6
  • Latest

ನಮ್ಮೂರ ಮಂದಾರ: ಯಾಣದಲ್ಲಿ ಶಿವರಾಜನ ಯಾನ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸಿನೆಮಾ

ನಮ್ಮೂರ ಮಂದಾರ: ಯಾಣದಲ್ಲಿ ಶಿವರಾಜನ ಯಾನ!

AchyutKumar by AchyutKumar
in ಸಿನೆಮಾ

`ನಮ್ಮೂರ ಮಂದಾರ ಹೂವೆ’ ಚಿತ್ರದ ಚಿತ್ರಿಕರಣಕ್ಕಾಗಿ ಉತ್ತರ ಕನ್ನಡ ಜಿಲ್ಲೆಯ ಯಾಣಕ್ಕೆ ಬಂದಿದ್ದ ನಟ ಶಿವರಾಜಕುಮಾರ 29 ವರ್ಷಗಳ ಬಳಿಕ ಮತ್ತೆ ಇಲ್ಲಿಗೆ ಬಂದಿದ್ದಾರೆ. ಈ ಬಾರಿ ಅವರು ತಮ್ಮ ಪತ್ನಿ ಗೀತಾ ಶಿವರಾಜಕುಮಾರ ಅವರನ್ನು ಕರೆದುಕೊಂಡು ಬಂದಿದ್ದರು.

ADVERTISEMENT

ಯಾಣದ ಕಲ್ಬಂಡೆಗಳ ಬಳಿ ತೆರಳಿದ ಶಿವರಾಜಕುಮಾರ `ನಮ್ಮೂರ ಮಂದಾರ ಹೂವೆ’ ಚಿತ್ರೀಕರಣದ ದಿನಗಳನ್ನು ಮೆಲಕು ಹಾಕಿದರು. ಇಲ್ಲಿ ರಮೇಶ ಅರವಿಂದ ಅವರ ಜೊತೆಗಿನ ಒಡನಾಟವನ್ನು ಅವರು ಪತ್ನಿ ಬಳಿ ಹೇಳಿಕೊಂಡರು.

29 ವರ್ಷಗಳ ಬಳಿಕ ಯಾಣಕ್ಕೆ ಭೇಟಿ ನೀಡಿದ ಬಗ್ಗೆ ಶಿವರಾಜಕುಮಾರ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊAಡಿದ್ದಾರೆ. ಇದರೊಂದಿಗೆ `ಬಾಳಿನ ಬೆನ್ನು ಹೊತ್ತಿ ನೂರಾರು ಊರು ಸುತ್ತಿ.. ಏನೇನೋ ಕಂಡ ಮೇಲೂ ನಮ್ಮೂರೇ ನಮಗೆ ಮೇಲು’ ಎಂದು ಅವರು ಬರೆದುಕೊಂಡಿದ್ದಾರೆ.

Advertisement. Scroll to continue reading.

ಕಾನ್ಸರ್ ಚಿಕಿತ್ಸೆಗಾಗಿ ಶಿವರಾಜಕುಮಾರ ಅಮೇರಿಕಾಗೆ ಹೋಗಿದ್ದರು. ಚಿಕಿತ್ಸೆಯಿಂದ ಗುಣಮುಖರಾದ ಅವರು ಇದೀಗ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿದ್ದಾರೆ. ಯಾಣದ ಕಲ್ಬಂಡೆ ಜೊತೆ ಶಿವರಾಜಕುಮಾರ್ ನಿಂತಿರುವ ಫೋಟೋ ನೋಡಿದ ಅಭಿಮಾನಿಗಳು `ನೀವು ಬಂಡೆಯAತೆ ಗಟ್ಟಿ’ ಎಂದು ಕಮೆಂಟ್ ಮಾಡಿದ್ದಾರೆ.

Advertisement. Scroll to continue reading.
Previous Post

ಹಣ ಡಬಲ್ ಮಾಡುವ ಆಟ: ಮೇಸ್ತ್ರಿ ಸಂಪಾದಿಸಿದ ಕಾಸು ಪೊಲೀಸ್ ವಶ!

Next Post

ಹೊತ್ತಿ ಉರಿದ ತ್ಯಾಜ್ಯ ವಿಲೆವಾರಿ ಘಟಕ!

Next Post

ಹೊತ್ತಿ ಉರಿದ ತ್ಯಾಜ್ಯ ವಿಲೆವಾರಿ ಘಟಕ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