6
  • Latest

ಸಾಲ ಮನ್ನಾ ಆಸೆಯಿಂದ ಸುಳ್ಳು ಹೇಳಿದರು: ಪೊಲೀಸರ ಮುಂದೆ ಸತ್ಯ ಒಪ್ಪಿಕೊಂಡರು!

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಮಾರತಹಳ್ಳಿಯಲ್ಲಿ “ಜಿಸ್ಮತ್ ಜೈಲ್ ಮಂಡಿ” ಉದ್ಘಾಟನೆ

ಬೆಂಗಳೂರು ಜವಾನ್ಸ್ ಚಾಂಪಿಯನ್

ಬೆಂಗಳೂರು ಜವಾನ್ಸ್ ಚಾಂಪಿಯನ್

ಮಾಗೋಡ ಆಲೆಮನೆ ಹಬ್ಬ ಇಂದು

ಮಾಗೋಡ ಆಲೆಮನೆ ಹಬ್ಬ ಇಂದು

ADVERTISEMENT
  • Home
Thursday, February 12, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಸಾಲ ಮನ್ನಾ ಆಸೆಯಿಂದ ಸುಳ್ಳು ಹೇಳಿದರು: ಪೊಲೀಸರ ಮುಂದೆ ಸತ್ಯ ಒಪ್ಪಿಕೊಂಡರು!

AchyutKumar by AchyutKumar
February 3, 2025
in ಸ್ಥಳೀಯ
advt advt advt
ADVERTISEMENT

ಮೈಕ್ರೋ ಫೈನಾನ್ಸಿನವರಿಂದ ಸಾಲ ಪಡೆದಿದಲ್ಲದೇ ಉಳಿದವರಿಗೂ ಸಾಲ ಕೊಡಿಸಿ ಆ ಹಣವನ್ನು ಸ್ವಂತ ಬಳಕೆ ಮಾಡಿಕೊಂಡ ಮಹಿಳೆಯರು ಆ ಸಾಲ ಮರುಪಾವತಿ ಮಾಡಲಾಗದೇ ಆತ್ಮಹತ್ಯೆಯ ಬೆದರಿಕೆವೊಡ್ಡಿದ್ದು, ಇದನ್ನು ಅರಿತ ಪೊಲೀಸರು ಮಹಿಳೆಯರು ಹಾಗೂ ಮೈಕ್ರೋ ಫೈನಾನ್ಸಿನವರನ್ನು ಕರೆಯಿಸಿ ಬುದ್ದಿ ಹೇಳಿದ್ದಾರೆ.

ದಾಂಡೇಲಿಯ ಆಸ್ಮಾ (ಹೆಸರು ಬದಲಿಸಿದೆ) ಎಂಬಾತರು ಮಹಿಳೆಯೊಬ್ಬರು ಮೈಕ್ರೋ ಫೈನಾನ್ಸ್ ಕಂಪನಿಯಿoದ ಸಾಲ ಪಡೆದಿದ್ದರು. ಜೊತೆಗೆ ಮತ್ತೆ ನಾಲ್ವರಿಗೆ ಸಾಲ ಕೊಡಿಸಿದ್ದರು. ನಂತರ ಆ ನಾಲ್ವರು ಸಾಲದ ಹಣವನ್ನು ಸ್ವಂತ ಬಳಕೆಗೆ ಉಪಯೋಗಿಸಿಕೊಂಡಿದ್ದರು. ಆದರೆ, ಸಾಲ ಮರು ಪಾವತಿಗೆ ಸಾಧ್ಯವಾಗಿರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಮೈಕ್ರೋ ಫೈನಾನ್ಸ್ ಕಂಪನಿಯವರು ಸಾಲ ಪಡೆದಿದ್ದ ಮಹಿಳೆಯರಿಗೆ ಸಾಲ ಮರುಪಾವತಿಗೆ ಒತ್ತಾಯಿಸಿದ್ದರು. ಮೈಕ್ರೋ ಫೈನಾನ್ಸ್ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ವಾಹಿನಿಯೊಂದರ ಮೂಲಕ ಮಹಿಳೆಯರು ಹೇಳಿಕೆ ಬಿಡುಗಡೆ ಮಾಡಿದ್ದರು. ವಿಷಯದ ಗಂಭೀರತೆ ಅರಿತ ಪೊಲೀಸರು ಮಹಿಳೆಯರನ್ನು ಠಾಣೆಗೆ ಕರೆಯಿಸಿದರು. `ಸಾಲಮನ್ನಾ ಆಗುವ ಉದ್ದೇಶದಿಂದ ಈ ರೀತಿ ಹೇಳಿಕೆ ನೀಡಿದ್ದೇವೆ’ ಎಂದು ಅವರು ಸತ್ಯ ಒಪ್ಪಿಕೊಂಡರು.

Advertisement. Scroll to continue reading.

ಅದಾದ ನಂತರ ಮೈಕ್ರೋ ಫೈನಾನ್ಸ ಕಂಪನಿಯವರನ್ನು ಕರೆಯಿಸಿ ಅವರಿಗೂ ಪೊಲೀಸರು ಬುದ್ದಿ ಹೇಳಿದರು. ದಬ್ಬಾಳಿಕೆಯಿಂದ ಸಾಲ ವಸೂಲಿ ಮಾಡದಂತೆ ಹಾಗೂ ಕಿರುಕುಳ ನೀಡದಂತೆ ಸೂಚಿಸಿದರು.

ShareSendTweetShare
ADVERTISEMENT
Previous Post

ಕಾಡಿನಲ್ಲಿದ್ದ ಎಲೆಮಾನವರ ಮೇಲೆ ಪೊಲೀಸರ ಬಾಣ: ಒಬ್ಬನ ಸೆರೆ!

Next Post

ಗೋ ಕಳ್ಳರಿಗೆ ಗುಂಡೇಟು ಖಚಿತ!

Next Post

ಗೋ ಕಳ್ಳರಿಗೆ ಗುಂಡೇಟು ಖಚಿತ!

ಕದಿಯೋದೇ ಅವರ ಬ್ಯುಸಿನೆಸ್ಸು!

ಸಾಂಬಸದಾಶಿವ | ಮೂರು ದಿನ ಕಳೆದರೂ ಮನೆಗೆ ಮರಳದ ಕೃಷಿಕ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.