6
  • Latest

ಕಾಡಿನಲ್ಲಿದ್ದ ಎಲೆಮಾನವರ ಮೇಲೆ ಪೊಲೀಸರ ಬಾಣ: ಒಬ್ಬನ ಸೆರೆ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮೈ ವಾಪಸ್ ಆವುಂಗಾ’ ಥಿಯೇಟರ್ ಟೂರ್: ಬೆಂಗಳೂರಿನಲ್ಲಿ ಇಮ್ತಿಯಾಜ್ ಅಲಿಗೆ ಸಿಕ್ಕಿತು ಭವ್ಯ ಸ್ವಾಗತ!

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

ಮಂಚಿಕೇರಿ‌ ಬಳಿ ಖಾಸಗಿ ಬಸ್ ಪಲ್ಟಿ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

*ಮಲೆಯಾಳಂ ಚಿತ್ರ ಕಟ್ಟಾಲನ್ ಮೇ 14 ರಂದು ಬಿಡುಗಡೆ

ADVERTISEMENT
  • Home
Friday, July 3, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಕಾಡಿನಲ್ಲಿದ್ದ ಎಲೆಮಾನವರ ಮೇಲೆ ಪೊಲೀಸರ ಬಾಣ: ಒಬ್ಬನ ಸೆರೆ!

AchyutKumar by AchyutKumar
in ಸ್ಥಳೀಯ

ವನ್ಯಜೀವಿ ಆಕ್ರಮಣ ಭೀತಿ, ವಿಪರೀತ ಸೊಳ್ಳೆ ಕಾಟದ ನಡುವೆಯೂ ಮುರುಡೇಶ್ವರದ ಬೈಲೂರು ತಿರುವಿನ ಅರಣ್ಯ ಪ್ರದೇಶದಲ್ಲಿ ಅಂದರ್-ಬಾಹರ್ ಆಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ಫೆಬ್ರವರಿ 2ರ ರಾತ್ರಿ 8.30ಕ್ಕೆ ಜಟ್ಟಪ್ಪ ನಾಯ್ಕ ಎಂಬಾತರು ಬೈಲೂರು ಅರಣ್ಯ ಪ್ರವೇಶಿಸಿದ್ದರು. ಅವರ ಜೊತೆ ಹೋದ ವಸಂತ ಹರಿಕಂತ ಹಾಗೂ ದುರ್ಗಯ್ಯ ನಾಯ್ಕ ಸೇರಿ ಕಾಡಿನ ನಡುವೆ ತಾಡಪಲ್ ಹಾಸಿಕೊಂಡಿದ್ದರು. ಅದರ ಮೇಲೆ ಇಸ್ಪಿಟ್ ಎಲೆಗಳನ್ನು ಹಿಡಿದು ಅಂದರ್ ಬಾಹರ್ ಆಡುತ್ತಿದ್ದರು. 3200ರೂ ಹಣವನ್ನು ಇಸ್ಪಿಟ್ ಎಲೆಗಳ ಜೊತೆ ಹರಡಿಕೊಂಡಿದ್ದರು.

ಕಾಡಿನ ಅಂಚಿನ ಪ್ರದೇಶದಲ್ಲಿ ಈ ಮೂವರು ಬೈಕ್ ನಿಲ್ಲಿಸಿ ಅರಣ್ಯದೊಳಗೆ ಪ್ರವೇಶಿಸಿದ್ದರು. ಅನುಮಾನಾಸ್ಪದ ರೀತಿಯಲ್ಲಿ ಬೈಕ್ ನಿಂತಿರುವುದನ್ನು ಗಮನಿಸಿದ ಪೊಲೀಸರು ಕಾಡಿನ ಒಳಗೆ ದಾಳಿ ಮಾಡಿದರು. ಮುರುಡೇಶ್ವರ ಠಾಣೆಯ ಪಿಎಸ್‌ಐ ಹಣಮಂತ ಬೀರಾದರ ಅವರನ್ನು ನೋಡಿದ ತಕ್ಷಣ ದೊಡ್ಡಬೆಲ್ಸೆಯ ವಸಂತ ಹರಿಕಂತ ಹಾಗೂ ಕಂಡಕದ ದುರ್ಗಯ್ಯ ನಾಯ್ಕ ಓಡಿ ಪರಾರಿಯಾದರು. ಪೊಲೀಸ್ ಸಿಬ್ಬಂದಿ ಸಂಗಪ್ಪ, ವಿನಾಯಕ, ವಿಜಯ ಹಾಗೂ ಯೋಗೇಶ ಸೇರಿ ಜಟ್ಟಪ್ಪ ನಾಯ್ಕ ಅವರನ್ನು ಹಿಡಿದುಕೊಂಡರು.

ಅಲ್ಲಿದ್ದ ತಾಡಪತ್ರೆ, ಇಸ್ಪಿಟ್ ಎಲೆ, ಹಣದ ಜೊತೆ ಮೂವರ ಬೈಕುಗಳನ್ನು ಪೊಲೀಸರು ವಶಕ್ಕೆ ಪಡೆದರು. ಕಾನೂನುಬಾಹಿರ ಜೂಜಾಟ ತಡೆದ ಸಿಬ್ಬಂದಿ ಶ್ರಮಕ್ಕೆ ಪೊಲೀಸ್ ಅಧೀಕ್ಷಕ ಎಂ ನಾರಾಯಣ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಜಗದೀಶ ಎಂ, ಡಿವೈಎಸ್‌ಪಿ ಮಹೇಶ ಹಾಗೂ ಸಿಪಿಐ ಸಂತೋಷ ಕಾಯ್ಕಿಣಿ ಮೆಚ್ಚುಗೆವ್ಯಕ್ತಪಡಿಸಿದರು.

ShareSendTweetShare
Previous Post

ಹೊಟ್ಟೆಕಿಚ್ಚಿಗೆ ಹೊತ್ತಿದ ಬೆಂಕಿ: ಬೆಡ್ಸಗದ್ದೆಯಲ್ಲಿ ಭತ್ತದ ಹೋಮ!

Next Post

ಸಾಲ ಮನ್ನಾ ಆಸೆಯಿಂದ ಸುಳ್ಳು ಹೇಳಿದರು: ಪೊಲೀಸರ ಮುಂದೆ ಸತ್ಯ ಒಪ್ಪಿಕೊಂಡರು!

Next Post

ಸಾಲ ಮನ್ನಾ ಆಸೆಯಿಂದ ಸುಳ್ಳು ಹೇಳಿದರು: ಪೊಲೀಸರ ಮುಂದೆ ಸತ್ಯ ಒಪ್ಪಿಕೊಂಡರು!

ಗೋ ಕಳ್ಳರಿಗೆ ಗುಂಡೇಟು ಖಚಿತ!

ಕದಿಯೋದೇ ಅವರ ಬ್ಯುಸಿನೆಸ್ಸು!

Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.