6
  • Latest

ಹೊಟ್ಟೆಕಿಚ್ಚಿಗೆ ಹೊತ್ತಿದ ಬೆಂಕಿ: ಬೆಡ್ಸಗದ್ದೆಯಲ್ಲಿ ಭತ್ತದ ಹೋಮ!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೊಟ್ಟೆಕಿಚ್ಚಿಗೆ ಹೊತ್ತಿದ ಬೆಂಕಿ: ಬೆಡ್ಸಗದ್ದೆಯಲ್ಲಿ ಭತ್ತದ ಹೋಮ!

AchyutKumar by AchyutKumar
February 3, 2025
in ಸ್ಥಳೀಯ
advt advt advt
ADVERTISEMENT

ಭತ್ತ ಬೆಳೆದು ದಾಸ್ತಾನು ಮಾಡಿದ್ದ ಪ್ರದೇಶಕ್ಕೆ ಆಕಸ್ಮಿಕ ಬೆಂಕಿ ತಗುಲಿದೆ. ಪರಿಣಾಮ ಭತ್ತದ ಜೊತೆ ಹುಲ್ಲು ಸಹ ಹೊತ್ತಿ ಉರಿದಿದೆ.

ಯಲ್ಲಾಪುರ ತಾಲೂಕಿನ ಬೆಡ್ಸಗದ್ದೆಯ ಲಕ್ಷ್ಮಣ ಗರಪ್ಪಿ ಅವರು ಎಷ್ಟೇ ಕಷ್ಟವಾದರೂ ಭತ್ತದ ಬೆಳೆ ಬಿಟ್ಟಿರಲಿಲ್ಲ. ಸ್ವತಃ ದುಡಿಯುವುದರೊಂದಿಗೆ ಕೂಲಿ ಆಳುಗಳನ್ನುಪಡೆದು ಅವರು ಈ ಬಾರಿಯೂ ಭತ್ತ ಬೆಳೆದಿದ್ದರು. ಫಸಲು ಕೊಯ್ಲು ಮುಗಿದ ನಂತರ ಹುಲ್ಲು ಹಾಗೂ ಭತ್ತವನ್ನು ಗದ್ದೆ ಬಳಿ ದಾಸ್ತಾನು ಮಾಡಿದ್ದರು.

ADVERTISEMENT
ADVERTISEMENT

ಭಾನುವಾರ ಲಕ್ಷ್ಮಣ ಗರಪ್ಪಿ ಅವರು ಕೆಲಗಾರರನ್ನು ನೇಮಿಸಿ ಭತ್ತವನ್ನು ಒಕ್ಕುವ ಕೆಲಸಕ್ಕೆ ಅಣಿಯಾಗಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಊಟ ಮುಗಿಸಿ ಬರುವಷ್ಟರಲ್ಲಿ ಭತ್ತದ ಬಣವೆಗೆ ಬೆಂಕಿ ತಗುಲಿತ್ತು. ಕ್ಷಣಮಾತ್ರದಲ್ಲಿಯೇ 30 ಚೀಲ ಭತ್ತ ಹಾಗೂ 200ಕ್ಕೂ ಅಧಿಕ ಹುಲ್ಲಿನ ಕಟ್ಟು ಬೆಂಕಿಗೆ ಆಹುತಿಯಾಯಿತು.

Advertisement. Scroll to continue reading.
Advertisement. Scroll to continue reading.

ವಿಷಯ ಅರಿತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರೂ ಬೂದಿ ಬಿಟ್ಟು ಬೇರೆನೂ ಸಿಗಲಿಲ್ಲ. ಹೆಚ್ಚಿನ ಅನಾಹುತ ಆಗದಂತೆ ಅಗ್ನಿಶಾಮಕ ಸಿಬ್ಬಂದಿ ತಡೆದರು. ಭತ್ತದ ಗೊಣವೆ ಪಕ್ಕ ವಿದ್ಯುತ್ ಲೈನ್ ಹಾದು ಹೋಗಿರುವುದರಿಂದ ಶಾರ್ಟ ಸರ್ಕೀಟ್’ನಿಂದ ಅನಾಹುತ ನಡೆದ ಬಗ್ಗೆ ಅಂದಾಜಿಸಲಾಗಿತ್ತು. ಆದರೆ, ಮುಂಜಾನೆ ಪರಿಶೀಲಿಸಿದಾಗ ಶಾರ್ಟ ಸರ್ಕೀಟ್’ನ ಯಾವುದೇ ಲಕ್ಷಣಗಳು ಕಾಣಿಸಲಿಲ್ಲ.

ಲಕ್ಷ್ಮಣ ಗರಪ್ಪಿ ಅವರು ಪ್ರಗತಿಪರ ಕೃಷಿಕರಾಗಿದ್ದು, ಮನೆಗೆ ಅಗತ್ಯವಿರುವಷ್ಟು ಭತ್ತ ಬೆಳೆದಿದ್ದರು. ಇದನ್ನು ಸಹಿಸದ ಕಿಡಿಗೇಡಿಗಳು ಅವರ ಮೇಲಿನ ಹೊಟ್ಟೆಕಿಚ್ಚಿನಿಂದ ಭತ್ತದ ಬಣವೆಗೆ ಬೆಂಕಿ ತಗುಲಿಸಿದ ಅನುಮಾನಗಳಿವೆ. ವರ್ಷವೀಡಿ ಅನ್ನ ನೀಡಬೇಕಿದ್ದ ಭತ್ತ ಬೆಂಕಿಗೆ ಆಹುತಿಯಾಗಿದ್ದರಿಂದ ಲಕ್ಷ್ಮಣ ಗರಪ್ಪಿ ಅವರಿಗೆ 75 ಸಾವಿರಕ್ಕೂ ಅಧಿಕ ಹಣ ನಷ್ಟವಾಗಿದೆ.

ShareSendTweetShare
ADVERTISEMENT
Previous Post

ಮದುವೆಗೆ ಹೆದರಿ ಓಡಿಹೋದ ವರ!

Next Post

ಕಾಡಿನಲ್ಲಿದ್ದ ಎಲೆಮಾನವರ ಮೇಲೆ ಪೊಲೀಸರ ಬಾಣ: ಒಬ್ಬನ ಸೆರೆ!

Next Post

ಕಾಡಿನಲ್ಲಿದ್ದ ಎಲೆಮಾನವರ ಮೇಲೆ ಪೊಲೀಸರ ಬಾಣ: ಒಬ್ಬನ ಸೆರೆ!

ಸಾಲ ಮನ್ನಾ ಆಸೆಯಿಂದ ಸುಳ್ಳು ಹೇಳಿದರು: ಪೊಲೀಸರ ಮುಂದೆ ಸತ್ಯ ಒಪ್ಪಿಕೊಂಡರು!

ಗೋ ಕಳ್ಳರಿಗೆ ಗುಂಡೇಟು ಖಚಿತ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.