀಡಿದ್ದರು.

`ಇಸ್ಪಿಟ್ ಎಲೆಗಳ ಮೇಲೆ ಎಲ್ಲರೂ 50ರೂ ಹೂಡಿಕೆ ಮಾಡಬೇಕು. ಅದೇ ಸಂಖ್ಯೆ ಬಂದವರಿಗೆ ಡಬಲ್ ಹಣ ಕೊಡುವೆ’ ಎನ್ನುತ್ತ ಅವರು ಕಾಸು ಸಂಗ್ರಹಿಸಿದ್ದರು. ಇದೇ ರೀತಿ ನಂಬಿಸಿ ಜನರಿಂದ 4600ರೂ ಹಣವನ್ನು ಅವರು ಸಂಗ್ರಹಿಸಿದ್ದರು. ಮುರುಡೇಶ್ವರ ಪೊಲೀಸ್ ಠಾಣೆಯ ಪಿಎಸ್‌ಐ ಹಣಮಂತ ಬೀರಾದರ ಅವರಿಗೆ ಈ ವಿಷಯ ಗೊತ್ತಾಯಿತು.

ತಮ್ಮ ವ್ಯಾಪ್ತಿಯಲ್ಲಿ ಕಾನೂನುಬಾಹಿರ ಜೂಜಾಟ ನಡೆಯುತ್ತಿರುವುದನ್ನು ಸಹಿಸದ ಹಣಮಂತ ಬೀರಾದರ ಅವರು ಪೊಲೀಸ್ ತಂಡದ ಜೊತೆ ದಾಳಿ ಮಾಡಿದರು. ವಿನಾಯಕ ದೇವಾಡಿಗ ಬಳಿಯಿದ್ದ ಹಣ, ಇಸ್ಪಿಟ್ ಎಲೆ ಜೊತೆ ಅವರ ಬೈಕನ್ನು ವಶಕ್ಕೆಪಡೆದು ಪ್ರಕರಣ ದಾಖಲಿಸಿದರು.

 

ShareSendTweetShare
Previous Post

ಅಗ್ಗದ ಮದ್ಯಕ್ಕೆ ದುಪ್ಪಟ್ಟು ಬೆಲೆ: ಕಾಸು ಕೊಟ್ಟು ಸಿಕ್ಕಿಬಿದ್ದ ವಿದ್ಯಾರ್ಥಿಗಳು!

Next Post

ಹೊತ್ತಿ ಉರಿದ ತ್ಯಾಜ್ಯ ವಿಲೆವಾರಿ ಘಟಕ!

Next Post

ಹೊತ್ತಿ ಉರಿದ ತ್ಯಾಜ್ಯ ವಿಲೆವಾರಿ ಘಟಕ!

ಮದುವೆಗೆ ಹೆದರಿ ಓಡಿಹೋದ ವರ!

ಹೊಟ್ಟೆಕಿಚ್ಚಿಗೆ ಹೊತ್ತಿದ ಬೆಂಕಿ: ಬೆಡ್ಸಗದ್ದೆಯಲ್ಲಿ ಭತ್ತದ ಹೋಮ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.