6
  • Latest

ಆಸ್ಪತ್ರೆ ಇದೆ.. ಔಷಧಿ ಇಲ್ಲ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ಮೌಲ್ಯದ ಯಂತ್ರಗಳ ದೇಣಿಗೆ!

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಸಾಮಾಜಿಕ ಜವಾಬ್ದಾರಿ ಸಹಭಾಗಿತ್ವದ ಮೂಲಕ ಸಿ ಆರ್‌ ಪಿ ಎಫ್ ಆವರಣದಲ್ಲಿ ನೂತನ ಕೆರೆ ನಿರ್ಮಾಣ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ಮೈಸೂರು: ಮೆಡಾಲ್ ಕ್ಲುಮ್ಯಾಕ್ಸ್ ಡಯಾಗ್ನೋಸ್ಟಿಕ್ಸ್‌ ಉದ್ಘಾಟನೆ

ADVERTISEMENT
  • Home
Tuesday, March 31, 2026
  • Login
Srinews
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
No Result
View All Result
Srinews
No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ
Home ಸ್ಥಳೀಯ

ಆಸ್ಪತ್ರೆ ಇದೆ.. ಔಷಧಿ ಇಲ್ಲ!

AchyutKumar by AchyutKumar
in ಸ್ಥಳೀಯ
advt advt advt
ADVERTISEMENT

ಟೆಂಡರ್ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ ಆಯುಷ್ ಆಸ್ಪತ್ರೆಯಲ್ಲಿ ಔಷಧಿ ಅಭಾವ ಎದುರಾಗಿದೆ. ಹೀಗಾಗಿ ಚಿಕಿತ್ಸೆ ಬಯಸಿ ಸರ್ಕಾರಿ ಆಯುಷ್ ಆಸ್ಪತ್ರೆಗೆ ಬಂದ ರೋಗಿಗಳು ಔಷಧಿ ಅರೆಸಿ ಖಾಸಗಿ ಔಷಧಾಲಯಕ್ಕೆ ತೆರಳುವುದು ಅನಿವಾರ್ಯವಾಗಿದೆ.

ಫೆ 3ರಂದು ಕುಮಟಾದ ಆಯುಷ್ ಆಸ್ಪತ್ರೆಗೆ ಮೇರಿ ಎಂಬಾತರು ಚಿಕಿತ್ಸೆಗೆ ತೆರಳಿದ್ದರು. ಜನಸಾಮಾನ್ಯ ಸಮಾಜ ಕಲ್ಯಾಣ ಕೇಂದ್ರದ ಅಧ್ಯಕ್ಷ ಆಗ್ನೇಲ್ ರೋಡ್ರಿಗಸ್ ಅವರನ್ನು ಕರೆದೊಯ್ದಿದ್ದರು. ಚಿಕಿತ್ಸೆ ಮುಗಿದ ನಂತರ ಅವರಿಗೆ ಕೆಲ ಮಾತ್ರೆಗಳನ್ನು ವಿತರಿಸಲಾಯಿತು. ಆದರೆ, ಮಂಡಿನೋವಿಗೆ ಬೇಕಿರುವ ತೈಲ ಅಲ್ಲಿರಲಿಲ್ಲ.

Advertisement. Scroll to continue reading.
ADVERTISEMENT
ADVERTISEMENT

ಈ ಬಗ್ಗೆ ಪ್ರಶ್ನಿಸಿದಾಗ ಖಾಸಗಿ ಔಷಧಿ ಮಳಿಗೆಯಲ್ಲಿ ಪಡೆಯುವಂತೆ ಆರೋಗ್ಯ ಸಿಬ್ಬಂದಿ ಸೂಚಿಸಿದರು. `ಟೆಂಡರ್ ಆಗದ ಕಾರಣ ಜಿಲ್ಲಾ ಪಂಚಾಯತದಿoದ ಔಷಧಿ ಸರಬರಾಜು ಆಗಿಲ್ಲ’ ಎಂದು ವೈದ್ಯರು ಉತ್ತರಿಸಿದರು. ಈ ಬಗ್ಗೆ ತಕ್ಷಣ ಆಗ್ನೇಲ್ ರೋಡ್ರಿಗಸ್ ಅವರು ಜಿಲ್ಲಾಧಿಕಾರಿಗಳಿಗೆ ಫೋನ್ ಮಾಡಿದ್ದು, ಅವರು ಸಭೆಯಲ್ಲಿದ್ದರು.

