6
  • Latest

ಮದುವೆಗೆ ಹೆದರಿ ಓಡಿಹೋದ ವರ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಮದುವೆಗೆ ಹೆದರಿ ಓಡಿಹೋದ ವರ!

AchyutKumar by AchyutKumar
February 3, 2025
in ಸ್ಥಳೀಯ
advt advt advt
ADVERTISEMENT

34 ವರ್ಷ ಕಳೆದರೂ ಮದುವೆಯಾಗದ ಕಾರಣ ಮಂಜುನಾಥ ನಾಯ್ಕ ಅವರಿಗೆ ಕುಟುಂಬದವರೆಲ್ಲರೂ ಸೇರಿ ಮದುವೆ ತಯಾರಿ ನಡೆಸಿದ್ದರು. ಆದರೆ, ಮದುವೆ ಆಗುವುದಕ್ಕೆ ಹೆದರಿದ ಮಂಜುನಾಥ ನಾಯ್ಕ ಮನೆ ಬಿಟ್ಟು ಹೋಗಿದ್ದಾರೆ!

ದಾಂಡೇಲಿ ಗಾಂವಠಣದ ಮಂಜುನಾಥ ನಾಯ್ಕ ಅವರು ದಾಂಡೇಲಿಯ ಪೆಪರ್ ಮಿಲ್’ನಲ್ಲಿ ಕೆಲಸ ಮಾಡುತ್ತಾರೆ. ಕೈ ತುಂಬ ಸಂಬಳವಿದ್ದರೂ ಮಂಜುನಾಥ ನಾಯ್ಕ ಅವರಿಗೆ ಕಂಕಣ ಭಾಗ್ಯ ಕೂಡಿ ಬಂದಿರಲಿಲ್ಲ. ಮನೆಗೆ ಬಂದು ಹೋಗುವವರೆಲ್ಲರೂ ಮಂಜುನಾಥ ನಾಯ್ಕ ಅವರ ಮದುವೆ ಬಗ್ಗೆಯೇ ಮಾತನಾಡುತ್ತಿದ್ದರು. ಇದರಿಂದ ಬೇಸತ್ತ ಅವರ ಕುಟುಂಬದವರು ಮಂಜುನಾಥ ನಾಯ್ಕ ಅವರಿಗೆ ಮದುವೆ ಮಾಡಲು ನಿಶ್ಚಯಿಸಿದ್ದರು.

Advertisement. Scroll to continue reading.
Advertisement. Scroll to continue reading.
ADVERTISEMENT
ADVERTISEMENT

ವರ್ಷಗಳ ಕಾಲ ಹುಡುಕಾಟ ನಡೆಸಿ ಕನ್ಯೆಯನ್ನು ಆರಿಸಿದರು. ಮದುವೆಗೆ ದಿನಾಂಕವನ್ನು ನಿಗದಿ ಮಾಡಿದರು. ಆದರೆ, ಮಂಜುನಾಥ ನಾಯ್ಕರಿಗೆ ಆ ಕನ್ಯೆಯನ್ನು ವರಿಸಲು ಮನಸ್ಸಿರಲಿಲ್ಲ. ಈ ಬಗ್ಗೆ ಮನೆಯಲ್ಲಿ ಹೇಳಿದರೂ ಕುಟುಂಬದವರು ಅದನ್ನು ಕಿವಿಗೆ ಹಾಕಿಕೊಂಡಿರಲಿಲ್ಲ. ಹೆಚ್ಚು ಕಡಿಮೆ ಮದುವೆ ದಿನಾಂಕವೂ ನಿಗದಿಯಾಗಿದ್ದರಿಂದ ಮಂಜುನಾಥ ನಾಯ್ಕ ತಲೆಬಿಸಿ ಮಾಡಿಕೊಂಡಿದ್ದರು.

`ಇಷ್ಟವಿಲ್ಲದ ಹುಡುಗಿ ಜೊತೆ ಮದುವೆ’ ಎಂಬ ಕಾರಣಕ್ಕೆ ಅವರು ಬೇಸರದಲ್ಲಿರುತ್ತಿದ್ದರು. ಜನವರಿ 29ರವರೆಗೂ ಮನೆಯಲ್ಲಿದ್ದ ಅವರು ಆ ದಿನ ಬೆಳಗ್ಗೆ 9.30ರ ಆಸುಪಾಸಿಗೆ ಮನೆ ಬಿಟ್ಟು ಹೋದರು. ಕುಟುಂಬದವರೆಲ್ಲರೂ ಸೇರಿ ಹುಡುಕಿದರೂ ಮಂಜುನಾಥ ನಾಯ್ಕ ಸಿಗಲಿಲ್ಲ. ಪೆಪರ್ ಮಿಲ್’ನ ಕೆಲಸಕ್ಕೆ ಸಹ ಅವರು ಹಾಜರಾಗಲಿಲ್ಲ. ಸಂಬoಧಿಕರು ಹಾಗೂ ಸ್ನೇಹಿತರ ಬಳಿ ವಿಚಾರಿಸಿದಾಗಲೂ ಯಾವುದೇ ಸುಳಿವು ಸಿಕ್ಕಿಲ್ಲ. ಹೀಗಾಗಿ ಮದುವೆಗೆ ಅಗತ್ಯವಿರುವ ವರನನ್ನು ಹುಡುಕಿಕೊಡಿ ಎಂದು ಮಂಜುನಾಥ ನಾಯ್ಕರ ತಂದೆ ಬೀರಪ್ಪ ನಾಯ್ಕ ಪೊಲೀಸ್ ದೂರು ನೀಡಿದ್ದಾರೆ. ಪೊಲೀಸರು ಸಹ ಮಂಜುನಾಥ ನಾಯ್ಕರಿಗಾಗಿ ಎಲ್ಲಾ ಕಡೆ ಹುಡುಕಾಟ ನಡೆಸಿದ್ದಾರೆ.

ShareSendTweetShare
ADVERTISEMENT
Previous Post

ಹೊತ್ತಿ ಉರಿದ ತ್ಯಾಜ್ಯ ವಿಲೆವಾರಿ ಘಟಕ!

Next Post

ಹೊಟ್ಟೆಕಿಚ್ಚಿಗೆ ಹೊತ್ತಿದ ಬೆಂಕಿ: ಬೆಡ್ಸಗದ್ದೆಯಲ್ಲಿ ಭತ್ತದ ಹೋಮ!

Next Post

ಹೊಟ್ಟೆಕಿಚ್ಚಿಗೆ ಹೊತ್ತಿದ ಬೆಂಕಿ: ಬೆಡ್ಸಗದ್ದೆಯಲ್ಲಿ ಭತ್ತದ ಹೋಮ!

ಕಾಡಿನಲ್ಲಿದ್ದ ಎಲೆಮಾನವರ ಮೇಲೆ ಪೊಲೀಸರ ಬಾಣ: ಒಬ್ಬನ ಸೆರೆ!

ಸಾಲ ಮನ್ನಾ ಆಸೆಯಿಂದ ಸುಳ್ಳು ಹೇಳಿದರು: ಪೊಲೀಸರ ಮುಂದೆ ಸತ್ಯ ಒಪ್ಪಿಕೊಂಡರು!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.