6
  • Latest

ಹೊಟ್ಟೆಕಿಚ್ಚಿಗೆ ಹೊತ್ತಿದ ಬೆಂಕಿ: ಬೆಡ್ಸಗದ್ದೆಯಲ್ಲಿ ಭತ್ತದ ಹೋಮ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಮಗೆ ನಾವೇ, ರಸ್ತೆಗೆ ಮಣ್ಣೇ!

ನಾಳೆಯೂ ಶಾಲೆ-ಕಾಲೇಜಿಗೆ ರಜೆ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

ಸುಜ್ಞಾನ ಸೇವಾ ಸಂಸ್ಥೆಯಿಂದ ಜಿಲ್ಲಾಮಟ್ಟದ ಮುದ್ದುಕೃಷ್ಣ ವೇಷ ಫೊಟೊ ಸ್ಪರ್ಧೆ: ಫಲಿತಾಂಶ ಪ್ರಕಟ

  • Home
Tuesday, August 19, 2025
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಹೊಟ್ಟೆಕಿಚ್ಚಿಗೆ ಹೊತ್ತಿದ ಬೆಂಕಿ: ಬೆಡ್ಸಗದ್ದೆಯಲ್ಲಿ ಭತ್ತದ ಹೋಮ!

AchyutKumar by AchyutKumar
in ಸ್ಥಳೀಯ

ಭತ್ತ ಬೆಳೆದು ದಾಸ್ತಾನು ಮಾಡಿದ್ದ ಪ್ರದೇಶಕ್ಕೆ ಆಕಸ್ಮಿಕ ಬೆಂಕಿ ತಗುಲಿದೆ. ಪರಿಣಾಮ ಭತ್ತದ ಜೊತೆ ಹುಲ್ಲು ಸಹ ಹೊತ್ತಿ ಉರಿದಿದೆ.

ADVERTISEMENT

ಯಲ್ಲಾಪುರ ತಾಲೂಕಿನ ಬೆಡ್ಸಗದ್ದೆಯ ಲಕ್ಷ್ಮಣ ಗರಪ್ಪಿ ಅವರು ಎಷ್ಟೇ ಕಷ್ಟವಾದರೂ ಭತ್ತದ ಬೆಳೆ ಬಿಟ್ಟಿರಲಿಲ್ಲ. ಸ್ವತಃ ದುಡಿಯುವುದರೊಂದಿಗೆ ಕೂಲಿ ಆಳುಗಳನ್ನುಪಡೆದು ಅವರು ಈ ಬಾರಿಯೂ ಭತ್ತ ಬೆಳೆದಿದ್ದರು. ಫಸಲು ಕೊಯ್ಲು ಮುಗಿದ ನಂತರ ಹುಲ್ಲು ಹಾಗೂ ಭತ್ತವನ್ನು ಗದ್ದೆ ಬಳಿ ದಾಸ್ತಾನು ಮಾಡಿದ್ದರು.

ಭಾನುವಾರ ಲಕ್ಷ್ಮಣ ಗರಪ್ಪಿ ಅವರು ಕೆಲಗಾರರನ್ನು ನೇಮಿಸಿ ಭತ್ತವನ್ನು ಒಕ್ಕುವ ಕೆಲಸಕ್ಕೆ ಅಣಿಯಾಗಿದ್ದರು. ರಾತ್ರಿ 10 ಗಂಟೆ ಸುಮಾರಿಗೆ ಊಟ ಮುಗಿಸಿ ಬರುವಷ್ಟರಲ್ಲಿ ಭತ್ತದ ಬಣವೆಗೆ ಬೆಂಕಿ ತಗುಲಿತ್ತು. ಕ್ಷಣಮಾತ್ರದಲ್ಲಿಯೇ 30 ಚೀಲ ಭತ್ತ ಹಾಗೂ 200ಕ್ಕೂ ಅಧಿಕ ಹುಲ್ಲಿನ ಕಟ್ಟು ಬೆಂಕಿಗೆ ಆಹುತಿಯಾಯಿತು.

Advertisement. Scroll to continue reading.

ವಿಷಯ ಅರಿತು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರೂ ಬೂದಿ ಬಿಟ್ಟು ಬೇರೆನೂ ಸಿಗಲಿಲ್ಲ. ಹೆಚ್ಚಿನ ಅನಾಹುತ ಆಗದಂತೆ ಅಗ್ನಿಶಾಮಕ ಸಿಬ್ಬಂದಿ ತಡೆದರು. ಭತ್ತದ ಗೊಣವೆ ಪಕ್ಕ ವಿದ್ಯುತ್ ಲೈನ್ ಹಾದು ಹೋಗಿರುವುದರಿಂದ ಶಾರ್ಟ ಸರ್ಕೀಟ್’ನಿಂದ ಅನಾಹುತ ನಡೆದ ಬಗ್ಗೆ ಅಂದಾಜಿಸಲಾಗಿತ್ತು. ಆದರೆ, ಮುಂಜಾನೆ ಪರಿಶೀಲಿಸಿದಾಗ ಶಾರ್ಟ ಸರ್ಕೀಟ್’ನ ಯಾವುದೇ ಲಕ್ಷಣಗಳು ಕಾಣಿಸಲಿಲ್ಲ.

Advertisement. Scroll to continue reading.

ಲಕ್ಷ್ಮಣ ಗರಪ್ಪಿ ಅವರು ಪ್ರಗತಿಪರ ಕೃಷಿಕರಾಗಿದ್ದು, ಮನೆಗೆ ಅಗತ್ಯವಿರುವಷ್ಟು ಭತ್ತ ಬೆಳೆದಿದ್ದರು. ಇದನ್ನು ಸಹಿಸದ ಕಿಡಿಗೇಡಿಗಳು ಅವರ ಮೇಲಿನ ಹೊಟ್ಟೆಕಿಚ್ಚಿನಿಂದ ಭತ್ತದ ಬಣವೆಗೆ ಬೆಂಕಿ ತಗುಲಿಸಿದ ಅನುಮಾನಗಳಿವೆ. ವರ್ಷವೀಡಿ ಅನ್ನ ನೀಡಬೇಕಿದ್ದ ಭತ್ತ ಬೆಂಕಿಗೆ ಆಹುತಿಯಾಗಿದ್ದರಿಂದ ಲಕ್ಷ್ಮಣ ಗರಪ್ಪಿ ಅವರಿಗೆ 75 ಸಾವಿರಕ್ಕೂ ಅಧಿಕ ಹಣ ನಷ್ಟವಾಗಿದೆ.

Previous Post

ಮದುವೆಗೆ ಹೆದರಿ ಓಡಿಹೋದ ವರ!

Next Post

ಕಾಡಿನಲ್ಲಿದ್ದ ಎಲೆಮಾನವರ ಮೇಲೆ ಪೊಲೀಸರ ಬಾಣ: ಒಬ್ಬನ ಸೆರೆ!

Next Post

ಕಾಡಿನಲ್ಲಿದ್ದ ಎಲೆಮಾನವರ ಮೇಲೆ ಪೊಲೀಸರ ಬಾಣ: ಒಬ್ಬನ ಸೆರೆ!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ. ನುರಿತ ಪತ್ರಕರ್ತ ಶ್ರೀಧರ ಅಣಲಗಾರ್ ಶ್ರೀ ನ್ಯೂಸ್ ರೂವಾರಿ.

ಸಹಾಯ ಬೇಕಿದ್ದರೆ ಇಲ್ಲಿ ವಾಟ್ಸಪ್ ಮಾಡಿ