Advertisement. Scroll to continue reading.

ಹೀಗಾಗಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಅವರಿಗೆ ಆಗ್ನೇಲ್ ರೋಡ್ರಿಗಸ್ ಅವರು ಮೆಸೆಜ್ ಮೂಲಕ ಸಮಸ್ಯೆ ಬಗ್ಗೆ ವಿವರಿಸಿದರು. ಸಮಸ್ಯೆ ಆಗದಂತೆ ನೋಡಿಕೊಳ್ಳುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿದ್ದು, ಇದಕ್ಕೆ ಪ್ರಮುಖರಾದ ಮುನ್ನ ಸಾಬ್, ವಿಠ್ಠಲ್ ನಾಯ್ಕ್, ಸುಧಾಕರ್ ನಾಯ್ಕ ಸಂತಸ ವ್ಯಕ್ತಪಡಿಸಿದರು. ಜೊತೆಗೆ ಕೂಡಲೇ ಔಷಧ ಪೂರೈಕೆ ಮಾಡುವಂತೆ ಆಗ್ರಹಿಸಿದರು.

ShareSendTweetShare
ADVERTISEMENT
Previous Post

ಅರಣ್ಯ ಸಚಿವರಿಗೆ ಇಲ್ಲ ಕಾನೂನು ಜ್ಞಾನ!

Next Post

ತವರಿಗೆ ಬಂದ ಸೈನಿಕನಿಗೆ ಅದ್ಧೂರಿ ಸ್ವಾಗತ

Next Post

ತವರಿಗೆ ಬಂದ ಸೈನಿಕನಿಗೆ ಅದ್ಧೂರಿ ಸ್ವಾಗತ

ಉತ್ತರ ಕನ್ನಡ | ಸಂಧ್ಯಾ-ಸಂದೀಪರಿಗೆ ಮಾಧ್ಯಮ ಪ್ರಶಸ್ತಿಯ ಗೌರವ!

ಅತಿಕ್ರಮಣದಾರರ ವಿಷಯದಲ್ಲಿ ಅನಗತ್ಯ ರಾಜಕೀಯ: ಖಂಡ್ರೆ ನಡೆಗೆ ಖಂಡನೆ!

ADVERTISEMENT
Srinews

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.

Navigate Site

  • ಹೋಮ್
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

You cannot copy content of this page

No Result
View All Result
  • ಲೇಖನ
  • ವಾಣಿಜ್ಯ
  • ಸ್ಥಳೀಯ
  • ರಾಜ್ಯ
  • ದೇಶ – ವಿದೇಶ
  • ರಾಜಕೀಯ
  • ಸಿನೆಮಾ
  • ವಿಡಿಯೋ

ಶ್ರೀ ನ್ಯೂಸ್ ವೆಬ್‌ಪೋರ್ಟಲ್ ಭಾರತ ಸರ್ಕಾರದ ಕಿರು ಮತ್ತು ಉದ್ದಿಮೆ ಸಚಿವಾಲಯದ ನೊಂದಾಯಿತ ಸಂಸ್ಥೆ. ಅನುಭವಿ ಪತ್ರಕರ್ತರ ತಂಡ ಮುನ್ನಡೆಸುತ್ತಿರುವ ಶ್ರೀ ನ್ಯೂಸ್ ಡಿಜಿಟಲ್'ಗೆ ಇದೀಗ ವರ್ಷದ ಸಂಭ್ರಮ.